ಮೊಗವೀರ ಯುವ ಸಂಘಟನೆ ಹಾಲಾಡಿ- ಶಂಕರನಾರಾಯಣ ಘಟಕದ ಪದಪ್ರದಾನ ಸಮಾರಂಭ

ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ. ಹಾಲಾಡಿ ಶಂಕರನಾರಾಯಣ ಘಟಕದ 2022-23 ನೇ ಸಾಲಿನ ಪದಾಧಿಕಾರಿಗಳ  ಪದಪ್ರಧಾನ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ  ಶ್ರೀ ಯಶ್ ಪಾಲ್ ಸುವರ್ಣ  ಭಾಗವಹಿಸಿ ಶುಭ ಹಾರೈಸಿದರು.

ಉಡುಪಿ: ಮಾ.27 ಕ್ಕೆ ‘ವಿಶ್ವ ರಂಗಭೂಮಿ ದಿನಾಚರಣೆ- 2022’ ಕಾರ್ಯಕ್ರಮ

ಉಡುಪಿ: ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗಭೂಮಿ ಉಡುಪಿ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ‘ವಿಶ್ವ ರಂಗಭೂಮಿ ದಿನಾಚರಣೆ- 2022’ ಕಾರ್ಯಕ್ರಮ ಇದೇ ಮಾ.27ರಂದು ಸಂಜೆ 6 ಗಂಟೆಗೆ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು‌. ಅಂಬಲಪಾಡಿ ಜರ್ನಾದನ ಮತ್ತು ಮಹಾಕಾಳಿ […]

ಬೈಲೂರು: ಶ್ರೀ ದುರ್ಗಾಪರಮೇಶ್ವರಿ ತರಕಾರಿ, ಹಣ್ಣು- ಹಂಪಲು ಹಾಗೂ ಹೂವಿನ ಅಂಗಡಿ ಉದ್ಘಾಟನೆ

ಬೈಲೂರು: ಕಾರ್ಕಳ ಬೈಲೂರು ಪಳ್ಳಿ ಕ್ರಾಸ್ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಯಿ ಸಮೃದ್ಧಿ ಕಾಂಪ್ಲೆಕ್ಸ್ ನಲ್ಲಿ  ‘ಶ್ರೀ ದುರ್ಗಾಪರಮೇಶ್ವರಿ’ ತರಕಾರಿ, ಹಣ್ಣು- ಹಂಪಲು ಹಾಗೂ ಹೂವಿನ ಅಂಗಡಿವು ಮಾರ್ಚ್ 18 ರಂದು ಶುಭಾರಂಭಗೊಂಡಿತು. ಇಲ್ಲಿ ತರಕಾರಿ, ಹಣ್ಣು- ಹಂಪಲು ಹಾಗೂ ವಿವಿಧ ರೀತಿಯ ಹೂವುಗಳು ಲಭ್ಯವಿದ್ದು, ಹೂವಿನ ವೈವಿಧ್ಯಮಯ ಅಲಂಕಾರವನ್ನು ಕೂಡ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲೀಕರಾದ ಸನತ್, ಶರತ್ ಹಾಗೂ ಸಂದೀಪ್ ತಿಳಿಸಿದ್ದಾರೆ. .

ಬ್ರಹ್ಮಾವರ: ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಇವರ ನೂತನ ನಾಟಕ ‘ದೂತ ಘಟೋತ್ಕಚ’ ಉದ್ಘಾಟನೆ ಹಾಗೂ ಪ್ರದರ್ಶನ

ಬ್ರಹ್ಮಾವರ: ಬ್ರಹ್ಮಾವರ ಗಾಂಧಿನಗರ ಬೈಕಾಡಿ ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಇವರ ನೂತನ ನಾಟಕ ಪ್ರಸ್ತುತಿ ‘ದೂತ ಘಟೋತ್ಕಚ’ ವು ಮಾ.20 ರಂದು ತೆಕ್ಕಟ್ಟೆಯ ಹಯಗ್ರೀವ ಸಭಾಮಂಟಪದಲ್ಲಿ ಉದ್ಘಾಟನೆಗೊಂಡು ಪ್ರದರ್ಶನಗೊಂಡಿತು. ಸಮುದಾಯ ಕುಂದಾಪುರದ ಅಧ್ಯಕ್ಷರು ಹಾಗೂ ಶಿಕ್ಷಣ ತಜ್ಞರು ಆಗಿರುವ ಉದಯ ಗಾಂವ್ಕರ್ ಉದ್ಘಾಟಿಸಿ ಮಾತನಾಡಿ ತೆಕ್ಕಟ್ಟೆಯ ಭಾಗ ಕಳೆದ ಹಲವು ವರ್ಷಗಳಿಂದ ಸಾಂಸ್ಕೃತಿಕ ಕ್ಷೇತ್ರವಾಗಿ ಬೆಳವಣಿಗೆ ಹೊಂದುತ್ತಾ ಇದೆ. ನಾಲ್ಕು ಜನ ಕೂಡಿ ನಡೆಸುವ ಯಾವುದೇ ಸಂಘಟನೆಯೂ ಕೂಡ ಸಂತೋಷವನ್ನು ನೀಡುವಂತದ್ದು ಮತ್ತೆ ಹೀಗೆ […]

ನಿರೀಕ್ಷೆಗೂ ಮೀರಿ ಕಾರ್ಕಳ ಉತ್ಸವ ಯಶಸ್ಸು ಕಂಡಿದೆ: ಶ್ರೀವರ್ಮ ಅಜ್ರಿ

ಕಾರ್ಕಳ: ಪ್ರತಿಯೊಂದು ವಿಭಾಗದಲ್ಲೂ ಪ್ರತಿಭಾವಂತರನ್ನು ಗುರುತಿಸುವ ಸತ್ಕಾರ್ಯವು ನಡೆದಿದೆ ಎಂದು ಎಂಪಿಎಂ ಕಾಲೇಜು ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಹೇಳಿದರು. ಅವರು ಕಾರ್ಕಳ ಉತ್ಸವದ ಅಂಗವಾಗಿ ಪೆರ್ವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಸಾಂಸ್ಕೃತಿಕ ಹಾಗೂ ಅಧುನಿಕತೆಯ ಗೂಡುದೀಪ ಸ್ವರ್ಧೆಯಲ್ಲಿ ಪಾಲ್ಗೊಂಡು ಆಯ್ಕೆಗೊಂಡವರಿಗೆ ಬಹುಮಾನ ನೀಡಿ ಮಾತನಾಡಿ ನಿರೀಕ್ಷೆಗೂ ಮೀರಿ ಕಾರ್ಕಳ ಉತ್ಸವ ಯಶಸ್ಸು ಕಂಡಿದೆ. ಬಹುಮಾನವೊಂದೇ ಮಾನದಂಡವಾಗಬಾರದು. ಸೋಲು- ಗೆಲುವು ಇವುಗಳನ್ನು ಸಮಾನವಾಗಿ ಸ್ವೀಕರಿಸಿ, ಸ್ವರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ, ಕಾರ್ಕಳ ಉತ್ಸವದ ಮೂಲಕ ವಿದ್ಯಾರ್ಥಿಗಳಲ್ಲಿ ಇರುವ […]