ಮಾರ್ಚ್ 10ರಂದು ಕಾರ್ಕಳ ಉತ್ಸವ ಉದ್ಘಾಟನೆ

ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ- 2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]

ಕಾರ್ಕಳ: ನಾಳೆ (ಮಾ.10) “ಪೂರ್ಣಿಮಾ ಲೈಫ್‌ಸ್ಟೈಲ್” ಶೋರೂಮ್ ಶುಭಾರಂಭ

ಕಾರ್ಕಳ: ಇಲ್ಲಿನ ಜೋಡುರಸ್ತೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದ್ವಾರದ ಎದುರಿನ ಪ್ರೈಮ್ ಮಾಲ್ ಕಟ್ಟಡದ ಎರಡನೇ ಮಹಡಿಯಲ್ಲಿ ಇದೇ ಮಾ.10ರಂದು ಪೂರ್ಣಿಮಾ ಲೈಫ್‌ಸ್ಟೈಲ್ ಶೋರೂಮ್ ಉದ್ಘಾಟನೆಗೊಳ್ಳಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಮೆನ್ಸ್, ವುಮೆನ್ಸ್ ಎಥ್ನಿಕ್ ನೊಂದಿಗೆ ಫುಡ್ ಕೋರ್ಟ್ (ಸಸ್ಯಾಹಾರಿ), ಜ್ಯೂಸ್ ಸೆಂಟರ್ ಅಲಂಕಾರಿಕ ವಸ್ತುಗಳು, ಬುರ್ಖಾ ಶಾಪ್ ಇವೆಲ್ಲವೂ 8,000 ಚದರ ಅಡಿಯ ಒಂದೇ ಸೂರಿನಡಿಯಲ್ಲಿ ಇಲ್ಲಿ ಲಭ್ಯವಾಗಲಿದೆ. ಹೊಸ ಯೋಚನೆ ಮತ್ತು ಹೊಸ ಯೋಜನೆಯನ್ನು ಕಾರ್ಕಳ ಜೋಡುರಸ್ತೆಯ ಪ್ರಸಿದ್ಧ ಜವಳಿ ಮಳಿಗೆ […]

ಕಾರ್ಕಳ: ಪೂರ್ಣಿಮಾ ಲೈಫ್ ಸ್ಟೈಲ್ ಸಂಸ್ಥೆಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಂದ ಶುಭ ಹಾರೈಕೆ

ಕಾರ್ಕಳ ಜೋಡುರಸ್ತೆಯಲ್ಲಿ ಇದೇ ಮಾ.10ರಂದು ಆರಂಭಗೊಳಲ್ಲಿರುವ ಪೂರ್ಣಿಮಾ ಲೈಫ್‌ಸ್ಟೈಲ್ ಸಂಸ್ಥೆ ಜನಪ್ರಿಯಗೊಳ್ಳಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶುಭ ಹಾರೈಸಿದರು. ಸಂಸ್ಥೆಯ ಉದ್ಘಾಟನಾ ಸಮಾರಂಭದ ಆಹ್ವಾನ ಸ್ವೀಕರಿಸಿದ ಧರ್ಮಾಧಿಕಾರಿಗಳು, ಮಾಲೀಕ ರವಿಪ್ರಕಾಶ್ ಪ್ರಭು ಅವರಿಗೆ ಶುಭಕೋರಿದರು. ಇದೇ ವೇಳೆ ರವಿಪ್ರಕಾಶ ಪ್ರಭು ಅವರಿಗೆ ಶ್ರೀ ಮಂಜುನಾಥ ಸ್ವಾಮಿಯ ಫೋಟೊ ನೀಡಿ ಹೆಗ್ಗಡೆ ಅವರು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಹರಿಪ್ರಸಾದ್ ಪ್ರಭು, ಪ್ರಜ್ವಲ್ ಪ್ರಭು ಇದ್ದರು. […]

ಮಾರ್ಚ್ 10ರಂದು ಕಾರ್ಕಳ ಉತ್ಸವ ಉದ್ಘಾಟನೆ

ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ- 2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]

ಮಾ.9: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ       

ಉಡುಪಿ, ಮಾ.8:  ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಮಾರ್ಚ್ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ಕ್ಕೆ ನಿಟ್ಟೆ ಪದವು ಗೃಹ ಕಚೇರಿಯಲ್ಲಿ ಯುವಮೋರ್ಚಾ ತಂಡದೊಂದಿಗೆ ಹಾಗೂ 9 ಗಂಟೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಎಸ್.ಸಿ.ಎಸ್.ಟಿ ಮೋರ್ಚಾದೊಂದಿಗೆ ಕಾರ್ಕಳ ಉತ್ಸವ ಕುರಿತ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಗಂಟೆ 11ಕ್ಕೆ ಹೆಬ್ರಿ ಚೈತನ್ಯ ಸಭಾಭವನದಲ್ಲಿ ಹೆಬ್ರಿ ಉತ್ಸವ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ […]