ಉಡುಪಿ: ಇಂದು (ಫೆ.14) ಸಂಜೆ 4 ಗಂಟೆಗೆ ನೂತನ ಎಸ್.ಎಫ್. ಬ್ಯಾಟರಿಸ್ ಪವರ್‌ ಬೇ ಶೋರೂಮ್ ಉದ್ಘಾಟನೆ

ಉಡುಪಿ: ಉಡುಪಿ ಕಲ್ಸಂಕ ರಸ್ತೆಯ ಸಿಟಿ ಬಸ್ ನಿಲ್ದಾಣದ ಸಮೀಪ‌ದ ಸಬ್ಸನ್ ಕಾಂಪ್ಲೆಕ್ಸ್ ನಲ್ಲಿ ಇಂದು (ಫೆ.14) ಸಂಜೆ 4 ಗಂಟೆಗೆ ನೂತನ ಎಸ್.ಎಫ್. ಬ್ಯಾಟರಿಸ್ ಪವರ್‌ ಬೇ ಶೋರೂಮ್ ಉದ್ಘಾಟನೆಗೊಳ್ಳಲಿದೆ. ಕೆನರಾ ಬ್ಯಾಂಕ್ ಬ್ರಹ್ಮಗಿರಿ‌ ಶಾಖೆಯ ವ್ಯವಸ್ಥಾಪಕಿ ಎನ್. ಅರ್ಚನಾ ನೂತನ ಶೋರೂಮ್ ಅನ್ನು ಉದ್ಘಾಟಿಸುವರು. ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ ಸಂತೋಷ್ ಪವಾರ್, ಹಿರಿಯ ಪ್ರಾಂತ ಕಾರ್ಯನಿರ್ವಾಹಕ ಪ್ರತಾಪ್ ಎ.ಎನ್, ಸರ್ವಿಸ್ ಇಂಜಿನಿಯರ್ ಗಜಾನನ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ […]

ಉಡುಪಿ: ನಾಳೆ (ಫೆ.14) ಎಸ್.ಎಫ್. ಬ್ಯಾಟರಿಸ್ ಪವರ್‌ ಬೇ ಶೋರೂಮ್ ಉದ್ಘಾಟನೆ

ಉಡುಪಿ: ಉಡುಪಿ ಕಲ್ಸಂಕ ರಸ್ತೆಯ ಸಿಟಿ ಬಸ್ ನಿಲ್ದಾಣದ ಸಮೀಪ‌ದ ಸಬ್ಸನ್ ಕಾಂಪ್ಲೆಕ್ಸ್ ನಲ್ಲಿ ನಾಳೆ (ಫೆ.14) ಸಂಜೆ 4 ಗಂಟೆಗೆ ನೂತನ SF ಬ್ಯಾಟರಿಗಳು ಪವರ್‌ಬೇ ಶೋರೂಮ್ ಉದ್ಘಾಟನೆಗೊಳ್ಳಲಿದೆ. ಕೆನರಾ ಬ್ಯಾಂಕ್ ಬ್ರಹ್ಮಗಿರಿ‌ ಶಾಖೆಯ ವ್ಯವಸ್ಥಾಪಕಿ ಎನ್. ಅರ್ಚನಾ ನೂತನ ಶೋರೂಮ್ ಅನ್ನು ಉದ್ಘಾಟಿಸುವರು. ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ ಸಂತೋಷ್ ಪವಾರ್, ಹಿರಿಯ ಪ್ರಾಂತ ಕಾರ್ಯನಿರ್ವಾಹಕ ಪ್ರತಾಪ್ ಎ.ಎನ್, ಸೇವಾ ಇಂಜಿನಿಯರ್ ಗಜಾನನ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 95909 […]

ಕ್ಯಾನ್ಸರ್ ಗೆದ್ದ ಹುಡುಗಿಯ ಈ ಕತೆ ನಿಮಗೂ ಸ್ಪೂರ್ತಿಯಾಗಬಹುದು!:ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಬರಹ

ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ಕಾಲಹರಣಕ್ಕೆ ಕಣ್ಣಾಡಿಸುತ್ತಿದ್ದಾಗ ಅರುಣಿಮಾ ಅಂತ ಕ್ಯಾನ್ಸರಿಗೆ ಸವಾಲೆಸೆದ ಹುಡುಗಿಯ ಜೀವನ ಪ್ರೀತಿಯ ಬಗ್ಗೆ ಓದಿದೆ ಆಗ ಅಕಸ್ಮಾತಾಗಿ ನನ್ನ ಕಣ್ಣು ಅಲ್ಲೇ ಹತ್ತಿರದಲ್ಲೇ ಬರೆದಿದ್ದ ಮತ್ತೊಂದು ಲೇಖನದ ಮೇಲೆ ಬಿಟ್ಟು ಅದುವೇ “ಕ್ಯಾನ್ಸರ್ ಎಂಬ ಯಮನಿಗೆ ಸಡ್ಡು ಹೊಡೆದ ಗಟ್ಟಿಗಿತ್ತಿ ಶಿವಮೊಗ್ಗದ ಶ್ರುತಿ” ಅಂತ ತೃಪ್ತಿ ಹೆಗ್ಡೆ ಅನ್ನೋರು ಬರೆದ ಲೇಖನ ಅದನ್ನು ಓದುತ್ತ ಸಾಗಿದ ಹಾಗೆ “ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ” ಅನ್ನೋ ಪುಸ್ತಕದ ಬಗ್ಗೆ ತಿಳಿಯಿತು ಕುತೂಹಲ ಬೆಳೆಯಿತು. […]

ಉಡುಪಿXPRESS ನ ಪರ್ಯಾಯ ವಿಶೇಷ ಸಂಚಿಕೆ “ಪರ್ಯಾಯ ಪುಣ್ಯೋತ್ಸವ” ಬಿಡುಗಡೆ

palimar swamiji

ಉಡುಪಿ: ಉಡುಪಿ‌ ಮೀಡಿಯಾ ನೆಟ್ ವರ್ಕ್ ಉಡುಪಿXPRESS.COM ನ “ಪರ್ಯಾಯ ಪುಣ್ಯೋತ್ಸವ” ಪರ್ಯಾಯ ವಿಶೇಷ  ಸಂಚಿಕೆಯನ್ನು ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಸೋಮವಾರ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿXPRESS ನ ಪ್ರಧಾನ ಸಂಪಾದಕರಾದ ಪ್ರಸಾದ್ ಶೆಣೈ, ಸಹ ಸಂಪಾದಕರಾದ  ಜೀವನ್ ಶೆಟ್ಟಿ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸ್ವರೂಪ್ ಶ್ರಿಯಾನ್, ಶುಭನ್ ಆಚಾರ್ಯ ಉಪಸ್ಥಿತರಿದ್ದರು.

ಉಡುಪಿ: ನ.22ಕ್ಕೆ ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ: ಉಡುಪಿ ಸಂತೆಕಟ್ಟೆ ಕಲ್ಯಾಣಪುರದ ಜಿಎಸ್‌ಜೆ ಗ್ಯಾಲಕ್ಸಿ ಕಾಂಪ್ಲೆಕ್ಸ್ ನಲ್ಲಿ ಇದೇ ನ.22 ರ ಸೋಮವಾರದಂದು ಬೆಳಿಗ್ಗೆ 10.30ಕ್ಕೆ ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಶುಭಾರಂಭಗೊಳ್ಳಲಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕ […]