ಉಡುಪಿಯ ಪೃಥ್ವಿ ಏಜೆನ್ಸಿಸ್‌ನಲ್ಲಿ ದೀಪಾವಳಿ ಧಮಾಕ; ಗೃಹೋಪಕರಣ ಮತ್ತು ಪೀಠೋಪಕರಣಗಳ ಮೇಲೆ ಭರ್ಜರಿ ಆಫರ್

ಉಡುಪಿ: ನಗರದ ಕಿನ್ನಿಮೂಲ್ಕಿ ಯಲ್ಲಿರುವ ಗೃಹೋಪಕರಣ ಮತ್ತು ಪೀಠೋಪಕರಣಗಳ ಬೃಹತ್ ಮಳಿಗೆ ಪೃಥ್ವಿ ಏಜೆನ್ಸಿಸ್‌ನಲ್ಲಿ ದೀಪಾವಳಿ ಆಫರ್ ಸೇಲ್ ಅನ್ನು ಆಯೋಜಿಸಲಾಗಿದ್ದು ಭರ್ಜರಿ ಆಫರ್ ಗಳು ಇಲ್ಲಿ ನಿಮಗಾಗಿ ಕಾದಿವೆ. ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಕ್ಕೆ ಇನ್ನಷ್ಟು ರಂಗು ನೀಡಲು ಪೃಥ್ವಿ ಏಜೆನ್ಸಿಸ್ ರೆಡಿಯಾಗಿದೆ. ಏನೇನು ಆಫರ್? ಡಬಲ್ ವುಡನ್ ಕಾಟ್ ರೂ 7,500 , 3+1 ಸೋಫಾಸೆಟ್ 10,000 ರೂ., ಕಾರ್ನರ್ ಪ್ಯಾಕ್ 1,500 ರೂ, ಬುಕ್ ಬ್ಯಾಕ್ 2,999 ರೂ., ಕಂಪ್ಯೂಟರ್ ಚೆಯರ್‌ 2,500 […]

ಅಂದಿನ ದೀಪಾವಳಿ ಹೀಗಿತ್ತು, ಇಂದಿನ ದೀಪಾವಳಿ ಹೀಗುಂಟು: ದೀಪಾವಳಿಯ ಒಂದು ಅವಲೋಕನವಿದು

ಡಾ. ಪರಶುರಾಮ ಕಾಮತ್ ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ಸುಮಾರು ಎರಡು ದಶಕಗಳ ಹಿಂದಿನ ದೀಪಾವಳಿ ಆಚರಣೆಯ ಸೊಗಡು ಇಂದು ಎಲ್ಲೋ ಮಾಯವಾದಂತೆ ಕಾಣಿಸುತ್ತಿದೆ. ಅಂದಿನ ದಿನಗಳಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಹೀಗಾಗಿ ಮನೆ ತುಂಬಾ ಸದಸ್ಯರು, ಅವರೊಳಗಿನ ಅವಿನಾಭಾವ ಸಂಬಂಧ ಕುಟುಂಬದ ಒಗ್ಗಟ್ಟಿಗೆ ಸಹಕಾರಿಯಾಗಿತ್ತು. ದೀಪಾವಳಿಯಂದು ಮನೆಯವರೆಲ್ಲರೂ ಸಕ್ರೀಯವಾಗಿ ಭಾಗವಹಿಸುವ ಮೂಲಕ ಹಬ್ಬದ ಆಚರಣೆಗೆ ವಿಶೇಷ ಮೆರುಗನ್ನು ನೀಡುತ್ತಿದ್ದರು. ಇಂದಿನ ವಿಭಕ್ತ ಕುಟುಂಬಗಳಲ್ಲಿ ತಂದೆ ತಾಯಿ ಮತ್ತು ಮಕ್ಕಳು ಮಾತ್ರವಿರುವುದರಿಂದ ತಕ್ಕ ಮಟ್ಟಿನಲ್ಲಿ ದೀಪಾವಳಿಯ ಆಚರಣೆ […]

ಮಣಿಪಾಲದ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ನಲ್ಲಿ ಶಿಕ್ಷಕಿಯರಿಗೆ “ಬ್ಯಾಕ್ ಟು ಸ್ಕೂಲ್” ಕಾರ್ಯಗಾರ

ಮಣಿಪಾಲ: ಕೋವಿಡ್ ನಂತರ ವಿದ್ಯಾರ್ಥಿಗಳು ತಮ್ಮ ತರಗತಿಯ ಪ್ರಾರಂಭೋತ್ಸವ ಕಾಣುತ್ತಿರುವ  ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎದುರಿಸುವ ಸಮಸ್ಯೆ ಹಾಗೂ ಪರಿಹಾರಕ್ಕೆ “ಬ್ಯಾಕ್ ಟು ಸ್ಕೂಲ್” ಎಂಬ ವಿಶೇಷ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕಛೇರಿ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್‌ನ ಮೊದಲನೆಯ ಮಹಡಿಯಲ್ಲಿರುವ ಶ್ರೀ ಶಾರದಾ ಟೀಚರ್ಸ್  ಟ್ರೈನಿಂಗ್ ಇನ್‌ಸ್ಟಿಟ್ಯೂಟ್, ಮಣಿಪಾಲದಲ್ಲಿ ನಡೆಯಿತು. ಸುಮಾರು ಮೂವತ್ತಾರು ವರ್ಷಗಳ ವಿದ್ಯಾಭ್ಯಾಸ ಕ್ಷೇತ್ರದ ಅನುಭವ ಹೊಂದಿರುವ ದೀಪಾ ಭಂಡಾರಿ, ಸಂತಮೇರಿ ಶಾಲೆ ಕನ್ನರ್ಪಾಡಿಯ ನಿವೃತ್ತ ಉಪ ಮುಖ್ಯೋಪಾಧ್ಯಾಯಿನಿ ಇವರು ಈ […]