ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಿಶಂತಿ ಸಂಭ್ರಮ: ಅ. 31ಕ್ಕೆ “ಯಕ್ಷಲೋಕ ವಿಜಯ” ಯಕ್ಷಗಾನ ಬಯಲಾಟ

ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ಲಿ) ಪರ್ಕಳ ಇದರ ವಿಶಂತಿ ಸಂಭ್ರಮದ ಅಂಗವಾಗಿ ಇದೇ ಅಕ್ಟೋಬರ್ 31ರಂದು “ಯಕ್ಷಲೋಕ ವಿಜಯ” ಯಕ್ಷಗಾನ ಬಯಲಾಟವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 1.30ಕ್ಕೆ ಮಣಿಪಾಲ ನರಸಿಂಗೆಯ ನರಸಿಂಹ ಸಭಾಭವನದಲ್ಲಿ “ಯಕ್ಷಲೋಕ ವಿಜಯ” ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಹಿಲ್ಲೂರು ಮೂಡುಬೆಳ್ಳೆ, ಮದ್ದಳೆಯಾಗಿ ಪರಮೇಶ್ವರ ಭಂಡಾರಿ, ಚಂಡೆ ಗಣೇಶ ಗಾಂವ್ಕರ್ ಹಾಗೂ ಮುಮ್ಮೇಳದಲ್ಲಿ ಸ್ತ್ರೀ ಪಾತ್ರಧಾರಿಯಾಗಿ ಹೆನ್ನೆಬೈಲು ಉಪ್ಪೂರು, ಮಾರುತಿ ಬೈಲಗದ್ದೆ, ಹಾಸ್ಯ ಪಾತ್ರಧಾರಿಯಾಗಿ ಸಿದ್ದಾಪುರ ಕಾಸರಕೋಡು, ಪುರುಷ ಪಾತ್ರಧಾರಿಯಾಗಿ ತೀರ್ಥಗಳ್ಳಿ, […]
ಒಂದೊಳ್ಳೆ ಟ್ರೈನಿಂಗ್ ಪಡೆದು ಟೀಚರ್ ಆಗಲು ಇಲ್ಲಿದೆ ಬೆಸ್ಟ್ ಚಾನ್ಸ್: ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಕೋರ್ಸ್ ಗೆ ಪ್ರವೇಶಾರಂಭ:

ಉಡುಪಿ/ಮಣಿಪಾಲ: ಕಳೆದ 9 ವರ್ಷಗಳಿಂದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್ದ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಅರ್ಜಿ ನಮೂನೆಯನ್ನು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ […]
ಬ್ರಹ್ಮಾವರ: ‘ವಿಷನ್ ಪ್ಯಾಲೇಸ್ ಒಪ್ಟಿಕಲ್’ ಗೆ ಭೇಟಿ ಕೊಡಿ, ಬ್ರಾಂಡೆಡ್ ಸನ್ ಗ್ಲಾಸಸ್ಸ್ ರಿಯಾಯಿತಿ ದರದಲ್ಲಿ ಪಡೆಯಿರಿ

ಬ್ರಹ್ಮಾವರ: ನೀವು ಬ್ರಾಂಡೆಡ್ ಕನ್ನಡಕ ಖರೀದಿಸುವ ಯೋಚನೆಯಲ್ಲಿದ್ದೀರಾ. ಹಾಗಾದ್ರೆ ಇನ್ಯಾಕೆ ತಡ, ನಿಮ್ಮ ಖರೀದಿಗೆ ಬ್ರಹ್ಮಾವರದ ‘ವಿಷನ್ ಪ್ಯಾಲೇಸ್ ಒಪ್ಟಿಕಲ್’ ಸೂಕ್ತ ವೇದಿಕೆ ಕಲ್ಪಿಸುತ್ತಿದೆ. ಹೌದು, ಬ್ರಹ್ಮಾವರ ಎಸ್ ಎಂಎಸ್ ಕಾಲೇಜು ಎದುರಿನ ಮಧುವನ್ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿರುವ ವಿಷನ್ ಪ್ಯಾಲೇಸ್ ಒಪ್ಟಿಕಲ್ ಗೆ ಭೇಟಿ ಕೊಡಿ, ಉಚಿತ ಫ್ರೇಮ್ ಜೊತೆಗೆ ನೀವು ಬಯಸಿದ ಬ್ರಾಂಡೆಡ್ ಕನ್ನಡಕವನ್ನು ರಿಯಾಯಿತಿ ದರದಲ್ಲಿ ಪಡೆಯಿರಿ. ವಿಶೇಷ ಸೌಲಭ್ಯ ನಿಮ್ಮದಾಗಿಸಿಕೊಳ್ಳಿ: ಸಾಲು ಸಾಲು ಹಬ್ಬದ ಪ್ರಯುಕ್ತ ವಿಷನ್ ಪ್ಯಾಲೇಸ್ ಒಪ್ಟಿಕಲ್ […]
ಉಡುಪಿ: ನಾಳೆ (ಅ.18) “ಹರ್ಷ” ಸಮೂಹ ಸಂಸ್ಥೆಯ ಅತೀ ದೊಡ್ಡ ಗೃಹೋಪಕರಣಗಳ ನೂತನ ಮಳಿಗೆ ಉದ್ಘಾಟನೆ

ಉಡುಪಿ: ಹರ್ಷ ಸಮೂಹ ಸಂಸ್ಥೆಯ ಅತೀ ದೊಡ್ಡ ಗೃಹೋಪಕರಣಗಳ ನೂತನ ಮಳಿಗೆ ನಗರದ ಸಿಟಿಬಸ್ ನಿಲ್ದಾಣದ ಬಳಿಯ ನೂತನ “ಶ್ರೀ ದತ್ತಕೃಪಾ” ಕಟ್ಟಡದಲ್ಲಿ ನಾಳೆ (ಅ.18 ) ರಂದು ಸಂಜೆ 4.30 ಕ್ಕೆ ಉದ್ಘಾಟನೆಗೊಳ್ಳಲಿದೆ. ಉಡುಪಿಯ ಪ್ರಖ್ಯಾತ ವಾಣಿಜೋದ್ಯಮ ಸಂಸ್ಥೆಗಳಲ್ಲೊಂದಾದ “ಹರ್ಷ” ಸಮೂಹ ಸಂಸ್ಥೆಯು ಇದೀಗ ಎಲ್ಲಾ ಗ್ರಾಹಕರಿಗೆ ಅನುಕೂಲವಾಗುವಂತೆ ಗೃಹಬಳಕೆಯ, ಇಲೆಕ್ಟ್ರಾನಿಕ್ ವಸ್ತು, ಫರ್ನಿಚರ್ ವಸ್ತುಗಳನ್ನು ಒಂದೇ ಸೂರಿನಡಿಯಲ್ಲಿ ನೀಡಲಿದೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಉಡುಪಿ ನಗರ ಸಭೆಯ ಮಾಜಿ […]
ವಿಶ್ವ ದೃಷ್ಟಿ ದಿನಾಚರಣೆಯ ಶುಭಾಶಯಗಳು
