ಉಡುಪಿ: ಸೆ. 26ರಂದು ಗಿರಿಜಾ ಹೆಲ್ತ್ ಕೇರ್ ಸಂಸ್ಥೆಯ ನೂತನ ಮೆಡಿಕೇರ್ ಕ್ಲಿನಿಕಲ್ ಆ್ಯಂಡ್ ಡೈಗ್ನೋಸ್ಟಿಕ್ ಲ್ಯಾಬ್ ಆ್ಯಂಡ್ ಮೆಡಿಕೇರ್ ಮೆಡಿಕಲ್ಸ್ ಸೆಂಟರ್ ಉದ್ಘಾಟನೆ

ಉಡುಪಿ: ಉಡುಪಿ ಗಿರಿಜಾ ಹೆಲ್ತ್ ಕೇರ್ ಸಂಸ್ಥೆಯ ನೂತನ ಮೆಡಿಕೇರ್ ಕ್ಲಿನಿಕಲ್ ಆ್ಯಂಡ್ ಡೈಗ್ನೋಸ್ಟಿಕ್ ಲ್ಯಾಬ್ ಆ್ಯಂಡ್ ಮೆಡಿಕೇರ್ ಮೆಡಿಕಲ್ಸ್ ಸೆಂಟರ್ ಇದೇ ಸೆಪ್ಟೆಂಬರ್ 26ರಂದು ಉಡುಪಿ ಕೋರ್ಟ್ ಬದಿ ರಸ್ತೆಯ ಪೈ ಸೆಲ್ಸ್ ಶಾಪ್ ನ ಹಿಂಬದಿಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ.

ಸುಂದರ ಕನಸುಗಳನ್ನು ಕಟ್ಟುವ ಪ್ರೀತಿಯ ಇಂಜಿನಿಯರ್‌ಗಳಿಗೆ ಇಂಜಿನಿಯರ್ಸ್ ಡೇ ಶುಭಾಶಯಗಳು

ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಪಾತ್ರವೂ ಹಿರಿದು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತು ಆರ್ಥಿಕವಾಗಿ ಸದೃಢವನ್ನಾಗಿಸಲು ನೆರವಾಗುವ ಎಂಜಿನಿಯರ್‌ಗಳ ಸೇವೆಯನ್ನು ಸ್ಮರಿಸುವ, ತನ್ಮೂಲಕ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ `ಇಂಜಿನಿಯರ್‌ಗಳ ದಿನ’ವನ್ನು ಆಚರಿಸಲಾಗುತ್ತದೆ. ಇಂದು ಸೆಪ್ಟೆಂಬರ್ ೧೫ ಇಂಜಿನಿಯರ್‌ಗಳ ದಿನ ಬನ್ನಿ ಇಂಜಿನಿಯರ್ ದಿನದ ಆಚರಣೆಯ ಹಿನ್ನಲೆ ಏನು ಒಮ್ಮೆ ತಿಳಿದುಕೊಳ್ಳೋಣ. ಸರ್ ಎಂ ವಿಶ್ವೇಶ್ವರಯ್ಯ. ನಮ್ಮ ನೆಲದ ಸಾಕ್ಷಿಪ್ರಜ್ಞೆ. ಭಾರತದ ಕಂಡ ಅಪ್ರತಿಮ ಇಂಜಿನಿಯರ್. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ 1860 ಸೆಪ್ಟೆಂಬರ್‌ 15ರಂದು ಜನಿಸಿದ ಮೋಕ್ಷಗುಂಡಂ […]