ಒಂದೇ ಫ್ರೇಮಿನಲ್ಲಿ ನಾಲ್ಕು ತಲೆಮಾರು- ಕಾರ್ತಿಕ್ ಪ್ರಭು ಕ್ಲಿಕ್ಕಿಸಿದ ಚಿತ್ರ

ಚಿತ್ರ: ಕಾರ್ತಿಕ್ ಪ್ರಭು
ಮೇ 16 ರಿಂದ 19: ಉಡುಪಿ ದೊಡ್ಡಣಗುಡ್ಡೆಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, […]
ಮೇ.18,19: ಉಡುಪಿ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ನಲ್ಲಿ ಉಚಿತ ಶ್ರವಣ ಪರೀಕ್ಷಾ ಶಿಬಿರ.

ಉಡುಪಿ: ಉಡುಪಿ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಮತ್ತು OTICON ಪ್ರಾಯೋಜಕತ್ವದಲ್ಲಿ ಮೇ18 ಮತ್ತು 19ರಂದು ಉಡುಪಿ ಕೋರ್ಟ್ ಬಳಿ, ದೇವರಾಜ್ ಟವರ್ಸ್, ಒಂದನೇ ಮಹಡಿಯಲ್ಲಿ ಬೆಳಿಗ್ಗೆ 10 ರಿಂದ 1.30 ರವರೆಗೆ ಸಾಯಂಕಾಲ 3 ರಿಂದ 6ರ ವರೆಗೆ ಉಚಿತ ಶ್ರವಣ ತಪಾಸಣೆ ಶಿಬಿರ ನಡೆಯಲಿದೆ. ಶಿಬಿರದ ಮುಂದಾಳತ್ವವನ್ನು ನಿರ್ಮಲ ಪ್ರಭು, ಆಡಿಯಾಲಾಜಿಸ್ಟ್ ಮತ್ತು ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಅವರು ವಹಿಸುವರು. ಆಕರ್ಷಣೆ: ಶ್ರವಣ ತಪಾಸಣೆ. ಉಚಿತ ಶ್ರವಣಸಾಧನ. (HearingAid) ಟ್ರಯಲ್. ಶ್ರವಣ ಸಾಧನಗಳ […]
ಉಡುಪಿ ಬನ್ನಂಜೆಯಲ್ಲಿ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳ ಮಳಿಗೆ ‘ಉಡುಪಿ ಸ್ಟೋರ್ಸ್ ಉದ್ಘಾಟನೆ

ಉಡುಪಿ: ಉಡುಪಿ ವಿ21 ಗ್ರೂಪ್ ನವರಿಂದ ಸಾಂಪ್ರದಾಯಿಕ ತಿಂಡಿ-ತಿನಿಸು ಹಾಗೂ ಕರಕುಶಲ ವಸ್ತುಗಳ ನೂತನ ಮಳಿಗೆ “ಉಡುಪಿ ಸ್ಟೋರ್ಸ್*ನ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ಶುಕ್ರವಾರ ಉದ್ಘಾಟನೆ ನಡೆಯಿತು. ಈ ಮಳಿಗೆ ದಿನದ 24 ಗಂಟೆಯೂ ತೆರೆದಿರುತ್ತದೆ. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು. ಉಡುಪಿಯ ಆಹಾರೋತ್ಪನ್ನಗಳಿಗೆ ಎಲ್ಲ ಕಡೆ ಬೇಡಿಕೆಯಿದೆ. ಸಮಾಜಕ್ಕೆ ಶುಚಿ-ರುಚಿಯಾದ ಗುಣಮಟ್ಟದ ಆರೋಗ್ಯಪೂರ್ಣ ಆಹಾರವನ್ನು ಒದಗಿಸುವ ಮಹದಾಸೆಯಿಂದ ಆರಂಭಿಸಲ್ಪಟ್ಟ ಈ ಮಳಿಗೆ ಯಶಸ್ವಿಯಾಗಲಿದೆ ಎಂದು […]
ಮಾರುತಿ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯದ ಬಂಪರ್ ಆಫರ್ ಮೇ.12ರ ವರೆಗೆ ಲಭ್ಯ

ಉಡುಪಿ,ಮೇ 10: ನಗರದ ಕನಕದಾಸ ರಸ್ತೆಯಲ್ಲಿ ಇರುವ ಸುಸಜ್ಜಿತ ವಿಶಾಲ ಶೋರೂಮ್ ‘ಮಾರುತಿ ಜ್ಯುವೆಲರ್ಸ್’ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಸ್ಪೆಶಲ್ ಡಿಸ್ಕೌಂಟ್ ಸೇಲ್ ಆಯೋಜಿಸಲಾಗಿದೆ.ಸ್ವರ್ಣಭರಣ ಉದ್ಯಮದಲ್ಲಿ 30 ವರ್ಷಗಳ ಅಪಾರ ಅನುಭವ ಹೊಂದಿರುವ ನಾಜೂಕು ಕೆಲಸಕ್ಕೆ ಹೆಸರುವಾಸಿಯಾದ ಈ ಮಳಿಗೆಗಳಲ್ಲಿ ಪ್ರತಿ 1 ಗ್ರಾಂ ಚಿನ್ನ ಖರೀದಿಗೆ 300 ರೂ.ಡಿಸ್ಕೌಂಟ್ ನೀಡಲಾಗುವುದು. ಎಲ್ಲ ಮಾದರಿಯ, ಎಲ್ಲ ವಿನ್ಯಾಸದ ಪಾರಂಪರಿಕ ಮತ್ತು ಫ್ಯಾಶನೇಬಲ್ ಚಿನ್ನಾಭರಣಗಳು ಇಲ್ಲಿ ದೊರೆಯಲಿವೆ.ಸಂಸ್ಥೆಯು ಈಗಾಗಲೇ ಉಡುಪಿಯಲ್ಲಿ ಎರಡು, ಕುಂದಾಪುರದ ಮುನ್ಸಿಪಲ್ ರಸ್ತೆ ಮತ್ತು […]