ಉಡುಪಿ ಬಿಗ್ ಬಜಾರ್: ಮಹಾ ಉಳಿತಾಯದ 6 ದಿನಗಳು

ಉಡುಪಿ: ಉಡುಪಿ ಬಿಗ್ ಬಜಾರ್ ನಲ್ಲಿ ‘ಮಹಾ ಉಳಿತಾಯದ ಆರು ದಿನಗಳು’ ನಡೆಯಲಿದ್ದು, ಜನವರಿ 26ರಿಂದ 31ರ ವರೆಗೆ ಈ ಆಫರ್ ದಿನಗಳು ಇರಲಿದೆ. ಈ ಆಫರ್ ನ ಲಾಭ ಪಡೆಯಲು ಗ್ರಾಹಕರು ಮುಂಚಿತವಾಗಿ ಅಂದರೆ ಜ. 23ರೊಳಗೆ ₹ 2500 ಆನ್ ಲೈನ್ ಮೂಲಕ (www.shop.bigbazaar.com) ಅಥವಾ ಪ್ಯೂಚರ್ ಪೇ ಆ್ಯಪ್ ಬಳಸಿ ಖರೀದಿ ಮಾಡಿದರೆ ₹1000 ಮೂರು ವೋಚರ್ ಗಳು ಸಿಗುತ್ತದೆ. (₹1000*3) ಇದು ಅಧಿಕ ಶೇ.20ರಷ್ಟು ಲಾಭದಾಯಕವಾಗಿರುತ್ತದೆ. ಇದನ್ನು ಬಿಗ್ ಬಜಾರ್ ನಲ್ಲಿ […]

ಉಡುಪಿ: ಇಂದು ಪಂಚಮಿ ಸೌಹಾರ್ದ ಸಹಕಾರಿಯ ಸುಸಜ್ಜಿತ ನೂತನ ಕಚೇರಿಯ ಉದ್ಘಾಟನಾ ಸಮಾರಂಭ

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಮಠದಬೆಟ್ಟು ರೋಡ್ ನ ಆರ್.ಎಸ್.ಬಿ. ವಿಂಡ್ಸರ್ ಪ್ರಥಮ ಮಹಡಿಯಲ್ಲಿ ಇಂದು ಬೆಳಿಗ್ಗೆ 9ಗಂಟೆಗೆ ಪಂಚಮಿ ಸೌಹಾರ್ದ ಸಹಕಾರಿ ನಿ. ಇದರ ಸುಸಜ್ಜಿತ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಶಾಸಕ ಕೆ. ರಘುಪತಿ ಭಟ್ ನೂತನ ಕಚೇರಿಯನ್ನು ಉದ್ಘಾಟಿಸುವರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ, ಮಣಿಪಾಲ ಆರ್ ಎಸ್ ಬಿ ಸಂಘದ ಅಧ್ಯಕ್ಷ ಎಂ. ಗೋಕುಲದಾಸ್ ನಾಯಕ್, […]

ವನಸ್ಥಾ ಆಗ್ರೋ ಫುಡ್ ಸಂಸ್ಥೆಯ ಆಹಾರೋತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ವನಸ್ಥಾ ಆಗ್ರೋ ಫುಡ್ ಪ್ರೈ ಲಿ. ಸಂಸ್ಥೆಯ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭವು ಬೆಂಗಳೂರಿನ ರಾಜಭವನ ರಸ್ತೆಯ ವಸಂತನಗರದಲ್ಲಿರುವ “ದ ಕ್ಯಾಪಿಟಲ್” ಹೋಟೇಲಿನಲ್ಲಿ ಶನಿವಾರ ನಡೆಯಿತು. ಬಿಗ್_ಬಾಸ್ ಸೀಝನ್-7ರ ವಿಜೇತ ಹಾಗೂ ಉದಯೋನ್ಮುಖ ಚಲನಚಿತ್ರ ನಟ ಶೈನ್ ಶೆಟ್ಟಿ ‘’ವನಸ್ಥಾ’’ ಉತ್ಪನ್ನಗಳ ರಾಯಭಾರಿಯಾಗಿ ನಿಯೋಜಿಸಲಾಗಿದೆ. ಅವರು ಇಂದು ಅಧಿಕೃತವಾಗಿ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಅವಧೂತ ಶ್ರೀ ವಿನಯ ಗುರೂಜಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಫಾಸ್ಟ್‌ ಫುಡ್‌ ಲೈಪ್‌ ನಲ್ಲಿ ಮರೆಯಾಗುತ್ತಿರುವ ಪಾರಂಪರಿಕ […]

ಯಶಸ್ಸಿನ ಹಾದಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ನಾಳೆ ಉಡುಪಿಯಲ್ಲಿ ಹೊಸ ಶಾಖೆ ಶುಭಾರಂಭ

ಉಡುಪಿ: 2001ರಲ್ಲಿ ಉಡುಪಿ ಜಿಲ್ಲೆಯ ಪರ್ಕಳದ ಸಣ್ಣ ಪರಿಸರದಲ್ಲಿ ಆರಂಭಗೊಂಡ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19 ಸಂವತ್ಸರಗಳನ್ನು ಪೂರೈಸಿ ವಿಶಂತಿ ವರ್ಷಾಚರಣೆಯ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಕಲ್ಸಂಕದ ಅಜೇಯ್ ಟವರ್ಸ್ ನ ಪ್ರಥಮ ಮಹಡಿಯಲ್ಲಿ ತನ್ನ ಆರನೇ ಶಾಖೆಯನ್ನು ಇದೇ ಡಿಸೆಂಬರ್ 17ರ ಗುರುವಾರದಂದು ಉದ್ಘಾಟನೆಗೊಂಡು ಉಡುಪಿ ಜನತೆಗೆ ಸೇವೆಯನ್ನು‌ ನೀಡಲಿದೆ. ಪರ್ಕಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಬಂಟಕಲ್ಲು, ಹಿರಿಯಡಕ, ಮಣಿಪಾಲ, ಕುಕ್ಕೆಹಳ್ಳಿಗಳಲ್ಲಿ‌ ಶಾಖೆಗಳನ್ನು ಒಳಗೊಂಡಿದೆ. ಆ ಪೈಕಿ ಮೂರು ಶಾಖೆಗಳು […]

ಡಿ.17ರಂದು ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆಯ ಉದ್ಘಾಟನೆ

ಉಡುಪಿ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 17ರಂದು ನಡೆಯಲಿದೆ. ಉಡುಪಿ-ಕಲ್ಸಂಕ ಮುಖ್ಯ ರಸ್ತೆಯ ಶಂಕರನಾರಾಯಣ ದೇವಸ್ಥಾನದ ಸಮೀಪದ ಅಜೇಯ್ ಟವರ್ಸ್ ನಲ್ಲಿ ನಿರ್ಮಿಸಿರುವ ಸೊಸೈಟಿಯ ಉಡುಪಿ ಶಾಖೆಯನ್ನು ಗೋವಾ ಕವಳೇ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹರಾಜ್ ಅಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಉಡುಪಿ‌ ಶಾಸಕ ಕೆ. ರಘುಪತಿ‌ ಭಟ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭಾ ಸದಸ್ಯೆ […]