ಉಡುಪಿ ಗಿರಿಜ ಹೆಲ್ತ್ ಕೇರ್ ನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಲಭ್ಯವಿದೆ ಗುಣಮಟ್ಟದ ಉತ್ಪನ್ನಗಳು ಮತ್ತು ಉತ್ಕೃಷ್ಟ ಸೇವೆ

ಉಡುಪಿ: ಉಡುಪಿ ಗಿರಿಜಾ ಎಂಟರ್ಪ್ರೈಸಸ್ ಫಾರ್ಮಾಸ್ಯುಟಿಕಲ್ ಆ್ಯಂಡ್ ಡಿಸ್ಟ್ರಿಬ್ಯೂಟರ್ಸನ ಸಹಸಂಸ್ಥೆ ಉಡುಪಿ ವಾದಿರಾಜ ಕಾಂಪ್ಲೆಕ್ಸ್ ನಲ್ಲಿರುವ ಗಿರಿಜ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ಸ್ ನ ಮಳಿಗೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಗುಣಮಟ್ಟದ ಪರಿಕರಗಳು ಲಭ್ಯವಿವೆ. ಏನೇನು ಲಭ್ಯ:? ಪಿಪಿಇ ಕಿಟ್, ರಬ್ಬರ್ ಹ್ಯಾಂಡ್ ಗ್ಲೌಸ್, ಇನ್ಫ್ರಾರೆಡ್ ಥರ್ಮೋಮೀಟರ್, ಸ್ಯಾನಿಟೈಸರ್ ಸ್ಟ್ರೇಯರ್, ಫೇಸ್ ಶೀಲ್ಡ್, ಎನ್-95 ಮಾಸ್ಕ್, ವಾಶೆಬಲ್ ಬ್ರ್ಯಾಂಡೆಡ್ ಮಾಸ್ಕ್, 3ಫೈ ಮಾಸ್ಕ್, ವಾಶೆಬಲ್ ಫೇಸ್ ಮಾಸ್ಕ್, ಸ್ಟ್ರೇ ಸ್ಯಾನಿಟೈಸರ್, ಟರ್ಮರಿಕ್ ಹ್ಯಾಂಡ್ ವಾಶ್, ಹ್ಯಾಂಡ್ ಸ್ಯಾನಿಟೈಸರ್, […]
ಉಡುಪಿ ಪ್ರಸನ್ನ ಹಾರ್ಟ್ ಹಾಸ್ಪಿಟಲ್ಸ್ ನಲ್ಲಿ ಪ್ರಥಮ ಬಾರಿಗೆ ಬ್ಲಾಗ್ ಗೆ ಶಸ್ತ್ರಚಿಕಿತ್ಸೆ ರಹಿತ ಹೃದಯ ಚಿಕಿತ್ಸೆ(EECP) ಪ್ರಾರಂಭ

ಉಡುಪಿ: ಉಡುಪಿ ಬ್ರಹ್ಮಗಿರಿಗೆ ಸಮೀಪವಿರುವ ಪ್ರಸನ್ನ ಹಾರ್ಟ್ ಹಾಸ್ಪಿಟಲ್ ನಲ್ಲಿ ಇದೇ ಮೊದಲ ಬಾರಿಗೆ ಬ್ಲಾಗ್’ಗೆ ಶಸ್ತ್ರಚಿಕಿತ್ಸೆ ರಹಿತ ಹೃದಯ ಚಿಕಿತ್ಸೆ(EECP)ಯನ್ನು ಪ್ರಾರಂಭಿಸಲಾಗಿದೆ. ಎದೆ ಮತ್ತು ಭುಜದ ಭಾಗದಲ್ಲಿ ನಿರಂತರ ನೋವಿದ್ದರೆ, ಎದೆಬಡಿತ ನಿಧನವಾಗಿದ್ದರೆ, ಎಂಜಿಯೋಪ್ಲಾಸ್ಟ್ ಅಥವಾ ಬೈಪಾಸ್ ಬಳಿಕವೂ ಸಮಸ್ಯೆ ಇದ್ದರೆ, ಹಾರ್ಟ್ ಎಟ್ಯಾಕ್ (ಹೃದಯ ಸ್ಥಂಭನ) ಆಗಿದ್ದು, ನಡೆಯುವಾಗ ಸಮಸ್ಯೆ ಅಥವಾ ಹೃದಯಭಾರದ ಅನುಭೂತಿ ಇದ್ದರೆ, ವ್ಯಕ್ತಿಯ ಎಂಗಜಿಯೋಪ್ಲಾಸ್ಟಿ ಅಥವಾ ಬೈಪಾಸ್ ಚಿಕಿತ್ಸೆಗೆ ಸೂಕ್ತವಾಗಿರದಿದ್ದರೆ, ಇಲ್ಲಿ ಚಿಕಿತ್ಸೆ ಲಭ್ಯವಿದೆ. ಸುರಕ್ಷಿತ ಚಿಕಿತ್ಸೆ: ಆಸ್ಪತ್ರೆಗೆ ದಾಖಲಾಗದೆ, […]
ಶಿಕ್ಷ ಪ್ರಭಾ ಅಕಾಡೆಮಿಯಿಂದ ಉಚಿತ ಆನ್ ಲೈನ್ ಕಾರ್ಯಗಾರ: ಮನೆಯಿಂದಲೇ ಪಡೆಯಿರಿ ಗುಣಮಟ್ಟದ ಶಿಕ್ಷಣ

ಕುಂದಾಪುರ: ಇಲ್ಲಿನ ಕುಂದೇಶ್ವರ ರಸ್ತೆಯ ಉತ್ತಮ ಕ್ಲಿನಿಕ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯು ಸಿ.ಎ, ಸಿ.ಎಸ್., ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಸಿ.ಎ., ಸಿ.ಎಸ್., ಕೋರ್ಸುಗಳ ಸಂಪೂರ್ಣ ಮಾಹಿತಿಯನ್ನು ಕಾರ್ಯಗಾರದಲ್ಲಿ ನೀಡಲು ಉದ್ದೇಶಿಸಿದೆ. ಈಗಾಗಲೇ ಸಿ.ಎ. ಇಂಟರ್ಮೀಡಿಯೇಟ್ ಮತ್ತು ಸಿ.ಎಸ್. ವಿದ್ಯಾರ್ಥಿಗಳಿಗೆ ಆನ್ ಲೈನ್ ತರಬೇತಿ ಆರಂಭಿಸಿ ವಿದ್ಯಾರ್ಥಿಗಳಿಗೆ ದೈನಂದಿನ ತರಗತಿಯನ್ನು ನಡೆಸುತ್ತಿದೆ. ದ್ವಿತೀಯ ಪಿಯುಸಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಸಿ.ಎ., […]
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶದ ಬಾಗಿಲು ತೆರೆದಿದೆ ಕುಂದಾಪುರದ ಶಿಕ್ಷ ಪ್ರಭಾ ಅಕಾಡೆಮಿ

ಕುಂದಾಪುರ: ಇಲ್ಲಿನ ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ ಕ್ಲಿನಿಕ್ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ( ಸ್ಪೇಸ್) ಸಂಸ್ಥೆಯ ವೃತ್ತಿಪರ ಕೋರ್ಸುಗಳನ್ನು ಮಾಡಲು ಇಚ್ಚಿಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಡಲಾಗುತ್ತದೆ. 2019-20ನೇ ಸಾಲಿನ ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಗತಿ ಸಂಸ್ಥೆಯು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಹಾಗೂ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದೆ. ಸಂಸ್ಥೆಯ ತರಬೇತಿದಾರರಿಂದ ತರಬೇತಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಪಾನ್ ಕಾರ್ಡ್ ಮೇಳ – ಅರಿವು ಕಾರ್ಯಕ್ರಮ

ಕುಂದಾಪುರ, ಮಾರ್ಚ್ 10 : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಶ್ರೀ ಶಾರದಾ ಕನ್ಸೆಲ್ಟೆನ್ಸಿ ಸರ್ವಿಸಸ್, ಆದಾಯ ತೆರಿಗೆ ಪಾನ್ ಕಾರ್ಡ್ ಸೆಂಟರ್, ಕುಂದಾಪುರ ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಪಾನ್ ಕಾರ್ಡ್ ಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ […]