ಉಡುಪಿ “ಡೆನಿಮ್ ಹಟ್” ಪ್ರೀಮಿಯಂ ಮೆನ್ಸ್ ವೇರ್ ನಲ್ಲಿ ಹೊಸ ವರುಷಕ್ಕೆ ಭರ್ಜರಿ ಆಫರ್

ಉಡುಪಿ: ಹೊಸ ವರುಷಕ್ಕೆ ಉಡುಪಿ “ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಅದ್ಬುತ ಬಟ್ಟೆಗಳ ಕಲೆಕ್ಷ ನ್ ಅನ್ನು ಗ್ರಾಹಕರ ಮುಂದಿಡಲು ರೆಡಿಯಾಗಿದೆ. ಈ ಸಲ ಹೊಸ ವರುಷಕ್ಕೆ ಹೊಸಬಟ್ಟೆಗಳನ್ನು ಖರೀದಿಸಬೇಕು ಎಂದು ಉಡುಪಿ ನಗರದ ಜನರು ಯೋಚಿಸುತ್ತಿರಬಹುದು. ಇಲ್ಲಿದೆ ನೋಡಿ ನಿಮ್ಮ ಬಟ್ಟೆ ಶಾಪಿಂಗ್ ಗೊಂದು ಹೇಳಿಮಾಡಿಸಿದ ತಾಣ. ಯಸ್ ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕೊಳದ ಪೇಟೆ ಸಾಯಿ ಹರ್ಷ ಸ್ಕ್ವಾರ್ ಕಟ್ಟಡದಲ್ಲಿರುವ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಶೋರೂಮ್ ನಿಮ್ಮ […]
ಡಾ. ಎಂಎನ್ ರಾಜೇಂದ್ರಕುಮಾರ್ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟಡೀಸ್ ಹೊಸದಿಲ್ಲಿ ವತಿಯಿಂದ ಇಂಡೋ- ಶ್ರೀಲಂಕಾ ಎಕಾನಮಿಕ್ ಕೋ-ಆಪರೇಷನ್ ಕಾನ್ಫರೆನ್ಸ್ ನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರಕುಮಾರ್ ಅವರಿಗೆ ಇಂಟರ್ನ್ಯಾಷನಲ್ ಲೀಡರ್ಶಿಪ್ ಇನ್ನೋವೇಶನ್ ಎಕ್ಸಲೆನ್ಸ್ ಅವಾರ್ಡ್ 2019 ಪ್ರಶಸ್ತಿಯನ್ನು ಶ್ರೀಲಂಕಾದಲ್ಲಿ ನೀಡಿ ಗೌರವಿಸಲಾಯಿತು. ಶ್ರೀಲಂಕಾದ ವಿದೇಶಾಂಗ ಸಚಿವ ದಿನೇಶ್ ಗುಣವರ್ಧನ ಮತ್ತು ಫ್ರಾನ್ಸ್ ಮಿಂಡಾನಾವೊದ ಅಂತರಾಷ್ಟ್ರೀಯ ರಾಜಕುಮಾರಿ ಇಸಾಬೆಲ್ಲೆ ಲಾಫೋರ್ಗ್ ಅವರಿಂದ ಡಾ| ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.ಶ್ರೀಲಂಕಾದ ಹೈ ಕಮಿಷನರ್ […]
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಂತರಾಷ್ಟ್ರೀಯ ನಾಯಕತ್ವ ಆವಿಷ್ಕಾರದಲ್ಲಿ ಶ್ರೇಷ್ಠತೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಹೊಸದಿಲ್ಲಿಯ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟೆಡೀಸ್ ಸಂಸ್ಥೆ ಶ್ರೀಲಂಕಾದ ಹೋಟೆಲ್ ತಾಜ್ ಸಮುದ್ರದಲ್ಲಿ ಡಿಸೆಂಬರ್ 27ರಂದು ಆಯೋಜನೆ ಮಾಡಿದ ಇಂಡೋ- ಶ್ರೀಲಂಕಾ ಎಕಾನಮಿಕ್ ಕೋ-ಆಪರೇಷನ್ ಕಾನ್ಫರೆನ್ಸ್ ನಲ್ಲಿ ಡಾ| ಎಂ. ಎನ್. ರಾಜೇಂದ್ರಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಎಸ್ ಸಿ ಡಿಸಿಸಿ ಬ್ಯಾಂಕ್ ಅನ್ನು ಸುಮಾರು 25 ವರ್ಷಗಳಿಂದ ಮುನ್ನಡೆಸುತ್ತಿರುವ ಅವರು ಈ […]
ಆಚಾರ್ಯ ಏಸ್ ನಲ್ಲಿ ಫೆ. 25ರಿಂದ ಪಿಯುಸಿ ವೆಕೇಶನ್ ಬ್ಯಾಚ್ ಆರಂಭ

ಉಡುಪಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ, ತರಬೇತಿ ನೀಡುತ್ತಿರುವ ಆಚಾರ್ಯ ಏಸ್ ಸಂಸ್ಥೆಯಿಂದ ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಸಂಬಂಧಿಸಿದ ವೇಕೇಶನ್ ಬ್ಯಾಚ್ ಫೆ.25ರಿಂದ ಪ್ರಾರಂಭವಾಗಲಿದೆ. ವಿದ್ಯಾರ್ಥಿಗಳ ವಾರ್ಷಿಕ ರಜಾದಿನಗಳಲ್ಲಿ ಈ ತರಬೇತಿ ಜರಗಲಿದ್ದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ. ಯಾವಾಗ ತರಗತಿ? ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಫೆ. 25ರಿಂದ ಆರಂಭವಾಗಿ ಮೇ ತಿಂಗಳವರೆಗೆ ಜರಗಲಿದೆ. ಹಾಗೆಯೇ ಜೆಇಇ ಮತ್ತು ನೀಟ್ ತರಗತಿಯು ಮಾರ್ಚ್ ಮೊದಲ […]
ಬೆಳ್ತಂಗಡಿ: “ಶ್ರೀ ಸಾಯಿ ರಾಮ್ ಫ್ಲವರ್ಸ್ ಆಂಡ್ ಡೆಕೋರೇಟರ್” ಯಶಸ್ವಿ ಮೂರನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಮಡಂತ್ಯಾರು ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಸಾಯಿರಾಮ್ ಫ್ಲವರ್ಸ್ ಆಂಡ್ ಡೆಕೋರೇಟರ್ ಇದೀಗ ಯಶಸ್ವಿ ಮೂರನೇ ವರ್ಷಕ್ಕೆ ಪಾದಾರ್ಪಣೆ ಗೊಳ್ಳುತ್ತಿದೆ. ಇಲ್ಲಿ ಮದುವೆ, ಗೃಹಪ್ರವೇಶ, ಬರ್ತಡೆ ಮತ್ತು ಎಲ್ಲಾ ತರಹದ ಶುಭ ಸಮಾರಂಭಗಳಿಗೆ ಡೆಕೊರೇಷನ್ ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕರಾದ ಉಲ್ಲಾಸ್ ಹಾಗೂ ಸೀತಾರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9483906364.