12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಫೆ.17 ರಂದು ನಡೆದ 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 05 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 83 ಜೊತೆ ಒಟ್ಟು ಕೋಣಗಳ ಸಂಖ್ಯೆ: 166 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: […]

ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಯಾರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30, 2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ.5000 ಹಾಗೂ […]

ಫೆ. 24ರಂದು ಉಡುಪಿಗೆ ಡಾ. ಸಂದೀಪ್ ಮಹಿಂದ್, ಅಜಿತ್ ಹನುಮಕ್ಕನವರ್

ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಲಿದ್ದು, ಮಹಾರಾಷ್ಟ್ರದ ಪ್ರಖ್ಯಾತ ವಾಗ್ಮಿ ಸಂದೀಪ್ ಮಹಿಂದ್ ಹಾಗೂ ರಾಷ್ಟ್ರೀಯವಾದಿ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಅವರು ಭಾಗವಹಿಸಲಿದ್ದಾರೆ. ಉಡುಪಿ ಅಜ್ಜರಕಾಡು ಪುರಭವನದಲ್ಲಿ ಅಂದು ಸಂಜೆ 5 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಗಾಯಕ ರಜತ್ ಮಯ್ಯ ಮತ್ತು ತಂಡದಿಂದ ರಾಷ್ಟ್ರಗೀತೆಗಳು ಸ್ವರಭಾರತಿ ಹಾಗೂ ಮಂಜರಿಚಂದ್ರ ಮತ್ತು ಕಲಾವಿದರಿಂದ ನೃತ್ಯರೂಪಕಗಳು ನಮೋ ನಮೋ ಭಾರತಾಂಬೆ ಕಾರ್ಯಕ್ರಮ ನಡೆಯಲಿದೆ. ಛತ್ರಪತಿ ಶಿವಾಜಿ ಕಂಡ ಹಿಂದವಿ […]

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಫೆ.14ರಂದು ಶ್ರೀ ಮನ್ಮಹಾರಥೋತ್ಸವ

ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 13 ಕುಂಭ ಸಂಕ್ರಮಣದಂದು ರಾತ್ರಿ ಕೆಂಡೆಸೇವೆ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟವಧಾನ ಸೇವೆ ನಡೆಯಲಿದ್ದು, ಆನಂತರ ಐದು ಮೇಳಗಳಿಂದ ಸೇವೆ ಆಟ ನಡೆಯಲಿದೆ. ದೇವಸ್ಥಾನದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿ ಹೆಚ್ಚುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಂಡಸೇವೆ ಈ ಬಾರಿ ಮಾಮೂಲಿಗಿಂತ ಬೇಗನೆ ಪ್ರಾರಂಭಗೊಳ್ಳಲಿದೆ. ರಾತ್ರಿ 7ರಿಂದ ಸೇವಾ ಚೀಟಿ ನೀಡಲು ಪ್ರಾರಂಭವಾಗಲಿದ್ದು, ರಾತ್ರಿ 9ಕ್ಕೆ ದರ್ಶನ ಸೇವೆ ಮುಗಿದ […]

ಮಲ್ಪೆ ವಡಭಾಂಡ ಬಲರಾಮ ದೇವಸ್ಥಾನ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಲೋಕಾರ್ಪಣೆ 

ಮಲ್ಪೆ: ಇಲ್ಲಿನ ಇತಿಹಾಸ ಪ್ರಸಿದ್ದ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಬಹ್ಮಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಫೆ.11 ರಂದು ದೇವಸ್ಥಾನದಲ್ಲಿ ನಡೆಯಿತು. ಶಾಸಕ ಯಶ್‌ಪಾಲ್ ಸುವರ್ಣ ಅವರು ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಗ್ರಾಮದ ಭಕ್ತರ ಒಮ್ಮತಡಾ ಸಹಕಾರದಿಂದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಸಾಗಲಿ ಎಂದರು. ಬ್ರಹ್ಮಕಲಶೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌, ಗೌರವಾಧ್ಯಕ್ಷ ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಕಾರ್ಯಾಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಕೋಶಾಧಿಕಾರಿ ಟಿ. […]