‘ವಿವಿದ್’ ಹೋಲ್ಸೇಲ್ ಪಾರ್ಲರ್ ಆ್ಯಂಡ್ ಕಾಸ್ಮೇಟಿಕ್ ಪ್ರೋಡಕ್ಸ್ ಮಳಿಗೆ ಶುಭಾರಂಭ

ಉಡುಪಿ: ನಗರದ ಡಯಾನ ಸರ್ಕಲ್, ಪಾಂಡುರಂಗ ಟವರ್, ಎಚ್ಡಿಎಫ್ಸಿ ಬ್ಯಾಂಕ್ ನ ಸಮೀಪ ವಿವಿಧ ಹೋಲ್ಸೇಲ್ ಪಾರ್ನರ್ ಅಂಡ್ ಕಾಸ್ಮೇಟಿಕ್ ಪ್ರೋಡಕ್ಟ್ ಮಳಿಗೆಯು ಜುಲೈ 11ರಂದು ಶುಭಾರಂಭಗೊಂಡಿದೆ. ಮಳಿಗೆಯಲ್ಲಿ ಪಾರ್ಲರ್ ಅಂಡ್ ಕಾಸ್ಮೇಟಿಕ್ ಫ್ಯಾನ್ಸಿ ಉತ್ಪನ್ನಗಳು ಹೋಲ್ಸೇಲ್ ಹಾಗೂ ರೀಟೇಲ್ ದರದಲ್ಲಿ ಲಭ್ಯವಿದ್ದು, ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಉತ್ಪನ್ನಗಳನ್ನು ಕಲ್ಪಿಸಿದೆ.   ಮಳಿಗೆಯಲ್ಲಿ ಕಂಪನಿ ಬ್ರಾಂಡ್ ಗಳಾದ ಮೇಬಿಲ್ಯಾನ್ ನ್ಯೂಯಾರ್ಕ್, ಗಾರ್ನಿಯರ್, ಲೋರಿಯಲ್, ಸ್ಟಾಕ್ಸ್, ಮ್ಯಾಟ್ರಿಕ್ಸ್, ಮ್ಯಾಕ್, ಟಿಬಿಸಿ, ಲ್ಯಾಕ್ಮೆ, ಹೂಡ್ ಬ್ಯೂಟಿ, ಹಿಲಾರಿ ರೋಡ, ಮಿ-ಯಾನ್ […]

ಪ್ರೈಮ್‌ ಉಡುಪಿಯಲ್ಲಿ ಐಎಎಸ್‌/ಕೆಎಎಸ್‌ ತರಬೇತಿಗೆ ಪ್ರವೇಶ ಪರೀಕ್ಷೆ

ಉಡುಪಿ: ಪ್ರೈಮ್‌ ಸಂಸ್ಥೆಯು 2019-20ನೇ ಸಾಲಿನ ಐಎಎಸ್‌/ಕೆಎಎಸ್‌ ಪರೀಕ್ಷೆಗೆ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗಾಗಿ ಬ್ರಹ್ಮಗಿರಿ ಪ್ರೈಮ್‌ ಕೇಂದ್ರದಲ್ಲಿ ಜು. 21ರಂದು ಪ್ರವೇಶ ಪರೀಕ್ಷೆ ಹಮ್ಮಿಕೊಂಡಿದೆ. ಬೆಳಗ್ಗೆ 10ರಿಂದ 12ರ ವರೆಗೆ ನಡೆಯಲಿರುವ 2 ಗಂಟೆ ಅವಧಿಯ 200 ಅಂಕಗಳ ಬಹು ಆಯ್ಕೆಯ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ  ಪರೀಕ್ಷೆ ನಡೆಯಲಿದೆ. ಐಎಎಸ್‌ ಪ್ರಿಲಿಮಿನರಿ ಪರೀಕ್ಷೆಯ ಮುಖ್ಯ ವಿಷಯಗಳಾದ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಪ್ರಚಲಿತ ವಿದ್ಯಮಾನ, ಗಣಿತ, ವಿಜ್ಞಾನ, ರೀಸನಿಂಗ್‌, ಇಂಗ್ಲಿಷ್‌ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ. ಪದವೀಧರರು, […]

ಉಡುಪಿಯಲ್ಲಿ ‘ಕಲಾಸಿಲ್ಕ್ ಕಾಟನ್‌ ಎಕ್ಸ್‌ಪೋ- 2019’ ಮಾನ್ಸೂನ್‌ ಸ್ಪೆಷಲ್ ಆಫರ್‌ ಶೇ.65 ದರ ಕಡಿತ ಮಾರಾಟ

ಉಡುಪಿ: ದೇಶದ ವಿವಿಧ ಭಾಗದಲ್ಲಿ ದೊರೆಯುವ ಎಲ್ಲಾ ವಸ್ತುಗಳು ಇದೀಗ ಬನ್ನಂಜೆ, ಮಲ್ಪೆ ಉಡುಪಿ ರಸ್ತೆಯಲ್ಲಿರುವ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಮೊದಲ ಬಾರಿಗೆ ಕಲಾಸಿಲ್ಕ್ ಕಾಟನ್‌ ಎಕ್ಸ್‌ಫೋ 2019 ದಲ್ಲಿ ಹ್ಯಾಂಡ್‌ ಲೂಮ್‌ ಮತ್ತು ಹ್ಯಾಂಡಿಕ್ರಾಫ್ಟ್‌ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಈಗಾಗಲೇ ಪ್ರಾರಂಭಗೊಂಡಿದೆ. ಮಾನ್ಸೂನ್‌ ಸ್ಪೆಷಲ್ ಆಫರ್‌ ಶೇ.65 ದರ ಕಡಿತ ಮಾರಾಟ ಬೆಳಗ್ಗೆ 10ರಿಂದ ರಾತ್ರಿ 9.30ರ ವರೆಗೆ ನಡೆಯುತ್ತಿದೆ. ಪ್ರದರ್ಶನದಲ್ಲಿ 24 ರಾಜ್ಯದ ವಸ್ತುಗಳ 100 ಕೌಂಟರ್‌ಗಳು ಇವೆ. ಇದರಲ್ಲಿ ಆಂಧ್ರ […]

ನ್ಯಾಯವಾದಿ ಗಿರೀಶ್‌ ಐತಾಳ್‌ಗೆ ‘ಭಾರತ ವಿಕಾಸ ರತ್ನ ರಾಷ್ಟ್ರ ಪ್ರಶಸ್ತಿ’ ಪ್ರದಾನ

ಉಡುಪಿ: ಉಡುಪಿ ನ್ಯಾಯಾಲಯದಲ್ಲಿ ನ್ಯಾಯವಾದಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸುತ್ತಾ 16 ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ, ಸಮಾಜ ಸೇವೆ ಮಾಡುತ್ತಿರುವ ನ್ಯಾಯವಾದಿ ಗಿರೀಶ್‌ ಐತಾಳ್‌ ಅವರಿಗೆ ಬೆಂಗಳೂರಿನ ಕರ್ನಾಟಕ ಭವನದ ನಯನ ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ‘ಭಾರತ ವಿಕಾಸ ರತ್ನ ರಾಷ್ಟ್ರ ಪ್ರಶಸ್ತಿ’ ಪ್ರದಾನ ನಡೆಯಿತು. ಸಂಸ್ಥಾಪಕ ಅಧ್ಯಕ್ಷ ರಮೇಶ್‌ ಸುರ್ವೆ, ಚೆನ್ನಗಿರಿ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರು ಬಸವ ಸ್ವಾಮೀಜಿ, ಚಲನಚಿತ್ರ ನಟರಾದ ಬ್ಯಾಂಕ್‌ ಜನಾರ್ದನ್‌, ವೀಣಾ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ […]

ಆಚಾರ್ಯಾಸ್‌ ಏಸ್‌: ರ‍್ಯಾಂಕ್‌ ವಿಜೇತರಿಗೆ ಆಚಾರ್ಯ ಪುರಸ್ಕಾರ

ಉಡುಪಿ: ಒಂಬತ್ತನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೈನ್ಸ್‌, ಕಾಮರ್ಸ್‌, ಬ್ಯಾಂಕಿಂಗ್‌ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫ‌ಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ನಿಂದ ಎಸೆಸೆಲ್ಸಿ, ಪಿಯು ಪರೀಕ್ಷೆಯಲ್ಲಿ ರ್ಯಾಂಕ್‌ ಗಳಿಸಿದ ಆಚಾರ್ಯಾಸ್‌ ಏಸ್‌ ಸಂಸ್ಥೆಯ ವಿದ್ಯಾರ್ಥಿಗಳನ್ನು ‘ಆಚಾರ್ಯ ಪುರಸ್ಕಾರ’ ನೀಡಿ ಸಮ್ಮಾನಿಸಲಾಯಿತು. ಏಸ್‌ ಸಂಸ್ಥೆಯಲ್ಲಿ ತರಬೇತಿ ಪಡೆದು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್‌ ಪಡೆದ ಸುಮಂತ್‌ ಕಾರಂತ, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದ ಆದಿತ್ಯ ಆರ್‌., ಗರಿಷ್ಠ ಅಂಕ ಗಳಿಸಿದ […]