ಡ್ರೀಮ್ ಕ್ಯಾಚುರ್ಸ್ ಇವೆಂಟ್ಸ್ ಪ್ರಸ್ತುತ ಪಡಿಸುವ ಆರ್ಟಿಸ್ತ್ರೀ 2019

ಮಹಿಳೆಯರು ಮನಸ್ಸು ಮಾಡಿದರೆ ಜಗವನ್ನೇ ಗೆಲ್ಲಲು ಸಾಧ್ಯ. ಮಹಿಳೆಗೆ ಹಲವಾರು ಕೆಲಸಗಳನ್ನು ಒಂದೇ ಸಲ ಮಾಡುವ ಸಾಮರ್ಥ್ಯ ಇದೆ. ಕುಟುಂಬದ ಯೋಗಕ್ಷೇಮ ಹಾಗೂ ಕೆಲಸವನ್ನು ಏಕಕಾಲಕ್ಕೆ ಮಾಡಲು ಮಹಿಳೆಗೆ ಸಾಧ್ಯ, ಈ ನಡುವೆಯೂ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎನ್ನುವವರಿಗೆ ಸೂಕ್ತ ವೇದಿಕೆ  ಹಾಗು ಅಂತಹ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ  ಆಯೋಜಿಸಲಾಗಿದೆ. ಇದೀಗ ಕರಾವಳಿಯಲ್ಲೇ ಪ್ರಪ್ರಥಮ ಭಾರಿಗೆ  ಮ್ಯೂಸಿಷಿಯನ್, ಡ್ಯಾನ್ಸರ್ಸ್, ಸಿಂಗರ್ಸ್, ರಾಪ್ಪೆರ್ಸ್, ಆಕ್ಟರ್ಸ್, ಆರ್ಟಿಸ್ಟ್, ಕಾಮೆಡಿಯನ್ಸ್, ಮ್ಯಾಜಿಷಿಯನ್ಸ್, ಇತ್ಯಾದಿ ವಿಶೇಷ ಪ್ರತಿಭೆಯ ಯುವತಿಯರಿಗೆ ಆರ್ಟಿಸ್ತ್ರೀ; 2019 […]

ಆಚಾರ್ಯ ಏಸ್: ಜೂ. 9ರಿಂದ ಸಿಇಟಿ 9-10ನೇ ತರಗತಿ, ಪ್ರಥಮ, ದ್ವಿತೀಯ ಪಿಯುಸಿ ಬ್ಯಾಚ್ ಪ್ರಾರಂಭ 

ಉಡುಪಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಯುಟಿ, ಜೆಇಇ ಮೇನ್ಸ್‌, ನೀಟ್, ಕಾಮರ್ಸ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ನಲ್ಲಿ 9ನೇ ತರಗತಿ, ಹತ್ತನೇ ತರಗತಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿದ್ಯಾರ್ಥಿಗಳಿಗೆ ದೈನಂದಿನ ಬ್ಯಾಚ್ ಹಮ್ಮಿಕೊಳ್ಳಲಾಗಿದೆ. ಜೂನ್‌ 10ರಿಂದ ಈ ತರಗತಿಗಳು ಆರಂಭವಾಗಿ 2020ರ ಫೆಬ್ರವರಿಯವರೆಗೆ ಪ್ರತಿದಿನ ಸಂಜೆ 5ರಿಂದ 6.30ರ ವರೆಗೆ ಸೋಮವಾರದಿಂದ ಶನಿವಾರದವರೆಗೆ ನಡೆಯಲಿದೆ. ಸಿಇಟಿ ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 8.30ರಿಂದ ಸಂಜೆ 4ರವರೆಗೆ, ನೀಟ್ ಹಾಗೂ ಜೆಇಇ […]

ನ್ಯಾಯವಾದಿ ಗಿರೀಶ್ ಐತಾಳ್ ರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

ಉಡುಪಿ: ಆರ್ಯಭಟ ಕಲ್ಚರಲ್ ಆರ್ಗನೈಜೇಶನ್‌ ಸಂಸ್ಥೆ ವತಿಯಿಂದ ಕೊಡ ಮಾಡುವ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ ನ್ಯಾಯಲಯದಲ್ಲಿ 18 ವರ್ಷಗಳಿಂದ ನ್ಯಾಯವಾದಿಯಾಗಿ, 16 ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಮಾಜ ಸೇವೆಗೈದ ನ್ಯಾಯಾವಾದಿ ಬಿ. ಗಿರೀಶ್‌ ಐತಾಳ್‌ ಅವರಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ  ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಿ ಸಮ್ಮಾನಿಸಲಾಯಿತು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಎಚ್.ಎಲ್.ಎನ್‌. ರಾವ್‌, ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾ| ಡಾ| ಎಚ್.ಎನ್‌. ನಾಗಮೋಹನ್‌ ದಾಸ್‌, ನಾಡೋಜ ಡಾ| ಮಹೇಶ್‌ […]

ಕುಂದಾಪುರಕ್ಕೆ ಬಂದಿದೆ ‘ಪ್ರಕಾಶ್‌ ಎಲೆಕ್ಟ್ರಿಕಲ್ಸ್’ ನ ಬೃಹತ್‌ ಶೋ ರೂಂ: ನಾಳೆ ಮಳಿಗೆಯ ಅದ್ಧೂರಿ ಶುಭಾರಂಭ

ಕುಂದಾಪುರ : ಕರ್ನಾಟಕದಲ್ಲಿಯೇ ಪ್ರಥಮ ಹಾಗೂ ಭಾರತದಲ್ಲಿ 5ನೇ ಅತೀ ದೊಡ್ಡ ಎಲೆಕ್ಟ್ರಿಕಲ್ ಟ್ರೇಡಿಂಗ್‌ ಮತ್ತು ಸರ್ವೀಸ್‌ನಲ್ಲಿ ಹೆಸರುವಾಸಿಯಾಗಿರುವ ಪ್ರಕಾಶ್‌ ಎಲೆಕ್ಟ್ರಿಕಲ್ಸ್ ನ ಅತೀ ದೊಡ್ಡ  ಶೋ ರೂಂ ಮೇ 29 ರಂದು ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಕಾಂಚನ್‌ ಟವರ್ ನಲ್ಲಿ ಅದ್ದೂರಿ ಶುಭಾರಂಭಗೊಳ್ಳಲಿದೆ. ವೆರೈಟಿ ವಸ್ತುಗಳು- ಅಚ್ಚುಕಟ್ಟು ಸೇವೆ: ಪ್ರಕಾಶ್ ಎಲೆಕ್ಟ್ರಿಕಲ್ಸ್ ನಲ್ಲಿ ವೆರೈಟ್ ವಸ್ತುಗಳು ಹಾಗೂ ಅಚ್ಚುಕಟ್ಟು ಸೇವೆಯೇ ಗಮನಸೆಳೆಯುವಂತಿದೆ. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ಹೋಲ್ ಸೇಲ್ ಮಳಿಗೆ ಎಂಬ […]

ಕರಾವಳಿ ಮಹಿಳೆಯರಿಗೊಂದು ಸಿಹಿಸುದ್ದಿ :ಡ್ರೀಮ್ ಕ್ಯಾಚುರ್ಸ್ ಇವೆಂಟ್ಸ್  ಪ್ರಸ್ತುತ ಪಡಿಸುವ ಆರ್ಟಿಸ್ತ್ರೀ 2019

ಈಗೀಗ ಯುವತಿಯರು ವಿಶೇಷ ಪ್ರತಿಭೆಯ ಮೂಲಕ  ಎಲ್ಲಾ  ಕ್ಷೇತ್ರದಲ್ಲಿ ಗಮನ ಸೆಳೆಯುವಂತಹ ಸಾಧನೆ ಮಾಡುತ್ತಿದ್ದಾರೆ. ಅದರಲ್ಲೂ ಕರಾವಳಿಯ ಯುವತಿಯರು  ಯಾರಿಗೇನೂ ಕಡಿಮೆ ಇಲ್ಲ ಎನ್ನುವಂತೆ  ಸಾಧನೆ ಮಾಡುತ್ತಿದ್ದಾರೆ. ಕರಾವಳಿಯಲ್ಲೇ ಪ್ರಪ್ರಥಮ ಭಾರಿಗೆ ಅಂತಹ ವಿಶೇಷ ಪ್ರತಿಭೆಯ ಯುವತಿಯರಿಗೆ   ಆರ್ಟಿಸ್ತ್ರೀ; 2019 ಉತ್ತಮ ವೇದಿಕೆ ಕಲ್ಪಿಸುತ್ತಿದೆ  .ಈ ಕಾರ್ಯಕ್ರಮ ಇದೇ  ಬರುವ ಜೂನ್ ತಿಂಗಳಿನಲ್ಲಿ ಶುರುವಾಗಲಿದೆ. ನಿಯಮಗಳೇನು? ಸ್ಪರ್ಧೆಗೆ ಭಾಗವಹಿಸಲು ವಯಸ್ಸು 25 ಅಥವಾ ಮೇಲ್ಪಟ್ಟು ಆಗಿರಬೇಕು , ಗ್ರೂಪ್ ಅಥವಾ ಒಬ್ಬರಾಗಿ ಭಾಗವಹಿಸಬಹುದು,ಸ್ಪರ್ಧಿ ಉಡುಗೆ ತೊಡುಗೆಯಲ್ಲಿ ಶಿಸ್ತು ಪಾಲಿಸಬೇಕು.  ಮ್ಯೂಸಿಷಿಯನ್,ಡ್ಯಾನ್ಸರ್ಸ್,ಸಿಂಗರ್ಸ್,ರಾಪ್ಪೆರ್ಸ್,ಆಕ್ಟರ್ಸ್, ಆರ್ಟಿಸ್ಟ್,ಕಾಮೆಡಿಯನ್ಸ್,ಮ್ಯಾಜಿಷಿಯನ್ಸ್,ಇತ್ಯಾದಿ ಪ್ರತಿಭೆಗಳಿಗೆ ಮುಕ್ತ ಅವಕಾಶ. _____________   ಮಹಿಳೆಯರು ಮನಸ್ಸು ಮಾಡಿದರೆ […]