ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ.

ಉಡುಪಿ: ಸಹಕಾರಿ ಸಂಸ್ಥೆಯನ್ನು ಹುಟ್ಟು ಹಾಕುವುದು ಸುಲಭವಲ್ಲ, ಅದನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಈ ಸಂಸ್ಥೆಯು ಶೀಘ್ರವೇ ಅಭಿವೃದ್ಧಿಯನ್ನು ಹೊಂದಿ ಜನರಿಗೆ ಸೇವೆ ನೀಡುವಂತಹ ಸಂಸ್ಥೆಯಾಗಿ ಬೆಳೆಯಲಿ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾರೈಸಿದರು.ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೊಲಿಕ್ ಚರ್ಚ್ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭದ ಸಭಾಕಾರ್ಯಕ್ರಮವನ್ನು […]
ಮಣಿಪಾಲದ MSDC ಯಿಂದ ಕೌಶಲ್ಯಾಭಿವೃದ್ದಿ ಸ್ಪರ್ಧೆ: ಭರ್ಜರಿ ಬಹುಮಾನ ಗೆಲ್ಲುವ ಅವಕಾಶ

ಮಣಿಪಾಲ: ಮಣಿಪಾಲದ MSDC ಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೊಂದು ಅದ್ಬುತ ಅವಕಾಶ ಒದಗಿಸುತ್ತಿದ್ದು ನವೆಂಬರ್ 8 ರಂದು ಕೌಶಲ್ಯಾಭಿವೃದ್ದಿ ಸ್ಪರ್ಧೆಗಳನ್ನು ಆಯೋಜಿಸಿದೆ. ಇದರಲ್ಲಿ ಎಲೆಕ್ಟ್ರೋ ಫೆಸ್ಟ್, ಫ್ಯಾಶನ್ ಶೋ, ವುಡ್ ಕ್ರಾಫ್ಟ್ ಕ್ಯಾಂಪೇನ್, ಗ್ಲಾಮರ್ ಇನ್ ಟ್ರೆಡಿಷನ್, ಕೋಡ್ ಕ್ರುಸೇಡರ್ ಎನ್ನುವ ಇವೆಂಟ್ ಗಳಿವೆ. ಏಳನೇ ತರಗತಿ ಮೇಲ್ಪಟ್ಟವರು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಕರ್ಷಕವಾದ ಭರ್ಜರಿ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಡಾ.ಟಿ.ಎಂಎ ಪೈ ಕ್ಯಾಂಪಸ್,ಎಂಎಸ್ ಡಿ ಸಿ ಬಿಲ್ಡಿಂಗ್, ಈಶ್ವರ್ ನಗರ ಮಣಿಪಾಲ www.msdcskills.org […]
ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ಸ್; ನೀವು ಮಿಸ್ ಮಾಡ್ಕೋಬೇಡಿ!

ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಇದೀಗ ದೀಪಾವಳಿಯ ಭರ್ಜರಿ ಆಫರ್ ಲಾಂಚ್ ಮಾಡಿದ್ದಾರೆ.ಗ್ರಾಹಕರಿಗೆ ಸೆ.22 ರಿಂದ ಜ.15ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು ಈ ದೀಪಾವಳಿಯನ್ನು ಗ್ರ್ಯಾಂಡ್ ಆಗಿ ಸಂಭ್ರಮಿಸಬಹುದು! ಬಲ್ಲಾಳ್ ಮೊಬೈಲ್ಸ್ ಜೊತೆಗೆ ದೀಪಾವಳಿ ಭರ್ಜರಿಯಾಗಿ ಸಂಭ್ರಮಿಸಿ: ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಲ್ಲಾಳ್ […]
ಇಂದು (ಅ.12) ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ” ಉದ್ಘಾಟನೆ.

ಪರ್ಕಳ: ಪರ್ಕಳದ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಸಂಘವು ಪರ್ಕಳ ರಾಷ್ಟ್ರೀಯ ಹೆದ್ದಾರಿ ಪಾರ್ಶ್ವದಲ್ಲಿ ನಿರ್ಮಿಸಿದ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ” ಇಂದು (ಅ 12) ಬೆಳಿಗ್ಗೆ 10:30 ಉದ್ಘಾಟನೆ, ನಂತರ ಸಭಾಕಾರ್ಯಕ್ರಮ ಪರ್ಕಳ ಹೈಸ್ಕೂಲು ಕ್ರೀಡಾಂಗಣದಲ್ಲಿ ನಡೆಯಲಿದೆ. ಸಹಕಾರ ರತ್ನ ಡಾ। ಎಮ್.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಅಶೋಕ್ ಕಾಮತ್ ಕೊಡಂಗೆ ಅಧ್ಯಕ್ಷರು, ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಪರ್ಕಳ ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ […]
ವಿಶ್ವ ದೃಷ್ಟಿ ದಿನ 2025:ವಿಶ್ವ ದೃಷ್ಟಿ ದಿನದ ಇತಿಹಾಸ, ಮಹತ್ವದ ಕುರಿತ ಮಾಹಿತಿ ಇಲ್ಲಿದೆ

ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರವನ್ನು ವಿಶ್ವ ದೃಷ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ ಅಂದರೆ 2025ರಲ್ಲಿ ಅಕ್ಟೋಬರ್ 9ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ದೃಷ್ಟಿದೋಷ ಮತ್ತು ಕುರುಡುತನದ ಬಗ್ಗೆ ಜಾಗೃತಿ ಮೂಡಿಸುವುದು, ಕಣ್ಣಿನ ಆರೋಗ್ಯದ ಮಹತ್ವವನ್ನು ತಿಳಿಸುವುದು ಈ ದಿನದ ಉದ್ದೇಶವಾಗಿದೆ. 2025ರ ಧ್ಯೇಯವಾಕ್ಯ: ನಿಮ್ಮ ಕಣ್ಣುಗಳನ್ನು ಪ್ರೀತಿಸಿ (#LoveYourEyes)ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಕುರುಡುತನ ನಿವಾರಣಾ ಸಂಸ್ಥೆ (IAPB) “ನಿಮ್ಮ ಕಣ್ಣುಗಳನ್ನು ಪ್ರೀತಿಸಿ” ಎಂಬ ಧ್ಯೇಯವಾಕ್ಯವನ್ನು ಪ್ರಚಾರ ಮಾಡುತ್ತಿದೆ. […]