ವಾರ ಭವಿಷ್ಯ: ಯಾರಿಗೆ ಶುಭ ? ಯಾರಿಗೆ ಅಶುಭ ?

ಜ್ಯೋತಿಷಿ ಪಂಡಿತ್ ಕೆ.ಎಸ್.ಮೂರ್ತಿ ಸಂಪರ್ಕ ಸಂಖ್ಯೆ : 8891098995 ಮೇಷ (Aries )ಪ್ರಮುಖ ಸೂಚನೆ:ಫೆಬ್ರವರಿ 3ರಿಂದ, ಶುಭರಾಶಿ (Venus) ನಿಮ್ಮ ರಾಶಿಯಲ್ಲಿ ಪ್ರವೇಶಿಸಿ ನಿಮ್ಮ ಸ್ವಾಭಿಮಾನ ಹಾಗೂ ಪ್ರೀತಿಯಲ್ಲಿ ನವಚೈತನ್ಯ ತರಲು ಸಹಾಯಕವಾಗುತ್ತದೆ.ಹೊಸ ಯೋಜನೆಗಳನ್ನು ಕೈಗೊಳ್ಳುವ ಮೂಲಕ ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು.ಕುಟುಂಬದ ಸಭೆಗಳಿಂದ ಹಳೆಯ ಸಂಬಂಧಗಳನ್ನು ಪುನರಜೀವನಗೊಳಿಸುವ ಅವಕಾಶ ಸಿಕ್ಕಿರಬಹುದು. ವೃಷಭ (Taurus )ಪ್ರಮುಖ ಸೂಚನೆ:ಪ್ರೇಮ ಗ್ರಹ (Venus) ಫೆಬ್ರವರಿ 3ರಂದು ನಿಮ್ಮ ಮೇಲೆ ದಯಾನಿಧಾನವನ್ನು ತರುತ್ತದೆ; ಹಳೆಯ ಭಾವನೆಗಳು ಹೊರಹೊಮ್ಮಿ ಹೊಸ […]

ಜ.31ರಂದು ಕುತ್ಪಾಡಿ ಎಸ್ ಡಿಎಂ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಉಡುಪಿ: ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಸಂಶೋಧನ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭ ಜ. 31ರಂದು ಬೆಳಿಗ್ಗೆ 11ಗಂಟೆಗೆ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಮಮತಾ ಕೆ.ವಿ. ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂತ್ರಾಲಯ ರಾಘವೇಂದ್ರ ಮಠದ ಪೀಠಾಧಿಪತಿಗಳಾದ ಸುಬುಧೇಂದ್ರತೀರ್ಥ ಶ್ರೀಪಾದರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ದೀಪ ಪ್ರಜ್ವಲಿಸಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ […]

ಆಚಾರ್ಯಾಸ್ AACE: ಪ್ರಥಮಪಿಯುಸಿ ರಿವಿಷನ್ ವರ್ಕಶಾಪ್

ಉಡುಪಿ: ಒಂಬತ್ತು,ಹತ್ತು,ಪಿಯುಸಿ, ಸಿಯಿಟಿ,ಜೆಯಿಯಿ,ನೀಟ್ ಹಾಗೂ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಠ ಫಲಿತಾಂಶ ಪಡೆಯುತ್ತಿರುವ ಉಡುಪಿಯ ಪ್ರಸಿದ್ಧ ತರಬೇತಿ ಸಂಸ್ಥೆ ಆಚಾರ್ಯಾಸ್ ಏಸ್ ಸಂಸ್ಥೆ ವತಿಯಿಂದ ಇದೇ ಬರುವ ಫೆಬ್ರವರಿ ತಿಂಗಳಲ್ಲಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಪ್ರಥಮ ಪಿಯುಸಿಯ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಈ ಪರೀಕ್ಷೆಗೂ ಎರಡುವಾರ ಮುಂಚಿತವಾಗಿ ರಿವಿಷನ ವರ್ಕಶಾಪ್ (ಪರೀಕ್ಷಾ ಪೂರ್ವಭಾವಿ ಕಾರ್ಯಾಗಾರ) ಆಯೋಜಿಸಲಾಗಿದೆ. ಇದೇ ಬರುವ ಫೆಬ್ರವರಿ 2ನೇ ತಾರೀಖು ಬೆಳಿಗ್ಗೆ ಒಂಬತ್ತು ಗಂಟೆಯಿಂದ ಸಂಜೆ ಐದರ ವರೆಗೆ ಈ […]

ನಕ್ಸಲರು ಶರಣಾದ ನಂತರ ಏನೆಲ್ಲಾ ಪ್ರಕ್ರಿಯೆಗಳಿವೆ?ಮುಂದೆನಾಗುತ್ತೆ, ಇಲ್ಲಿದೆ ಮಾಹಿತಿ

ಸಿ.ಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬುಧವಾರ ಆರು ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಆದ್ರೆ ಶರಣಾದ ನಂತರ ನಕ್ಸಲರು ಎಲ್ಲಿರುತ್ತಾರೆ. ಅವರಿಗೆ ಮುಂದೆ ಎದುರಾಗುವ ಕಾನೂನು ಪ್ರಕ್ರಿಯೆಗಳು ಹೇಗಿರುತ್ತದೆ ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ ಇಲ್ಲಿದೆ ನೋಡಿ ಆ ಕುರಿತು ಸಂಪೂರ್ಣ ಮಾಹಿತಿ ಶರಣಾದ ಬಳಿಕ ಕಾನೂನುಗಳು ಹೇಗೆ? ಶರಣಾದವರ ಮೇಲೆ ಇರುವ ಪ್ರಕರಣಗಳ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ, ಶರಣಾಗತಿಗೆ ಇರುವ ರಾಜ್ಯ ಸಮಿತಿ ಪ್ರಕರಣಗಳನ್ನ ವಾಪಸ್ ತೆಗೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಬೇಕು. ಇದ್ಕೆ ಸಂಪುಟದ ಅನುಮತಿ ಬೇಕಾಗುತ್ತದೆ.ಸರ್ಕಾರಿ […]