ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವುದೇ ನಾವು ದೇಶಕ್ಕೆ ಕೊಡುವ ದೊಡ್ಡ ಗೌರವ: ರಶ್ಮಿತಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಆಗಸ್ಟ್ 15 ಇಡೀ ಭರತ ಖಂಡದಲ್ಲಿರೋ ನಾವೆಲ್ಲರೂ ಒಂದೇ ಅನ್ನುವ ಐಕ್ಯತಾ ಭಾವದಿ ಸಂಭ್ರಮಿಸುವ ದೇಶದ ಹೆಮ್ಮೆಯ ದಿನ. ಎಷ್ಟೋ ಹೋರಾಟಗಾರರ ತ್ಯಾಗದ ಗುರುತೇ ಈ ಸ್ವಾತಂತ್ರ್ಯ. ಸ್ವಾತಂತ್ರ್ಯ ಅನ್ನುವುದು ಕೇವಲ ಒಂದು ಪದವಲ್ಲ ಬದಲಿಗೆ ಎಷ್ಟೋ ಜನರ ನೆತ್ತರ ಕುರುಹು. ಒಗ್ಗಟ್ಟು ಭ್ರಾತೃತ್ವ ಶಾಂತಿ ದೇಶ ಪ್ರೇಮದ ಸಂದೇಶ ಸಾರುವ ಭಾರತದ ಹೆಮ್ಮೆಯ ಹಬ್ಬ. ಬಾಲ್ಯದ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂದರೆ ಕೇವಲ ಮೆರವಣಿಗೆ ಬಹುಮಾನ ವಿತರಣೆ ಸಿಹಿ ತಿನಿಸು ಬರಿ ಇಷ್ಟಕ್ಕೆ ಮನಸು ಸೀಮಿತವಾಗಿತ್ತು.ಆದರೆ […]
ತ್ಯಾಗದಿಂದ ಬಂದ ತೇಜಸ್ಸು “ಸ್ವಾತಂತ್ರ್ಯ”: ಪ್ರಜ್ಞಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಸ್ವಾತಂತ್ರ್ಯ ದಿನಾಚರಣೆ ಎಂದರೆ ನಮ್ಮ ದೇಶವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಾಯಗೊಂಡ ಕ್ಷಣವನ್ನು ಸ್ಮರಿಸುವ ವಿಶೇಷ ಕ್ಷಣ. ಇದು ಕೇವಲ ರಜೆಯ ದಿನವಲ್ಲ, ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ನೆನೆದು ಗೌರವಿಸುವ ದಿನ. ನನ್ನ ಪ್ರಕಾರ ನಾವು ಸ್ವಾತಂತ್ರ್ಯ ದಿನವನ್ನು ತುಂಬಾ ಖುಷಿಯಿಂದ, ಗೌರವದಿಂದ ಆಚರಿಸಬೇಕು. ನನ್ನ ಬಾಲ್ಯದ ದಿನದಲ್ಲಿ ಶಾಲೆಗೆ ಹೋಗುತ್ತಿರುವಾಗ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದಂದು ಸುತ್ತಮುತ್ತಲೂ ಎಲ್ಲಾ ಸ್ವಚ್ಛಗೊಳಿಸಿ ಭಾರತದ ನಕ್ಷೆಯನ್ನು ಧ್ವಜಸ್ತಂಬದ ಮುಂದೆ […]
79ನೇ ಸ್ವಾತಂತ್ರ ದಿನಾಚರಣೆಗೆ ನಾಡಿನ ಗಣ್ಯರಿಂದ ಶುಭಹಾರೈಕೆ.

ಸಾಹೇಬರಕಟ್ಟೆ–ಶಿರಿಯಾರ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಹವಾನಿಯಂತ್ರಿತ ಕಟ್ಟಡ ಅದ್ದೂರಿ ಲೋಕಾರ್ಪಣೆ.

ಉಡುಪಿ: ಸಹಕಾರಿ ಸಂಘಗಳಲ್ಲಿ ಆಡಳಿತ ಮಂಡಳಿಯ ಪ್ರಾಮಾಣಿಕತೆ ಬಹುಮುಖ್ಯವಾದುದು.ಈ ಪ್ರಾಮಾಣಿಕತೆಯಿಂದಲೇ ಸಂಘಗಳು ಜನರಿಗೆ ಹತ್ತಿರವಾಗುತ್ತದೆ. ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಕೂಡ ಜನರಿಗೆ ಪ್ರಾಮಾಣಿಕವಾದ ಸೇವೆ ನೀಡಿ ಹತ್ತಿರವಾಗಿದೆ. ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ಅವರು, ಸಾಹೇಬರಕಟ್ಟೆ ಶಿರಿಯಾರ ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತ್ತುತ್ತಮ ಮತ್ತು ಸುಸಜ್ಜಿತವಾದ ಹವಾನಿಯಂತ್ರಿತ ಕಟ್ಟಡ ನಿರ್ಮಿಸುವ ಯಶಸ್ಸಿನ ಹಿಂದೆ ಜೈಗಣೇಶ್ ಕ್ರೆಡಿಟ್ ಸೌಹಾರ್ದ […]
ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ ಕಳೆದ 14 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ವಿಧ್ಯುಕ್ತವಾಗಿ ಆರಂಭವಾಯಿತು. ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಎನ್.ವಿ. ಕಾಮತ್ ಅವರು ಮಾತ್ರವಲ್ಲದೇ ಅತಿಥಿಗಳಾಗಿ ಶ್ರೀಮತಿ ಚಂದ್ರಕಲಾ, ಶ್ರೀಮತಿ ಚೇತನಾ ಅವರೂ ಭಾಗವಹಿಸಿ ದೀಪ ಪ್ರಜ್ವಲನದ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಅವರು ಸಂಸ್ಥೆಯು ನಡೆದು ಬಂದ […]