ಜ.26ರ ವರೆಗೆ ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಕೊಡುಗೆಗಳು.
ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಇನ್ನೂ ಕೇಲವು ದಿನಗಳು ಮಾತ್ರ ಉಳಿದಿವೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಲ್ಲಾಳ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ […]
ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ‘ವಿದ್ಯಾರ್ಥಿ ಮಿತ್ರ’ ಸಿ.ಇ.ಟಿ ಅರ್ಜಿ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮಿತ್ರ” ಸಿ.ಇ.ಟಿ. ಅರ್ಜಿ- 2024, ಇದನ್ನು ತುಂಬುವ ವಿಷಯದಲ್ಲಿ ತರಬೇತಿ ಕಾರ್ಯಕ್ರಮವು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಖಾಸಗಿ, ಅನುದಾನಿತ, ಸರ್ಕಾರಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ 11 ಮತ್ತು 12ನೇ ತರಗತಿಯ ವಿಜ್ಞಾನ ವಿಷಯದ ಎಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ಆಯೋಜಿಸಿದ ತರಬೇತಿ ಕಾರ್ಯಕ್ರಮವನ್ನು ಉಡುಪಿ […]
ಜ್ಞಾನಸುಧಾದ ಇಬ್ಬರಿಗೆ ರಾಜ್ಯೋತ್ಸವ ಬಾಲ ಪ್ರಶಸ್ತಿ

ಉಡುಪಿ: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ ಇನ್ವೆಂಜರ್ ಫೌಂಡೇಶನ್, ಕಟಪಾಡಿಯ ಪ್ರಥಮ್ ಮ್ಯಾಜಿಕ್ ವಲ್ರ್ಡ್ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಎಸ್.ವಿ.ಎಸ್ ಬಯಲು ರಂಗಮಂದಿರ ಕಟಪಾಡಿಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು.ಸಮ್ಯಾ ಎಸ್. ಹೆಗ್ಡೆ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ಕು.ಅನ್ವಿ ಎಚ್. ಅಂಚನ್ ಇವರಿಗೆ 2023ನೇ ಸಾಲಿನ ಕರ್ನಾಟಕ […]
ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್ – ಸಿಸಿಎಲ್) 2024ರ ಜರ್ಸಿ ಬಿಡುಗಡೆ

ಮಣಿಪಾಲ: ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) ನ 3 ನೇ ಆವೃತ್ತಿಯು ಜನವರಿ 5 ರಿಂದ ಜನವರಿ 07 ರವರೆಗೆ ಎಂಡ್ ಪಾಯಿಂಟ್ ಮೈದಾನ, ಮಾಹೆ ಮಣಿಪಾಲದಲ್ಲಿ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಆಯೋಜಿಸಲ್ಪಟ್ಟಿರುವ ಈ ಕ್ರಿಕೆಟ್ ಲೀಗ್ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಪಾಲುದಾರರನ್ನು ಪೂರೈಸುತ್ತದೆ. ಈ ಕಾರ್ಯಕ್ರಮಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು ಆಟಗಾರರ ಜರ್ಸಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]
ಹಲವು ವೈವಿಧ್ಯತೆಗಳಿಗೆ ಸಾಕ್ಷಿಯಾದ “ಉಡುಪಿ ಉತ್ಸವ”

ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಹೋಟೆಲ್ ಸಮೀಪದ 10 ಎಕರೆ ವಿಶಾಲವಾದ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳಗಳನ್ನು ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೀಯ ಕೇಂದ್ರ ಬಿಂದುವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಗ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, ಸಿಗ್ […]