ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ

ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ಉಡುಪಿ ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಇಂಟರ್ ನ್ಯಾಶನಲ್ ಹೋಟೆಲ್ ಸಮೀಪದ 10 ಎಕರೆ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳ ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಟ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, […]

ಮುಲ್ಕಿ: ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ – ಫಲಿತಾಂಶ

ಮುಲ್ಕಿ: ಡಿ.24 ರಂದು ನಡೆದ ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 02 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 27 ಜೊತೆ ನೇಗಿಲು ಕಿರಿಯ: 73 ಜೊತೆ ಒಟ್ಟು ಕೋಣಗಳ ಸಂಖ್ಯೆ: 152 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ […]

ಉಡುಪಿ: ಎಂ.ಜಿ.ಎಂ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ

ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು 1949ರಲ್ಲಿ ಆರಂಭವಾಗಿ ಪ್ರಸ್ತುತ ವರ್ಷದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಶನಿವಾರ ಕಾಲೇಜಿನ ಕ್ಯಾಂಪಸ್‌ ಅಕ್ಷರಶಃ ಹಳೆ ವಿದ್ಯಾರ್ಥಿಗಳ ನೆನಪು, ಭಾವನೆಗಳ ಸಮಾಗಮಕ್ಕೆ ವೇದಿಕೆಯಾಗಿತ್ತು. ಬೆಳಗ್ಗೆ ಮಾಧವ ರಕ್ಷಾ ಆಡಳಿತ ಸೌಧ ಆವರಣದಲ್ಲಿರುವ ಡಾ| ಟಿಎಂಎ ಪೈ ಅವರ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗೀತಾಂಜಲಿ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಕಾಲೇಜಿನ ಬದುಕನ್ನು ನೆನಪಿಸುವ ಫೋಟೋ ಗ್ಯಾಲರಿ ಪ್ರದರ್ಶನ ಉದ್ಘಾಟನೆ ನಡೆಯಿತು. ಮುದ್ದಣ ಮಂಟಪ ಸಭಾಂಗಣದಲ್ಲಿ ಕಾಲೇಜಿನ ನಿವೃತ್ತ […]

ಪೆರ್ಡೂರು: ಡಿ.24 ರಂದು ಗಿರಿಜನ ಉತ್ಸವ – ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ (ರಿ) ಪೆರ್ಡೂರು ಇವರ ಸಹಯೋಗದೊಂದಿಗೆ ಗಿರಿಜನ ಉತ್ಸವ – ಸಾಂಸ್ಕೃತಿಕ ಕಾರ್ಯಕ್ರಮವು ಡಿಸೆಂಬರ್ 24 ರಂದು ಬೆಳಗ್ಗೆ 9.30 ಕ್ಕೆ ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕಾಪು ಶಾಸಕ […]

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನ

ಉಡುಪಿ: 14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾದ ಎಚ್. ಶಾಂತರಾಜ ಐತಾಳ್ ಅವರನ್ನು ಸ್ವಗೃಹದಲ್ಲಿ ಡಿಸೆಂಬರ್ 22 ಶುಕ್ರವಾರದಂದು ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ಡಿಸೆಂಬರ್  30ರಂದು ಮಣಿಪಾಲದ ಶಿವಪಾಡಿ  ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ ತಿಳಿಸಿದರು. ಈ ಸಂದರ್ಭದಲ್ಲಿ ರಾಗಿಣಿ ಎಸ್ ಐತಾಳ್, ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಮಾಜಿ ಅಧ್ಯಕ್ಷ ಡಾ. ಗಣನಾಥ್ […]