ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಕೊಠಡಿಯ ಉದ್ಘಾಟನೆಯನ್ನು ಇಂದು(ಸೆ.11) ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಶಾಸಕರು ಮಾತನಾಡಿ ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶ್ಲಾಘನೀಯ ಇಂತಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು ಹಾಗೂ ಶಾಲೆಗೆ ಬೇಕಾದ ಸಂಪೂರ್ಣ […]

ತೋಟದ ಕಳೆಕೊಯ್ಯಲು ಮಲ್ಟಿ ಹೆಡ್ ಗ್ರಾಸ್ ಕಟ್ಟರ್ ಎಂಬ ವಿನೂತನ ಯಂತ್ರ: ಹೈಟೆಕ್ ದೋಟಿ ಖ್ಯಾತಿಯ ಬಾಲಸುಬ್ರಹ್ಮಣ್ಯ ಅವರ ಆವಿಷ್ಕಾರ!!

ಕೃಷಿ ಕ್ಷೇತ್ರ ಕೂಲಿ ಕಾರ್ಮಿಕರನ್ನು ಬೇಡುವ ಕ್ಷೇತ್ರ. ಆದರೆ ಕೃಷಿ ಕೆಲಸ ಮಾಡಲು ಕೂಲಿ ಕಾರ್ಮಿಕರ ಅಲಭ್ಯತೆ ಕೃಷಿ ಭೂಮಿ ಹೊಂದಿರುವವರ ಬಹು ದೊಡ್ಡ ತಲೆನೋವು. ಕೃಷಿ ಏನೋ ಮಾಡಬಹುದು ಆದರೆ ಕೂಲಿ ಕಾರ್ಮಿಕರು ಸಿಗುವುದಿಲ್ಲ, ಸಂಬಳ ಕೊಡಲು ತಾಕತ್ತಿಲ್ಲ ಎನ್ನುವವರು ತಾವೇ ಸ್ವತಃ ಯಂತ್ರೋಪಕರಣಗಳ ಸಹಾಯದಿಂದ ಕಾರ್ಮಿಕರ ಸಹಾಯವಿಲ್ಲದೆಯೂ ಕೃಷಿ ಚಟುವಟೆಕೆಗಳನ್ನು ಮಾಡಬಹುದು. ಇವತ್ತು ಮಾರುಕಟ್ಟೆಯಲ್ಲಿ ಹೈಟೆಕ್ ಉಪಕರಣಗಳು ಲಭ್ಯವಿದ್ದು, ಇವನ್ನು ಉಪಯೋಗಿಸುವುದನ್ನು ಕಲಿತಲ್ಲಿ ಭೂ ಮಾಲೀಕರೇ ನಿರಾಯಾಸವಾಗಿ ಕೃಷಿ ಚಟುವಟಿಕೆಗಳನ್ನು ಮಾಡಬಹುದು. ಕೃಷಿ ಕ್ಷೇತ್ರದಲ್ಲಿ […]

ಕನಸಿನ ಮನೆಯಲ್ಲಿ ನೆಮ್ಮದಿಯಿಂದ ಬದುಕಲು ಹೋಂ ಇನ್ಶೂರೆನ್ಸ್ ಆಯ್ಕೆ ಮಾಡುವುದು ಸೂಕ್ತ: ಬಜಾಜ್ ಅಲಿಯಾನ್ಸ್ ನಿಂದ ಸಲಹೆ ಸೂಚನೆಗಳು ಇಲ್ಲಿವೆ

ಹೆಚ್ಚಿನ ಜನರಿಗೆ, ಮನೆ ಖರೀದಿಸುವುದು ಅವರ ಜೀವನದಲ್ಲಿ ಅವರ ದೊಡ್ಡ ಹೂಡಿಕೆ ಮತ್ತು ಮೈಲಿಗಲ್ಲಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಸ್ವಂತ ಮನೆಯನ್ನು ಹೊಂದುವ ಆಕಾಂಕ್ಷೆಯನ್ನು ಹೊಂದಿರುತ್ತಾರೆ ಮತ್ತು ಇದು ನಮ್ಮ ಅತ್ಯಂತ ಬೆಲೆಬಾಳುವ ಸ್ವತ್ತುಗಳಲ್ಲಿ ಒಂದಾಗಿರುತ್ತದೆ, ಅದನ್ನು ನಾವು ಸಾಧ್ಯವಿರುವ ಎಲ್ಲಾ ವಿಧಾನಗಳ ಮೂಲಕ ಸುರಕ್ಷಿತವಾಗಿರಿಸಬೇಕು. ಆದಾಗ್ಯೂ, ಮನೆ ಮಾಲೀಕತ್ವವು ವಿವಿಧ ಅಪಾಯಗಳು, ಬೆಂಕಿ, ಅಪಘಾತಗಳು, ದರೋಡೆ, ನೈಸರ್ಗಿಕ ವಿಪತ್ತುಗಳು ಮತ್ತು ಗಣನೀಯ ಅರ್ಥಿಕ ನಷ್ಟ ಮತ್ತು ಭಾವನಾತ್ಮಕ ನೋವನ್ನು ಉಂಟುಮಾಡುವ ಇತರ ಅನಿರೀಕ್ಷಿತ ಘಟನೆಗಳಂತಹ ಸಂಭಾವ್ಯ ಅಪಾಯಗಳೊಂದಿಗೆ […]

ಉಡುಪಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಕ್ಷಾಬಂಧನ ಆಚರಣೆ: ವಿದ್ಯಾರ್ಥಿಗಳಿಂದ ಸಾವಿರಕ್ಕೂ ಅಧಿಕ ಅಧಿಕಾರಿಗಳಿಗೆ ರಕ್ಷಾಬಂಧನ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ರಕ್ಷಾ ಬಂಧನ ಪ್ರಯುಕ್ತ ಉಡುಪಿ ನಗರದಾದ್ಯಂತ ರಾಷ್ಟ್ರ ರಕ್ಷೆಯ ಸಂಕಲ್ಪದೊಂದಿಗೆ ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮವನ್ನು ನಗರದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ, ಮಣಿಪಾಲ ಪೊಲೀಸ್ ಠಾಣೆ, ಅಂಚೆ ಕಚೇರಿ, ಉಡುಪಿ ನಗರ ಪೊಲೀಸ್ ಠಾಣೆ, ಜಿಲ್ಲಾ ನ್ಯಾಯಾಲಯ, ಉಪನೊಂದವನಾಧಿಕಾರಿ ಕಚೇರಿ, ಮಿನಿ ವಿಧಾನಸೌಧ ಉಡುಪಿ (ತಾಲೂಕು ಕಚೇರಿ), ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಮಾನ್ಯ ಶಾಸಕರು ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ರಾಷ್ಟ್ರ ಮೊದಲು […]

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆಗಸ್ಟ್ 26ರಂದು ಸಾಧು ಎಸ್ ಬಿಲ್ಲವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದಲ್ಲಿ ನಡೆದ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಅಧ್ಯಕ್ಷರಾದ ಸಾಧು ಎಸ್ ಬಿಲ್ಲವ ಇವರು ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಶೇ.10 ರ ಡಿವಿಡೆಂಟ್ ಘೋಷಣೆ ಮಾಡಲಾಯಿತು. ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ, ಸನ್ಮಾನ ಕಾರ್ಯಕ್ರಮ ಸೇರಿದಂತೆ […]