ನಕ್ಸಲರು ಶರಣಾದ ನಂತರ ಏನೆಲ್ಲಾ ಪ್ರಕ್ರಿಯೆಗಳಿವೆ?ಮುಂದೆನಾಗುತ್ತೆ, ಇಲ್ಲಿದೆ ಮಾಹಿತಿ

ಸಿ.ಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬುಧವಾರ ಆರು ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಆದ್ರೆ ಶರಣಾದ ನಂತರ ನಕ್ಸಲರು ಎಲ್ಲಿರುತ್ತಾರೆ. ಅವರಿಗೆ ಮುಂದೆ ಎದುರಾಗುವ ಕಾನೂನು ಪ್ರಕ್ರಿಯೆಗಳು ಹೇಗಿರುತ್ತದೆ ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ ಇಲ್ಲಿದೆ ನೋಡಿ ಆ ಕುರಿತು ಸಂಪೂರ್ಣ ಮಾಹಿತಿ ಶರಣಾದ ಬಳಿಕ ಕಾನೂನುಗಳು ಹೇಗೆ? ಶರಣಾದವರ ಮೇಲೆ ಇರುವ ಪ್ರಕರಣಗಳ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ, ಶರಣಾಗತಿಗೆ ಇರುವ ರಾಜ್ಯ ಸಮಿತಿ ಪ್ರಕರಣಗಳನ್ನ ವಾಪಸ್ ತೆಗೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಬೇಕು. ಇದ್ಕೆ ಸಂಪುಟದ ಅನುಮತಿ ಬೇಕಾಗುತ್ತದೆ.ಸರ್ಕಾರಿ […]
ನಾಡಿನ ಸಮಸ್ತ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು

ನಾಡಿನ ಸಮಸ್ತ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು
Christmas 2024: ಕ್ರಿಸ್ಮಸ್ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಿಸುವ ವಿಧಾನಗಳ ಕುರಿತು ಮಾಹಿತಿ ಇಲ್ಲಿವೆ

ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್ಮಸ್ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸಲಾಗುತ್ತದೆ. ಇದಲ್ಲದೇ ಪರಸ್ಪರ ಕ್ರಿಸ್ಮಸ್ ಕಾರ್ಡ್, ಉಡುಗೊರೆ ನೀಡುವುದು, ಚರ್ಚ್ಗೆ ಹೋಗಿ ವಿಶೇಷವಾಗಿ ಪಾರ್ಥನೆ ಸಲ್ಲಿಸುವುದು ಜೊತೆಗೆ ಮನೆಯನ್ನು ಕ್ರಿಸ್ಮಸ್ ಟ್ರೀ ಹಾಗೂ ಹೂವುಗಳಿಂದ ಆಲಂಕರಿಸಲಾಗುತ್ತದೆ. ಕ್ರಿಸ್ಮಸ್ ಹಬ್ಬದ ಸಂಭ್ರಮ ಸಡಗರಗಳು ಈಗಾಗಲೇ ಪ್ರಾರಂಭವಾಗಿದ್ದು, ಕ್ರಿಶ್ಚಿಯನ್ನರಷ್ಟೇ ಅಲ್ಲ, ಪ್ರಪಂಚದ ಪ್ರತಿಯೊಂದು ಭಾಗದ ಜನರು ಸಂಭ್ರಮದಿಂದ ಆಚರಿಸುತ್ತಾರೆ. ಈ ದಿನದ ವಿಶೇಷತೆ ಎಂದರೆ ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್ಮಸ್ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸುವುದು. ಇದಲ್ಲದೇ ಪರಸ್ಪರ ಕ್ರಿಸ್ಮಸ್ […]
ಉಡುಪಿ ಎಕ್ಸ್ ಪ್ರೆಸ್ “ಅಮ್ಮ ವಿತ್ ಕಂದಮ್ಮ ಸೀಸನ್-5” ನ ಬಹುಮಾನ ವಿಜೇತ ಅಮ್ಮ-ಮಕ್ಕಳಿವರು

ಉಡುಪಿ: ವಸ್ತುನಿಷ್ಠ ವರದಿಗಾರಿಕೆಗೆ ಹೆಸರುವಾಸಿಯಾದ ನಿಮ್ಮ ಉಡುಪಿ ಎಕ್ಸ್ ಪ್ರೆಸ್ ಪ್ರತಿ ಬಾರಿಯಂತೆಯೆ ಈ ಬಾರಿಯೂ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದಮ್ಮಗಳ ಜೊತೆ ತಾಯಂದಿರ ಫೋಟೋ ಸ್ಪರ್ಧೆ “ಅಮ್ಮ ವಿದ್ ಕಂದಮ್ಮ-ಸೀಸನ್ 5” ಅನ್ನು ಏರ್ಪಡಿಸಿದ್ದು, ಸತತ ಐದನೇ ವರ್ಷವೂ ಅಮ್ಮಂದಿರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ಎಕ್ಸ್ ಪ್ರೆಸ್ ಅಮ್ಮ ವಿತ್ ಕಂದಮ್ಮ ಸೀಸನ್-5 ನ ಬಹುಮಾನ ವಿಜೇತ ಅಮ್ಮ-ಮಕ್ಕಳಿವರು ಪ್ರಥಮ ಬಹುಮಾನ ವಿಜೇತರು ಮಗುವಿನ ಹೆಸರು: ನವರನ್ ಶೆಣೈ ಎಂ ತಾಯಿಯ ಹೆಸರು […]
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ಉಡುಪಿ: ಕರಾವಳಿಯ ಹೆಸರಾಂತ ಸುದ್ದಿಜಾಲತಾಣ ಉಡುಪಿXPRESS ನಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಹಾಗೂ ಈ ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಾಶಯಗಳು.