ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಕಿನ್ನಿಮೂಲ್ಕಿ “ಪೃಥ್ವಿ ಏಜೆನ್ಸೀಸ್”ನಲ್ಲಿ ಫರ್ನಿಚರ್, ಗೃಹೋಪಕರಣ, ಗೃಹ ಬಳಕೆ ವಸ್ತುಗಳ ವಿಶಾಲ ಸಂಗ್ರಹ
ಉಡುಪಿ: ಕಿನ್ನಿಮೂಲ್ಕಿ ಪೃಥ್ವಿ ಏಜೆನ್ಸೀಸ್ ನಲ್ಲಿ ದೀಪಾವಳಿ ಆಫರ್ ನಡೆಯುತ್ತಿದೆ. ಇಲ್ಲಿ ಫರ್ನಿಚರ್ ಗೃಹೋಪಕರಣ, ಗೃಹ ಬಳಕೆಯ ವಸ್ತುಗಳ ವಿಶಾಲ ಶ್ರೇಣಿಯ ಸಂಗ್ರಹವಿದ್ದು, ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಆಫರ್ ಆಯೋಜಿಸಲಾಗಿದೆ. ದೀಪಾವಳಿಯ ವಿಶೇಷ ರಿಯಾಯಿತಿ: ಬೆಡ್ ರೂಂ ಸೆಟ್, ವುಡನ್ ಕಾಟ್, ವಾರ್ಡ್ ರೋಬ್, ಸೋಫಾ ಸೆಟ್, ಡೈನಿಂಗ್ ಟೇಬಲ್ ಹಾಗೂ ಇನ್ನಿತರ ಫರ್ನಿಚರ್ ಗಳ ಮೇಲೆ ವಿಶೇಷ ರಿಯಾಯಿತಿ ಲಭಿಸಲಿದೆ. ಡೈನಿಂಗ್ ಟೇಬಲ್ 9,999 ರೂ., ವುಡನ್ ಡಬಲ್ ಕಾಟ್ 8500 ರೂ., 3 ಸೀಟರ್ […]
ಉಡುಪಿ ‘ಸ್ಮರಣಿಕಾ’ದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡುದೀಪಗಳ ಅಪಾರ ಸಂಗ್ರಹ: ಗ್ರಾಹಕರನ್ನು ಸೆಳೆಯುತ್ತಿದೆ ಆಕರ್ಷಕ ಗೂಡುದೀಪಗಳು
ಉಡುಪಿ: ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ಈ ಸಲದ ದೀಪಾವಳಿ ಹಬ್ಬವನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ. ದೀಪಾವಳಿ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪಗಳ ಅಪಾರ ಸಂಗ್ರಹ ಹೊಂದಿದ್ದು, ರಿಯಾಯಿತಿ ದರದಲ್ಲಿ ಸಿಗಲಿದೆ. ಉಡುಪಿ ರೆಸಿಡೆನ್ಸಿ ಸಮೀಪದ ಅಫನ್ ಕಾಂಪ್ಲೆಕ್ಸ್ ನಲ್ಲಿ ಮತ್ತು ಉಡುಪಿ ಸಿಟಿ ಬಸ್ಟ್ಯಾಂಡ್ ಹತ್ತಿರದ ಕೆಎಸ್ಆರ್ಟಿಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿರುವ ಸ್ಮರಣಿಕಾ ಮೊಮೆಂಟೊ, ಗಿಫ್ಟ್ ಸೆಂಟರ್ ಹಾಗೂ ಬಾಂಬೆ ಸ್ವೀಟ್ಸ್ ನಲ್ಲಿ […]
ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್ ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟ್” ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ಸ್ವೀಟ್ಸ್ ಮಾರಾಟ
ಉಡುಪಿ: ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 40 ವರ್ಷಗಳಿಂದ ತೊಡಗಿಸಿಕೊಂಡಿರುವ ”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್ ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ವೈವಿಧ್ಯಮಯ ಸ್ವೀಟ್ಸ್ ಮಾರಾಟ ಆಯೋಜಿಸಲಾಗಿದೆ. ಉಡುಪಿ ಸ್ವೀಟ್ ಹೌಸ್’ನಲ್ಲಿ ಪಾರಂಪರಿಕ ಮತ್ತು ನವೀನ ಮಾದರಿಯ ಎಲ್ಲಾ ತರಹದ ಸಿಹಿ ಹಾಗೂ ಖಾರ ತಿಂಡಿಗಳನ್ನು ಶುದ್ಧ ತುಪ್ಪದಿಂದ ತಯಾರಿಸಲಾಗುತ್ತದೆ. ಗ್ರಾಹಕರಿಗೆ ವಿಶೇಷ ಗಿಫ್ಟ್ ಪ್ಯಾಕ್ ಗಳು ದೊರೆಯಲಿವೆ. ಸೂಪರ್ ಸ್ಪೆಷಲ್ ಸ್ವೀಟ್ಸ್, ಸ್ಪೆಷಲ್ […]
ದೀಪಾವಳಿ ಸಂಭ್ರಮವನ್ನು ಆನಂದಿಸಿ ಬಳ್ಳಾಲ್ ಮೊಬೈಲ್ಸ್ ನ “ದಿ ಗ್ರೇಟ್ ಫೆಸ್ಟಿವಲ್ಸ್ ಸೆಲ್ಸ್”ನಲ್ಲಿ: ಪ್ರತಿ ಖರೀದಿಗೂ ಕಾದಿದೆ ಭರ್ಜರಿ ಕೊಡುಗೆಗಳು..

ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಳ್ಳಾಲ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಗ್ರಾಹಕರಿಂದ ಒಳ್ಳೆಯ ಬೆಂಬಲ ದೊರಕಿದೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಳ್ಳಾಲ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ ಭರ್ಜರಿ […]
ನ.1 ರಂದು ಜಿಲ್ಲೆಯಲ್ಲಿ ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ, ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ನವೆಂಬರ್ 1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯಬೇಕು. ಅಂದು ಬೆಳಗ್ಗೆ 9 ಗಂಟೆಗೆ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೊ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದ್ದು, ಆ […]