ಬೆಂಗೇರಿಯಲ್ಲಿ ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು : ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ಈ ಹಿಂದಿನ ದಿನಗಳಿಗೆ ಹೋಲಿಕೆ ‌ಮಾಡಿದರೆ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ವರ್ಷದಿಂದ ವರ್ಷಕ್ಕೆ ಚೇತರಿಕೆಯನ್ನು ಕಂಡಿದೆ. ಕಳೆದ […]

ಇತಿಹಾಸದಲ್ಲೆ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ..!

ಬೆಂಗಳೂರು: ಬೆಂಗಳೂರಿನಲ್ಲಿ ಕಂಬಳದ ಇತಿಹಾಸದಲ್ಲಿ ಮೊದಲ ಬಾರಿಗೆ, ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೋಡುಕೆರೆ ಕಂಬಳ ನಡೆಯಲಿದ್ದು, ತುಳುನಾಡಿನ ಕಂಬಳದ ಕೋಣಗಳು ಬೆಂಗಳೂರಿನ ಕಡೆಗೆ ಹೊರಡಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಲಿರುವ ಈ ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ದೊರೆತಿದೆ. ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗ. ‘ಕಂಬಳ, ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಕೊಯ್ಲಿನ ಬಳಿಕ ಕೋಣಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟವಷ್ಟೇ […]

ಥ್ಯಾಂಕ್ಯೂ ಫ್ರೆಂಡ್ಸ್: ಫ್ರೆಂಡಶಿಪ್ ಡೇ ವಿಶೇಷ

ನನ್ನ ಹೆಸರು ಆಶಾ ನನ್ನ ಗೆಳತಿ ಹೆಸರು ಅಶ್ವಿನಿ ನಾನು ಉಡುಪಿಯ ಕಿನ್ನಿಮೂಲ್ಕಿಯವಳು. ನನ್ನ ಗೆಳತಿ ನನಗೆ ತುಂಬಾ ಸಹಾಯ ಮಾಡಿದ್ದಾಳೆ ನನ್ನ ಜೀವನದಲ್ಲಿ ತುಂಬಾ ಧೈರ್ಯವನ್ನು ತುಂಬಿದ್ದಾರೆ ಅದಕ್ಕಾಗಿ ನಾನು ಅವಳ ಗೆಳೆತನವನ್ನು ಎಂದಿಗೂ ಮರೆಯುವುದಿಲ್ಲ — ಕೈ-ಕುಲುಕಿ ಹೋಗುವ ಸಾವಿರ ಗೆಳೆಯರಿಗಿಂತ, ಕಷ್ಟದ ಸಮಯದಲ್ಲಿ ಅಪ್ಪುಗೆಯ ನೀಡಿ ಸಮಾಧಾನ ಮಾಡುವ ಇಂತಾ ಒಬ್ಬ ಗೆಳೆಯನಿದ್ದರೆ ಸಾಕು… My name : Vinay devadiga ,Friend name: Ajay Shetty, Place : kundapura — […]

ಮರಳಿ ಸಂಪರ್ಕಕ್ಕೆ ಸಿಕ್ಕ ವಾಯೇಜರ್​ 2: ನಾಸಾ ವಿಜ್ಞಾನಿಗಳಲ್ಲಿ ಸಂತಸ

ನ್ಯೂಯಾರ್ಕ್​:ಕಳೆದೆರಡು ವಾರಗಳ ಹಿಂದೆ ವಾಯೇಜರ್​ ಸಂರ್ಪಕವನ್ನು ಕಳೆದುಕೊಂಡಿತು. 46 ವರ್ಷದ ಈ ಬಾಹ್ಯಕಾಶ ನೌಕೆಗೆ ನಿಯಂತ್ರಕರು ತಪ್ಪು ಸಂದೇಶವನ್ನು ಕಳುಹಿಸಿದ ಪರಿಣಾಮ ಇದರ ಅಂಟೆನಾ ಭೂಮಿಯಿಂದ ದೂರಕ್ಕೆ ತಿರುಗಿತು. ಇದೀಗ ಅದರ ಸಂಪರ್ಕ ಸಾಧಿಸಲಾಗಿದೆ ಎಂದು ನಾಸಾ ತಿಳಿಸಿದೆಈ ದೀರ್ಘ ಸಮಯದ ಬಳಿಕ ಶುಕ್ರವಾರ ಬಾಹ್ಯಕಾಶ ನೌಕೆ ಮತ್ತೆ ದತ್ತಾಂಶವನ್ನು ಕಳುಹಿಸಲು ಆರಂಭಿಸಿತು ಎಂದು ಕ್ಯಾಲಿಫೋರ್ನಿಯಾದ ಜೆಟ್​ ಪ್ರೊಪ್ಯುಲ್ಸನ್​ ಲ್ಯಾಬೋರೇಟರಿ ತಿಳಿಸಿದೆ. ಈ ಕುರಿತು ಮಾತನಾಡಿರುವ ಪ್ರಾಜೆಕ್ಟ್​ ಮ್ಯಾನೇಜರ್​ ಸೂಸೆನ್​ ಡೊಡ್​​, ವಾಯೇಜರ್​ ಮರು ಸಂಪರ್ಕಕ್ಕೆ ಸಿಕ್ಕಿದೆ […]

ಅದೃಷ್ಟದಿಂದ ಒಲಿಯಿತು, ಕರ್ಮದಿಂದ ಕಳೆಯಿತು ಎಂತಾಗದಿರಲಿ!

ಅದೃಷ್ಟದಿಂದ ಒಲಿಯಿತು, ಕರ್ಮದಿಂದ ಕಳೆಯಿತು ಎಂತಾಗದಿರಲಿ! ಟಿ.ದೇವಿದಾಸ್ ಕಟ್ಟರ್ ಹಿಂದುತ್ವ ವಿರೋಧಿ, ಮುಸ್ಲಿಂ ಪಕ್ಷಪಾತಿ, ನಾಸ್ತಿಕವಾದಿ ಚಿಂತಕ, ದ್ವೇಷ ರಾಜಕಾರಣದ ರಾಯಭಾರಿ, ದುರಹಂಕಾರಿ, ಜಾತ್ಯತೀತ ಎನಿಸಿದ ಜಾತಿವಾದಿ ರಾಜಕಾರಣಿ, ರಾಜಕೀಯ ದಾಳಗಳನ್ನು ಬೇಕಾದಂತೆ ಬೇಕಾದ ಹಾಗೆ ಉರುಳಿಸುವ ಚಾಣಾಕ್ಷ.. ಹೀಗೆ ಅನ್ಯಾನ್ಯ ರೀತಿಯಲ್ಲಿ‌‌‌ ಆರೋಪ, ನಿಂದನೆ, ಹಳಹಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹೊಂದಿದ್ದರೂ, ಎಂತಹ ಪ್ರತಿಕೂಲ‌ ಪರಿಸ್ಥಿತಿಯಲ್ಲೂ ಸಿದ್ಧರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲ, ೧೫ ವರ್ಷಗಳ ರಾಜ್ಯ ಕಾಂಗ್ರೆಸ್ಸಿನ ಶಾಸಕಾಂಗ ಪಕ್ಷದ ನಾಯಕರಾಗಿ ದಾಖಲೆಯನ್ನೂ ಬರೆದಿದ್ದಾರೆ. ಇದೇನು […]