ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ: ಅ.23ರಂದು ಮಹಾನವಮಿ, ಅ.24ರಂದು ವಿಜಯದಶಮಿ

ಪಡುಬಿದ್ರಿ: ನಂದಿಕೂರು ಶ್ರೀ ದುರ್ಗಾಪರಮೇಶ್ವರೀದಲ್ಲಿ ವೈಭವದ ಶರನ್ನವರಾತ್ರಿ ಮಹೋತ್ಸವವು ಅ.24 ರ ವರೆಗೆ ನಡೆಯಲಿದೆ. ಪ್ರತೀದಿನ ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ರಾತ್ರಿ ಗಂಟೆ 8.00ಕ್ಕೆ ನವರಾತ್ರಿ ಪೂಜೆ ನಡೆಯಲಿರುವುದು. ಕಾರ್ಯಕ್ರಮಗಳು: ಅ.21 ಶನಿವಾರ ಶ್ರೀ ಸೂಕ್ತ ಹೋಮ, ವನದುರ್ಗಾ ಹೋಮ, ಮಹಾಪೂಜೆ, ರಾತ್ರಿ ನವರಾತ್ರಿ ಪೂಜೆ. ಅ.22 ಆದಿತ್ಯವಾರ “ದುರ್ಗಾಷ್ಟಮಿ”, ಚಂಡಿಕಾಯಾಗ, ನವಗ್ರಹ ಪ್ರಾರ್ಥನೆ, ಗಣಪತಿ ಯಾಗ, ಮಹಾಪೂಜೆ ಅನ್ನಸಂತರ್ಪಣೆ. ರಾತ್ರಿ ನವರಾತ್ರಿ ಪೂಜೆ, ರಾತ್ರಿ ರಂಗಪೂಜೆ. ಅ.23 ಸೋಮವಾರ “ಮಹಾನವಮಿ”, ಸಾರ್ವಜನಿಕ ಚಂಡಿಕಾಯಾಗ, ಗಂಟೆ […]
ಉಡುಪಿ “ಬಳ್ಳಾಲ್ ಮೊಬೈಲ್ಸ್”ಗೆ ಬನ್ನಿ.. ಶುರುವಾಗಿದೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್”

ಉಡುಪಿ: ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಳ್ಳಾಲ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದೆ. ಗ್ರಾಹಕರಿಗೆ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ ಭರ್ಜರಿ ಕೊಡುಗೆ ಮತ್ತು ಗ್ರಾಹಕರಿಗೆ ಥೈಲ್ಯಾಂಡ್ ಪ್ರವಾಸ ಮಾಡುವ ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಜೊತೆಗೆ […]
ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವನ್ನು ಅ.15ರಿಂದ ಅ.24ರ ವರೆಗೆ ಆಚರಿಸಲಾಗುವುದು ಹಾಗೂ ಅ.31 ಮಂಗಳವಾರ ಚಂಡಿಕಾಯಾಗ ಪೂರ್ಣಾಹುತಿ ಜರುಗಲಿರುವುದು. ಕಾರ್ಯಕ್ರಮಗಳ ವಿವರಗಳು: ತಾ.15/10/2023 ರಿಂದ ತಾ.23/10/2023 ರವರೆಗೆ ಪ್ರತಿ ದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ, ಅನ್ನಸಂತರ್ಪಣೆ ತಾ.17/10/2023ನೇ ಮಂಗಳವಾರ ಕದಿರು ಕಟ್ಟುವುದು ತಾ.20/10/2023ನೇ ಶುಕ್ರವಾರ ಶಾರದಾ ಪೂಜೆ ತಾ.22/10/2023ನೇ ರವಿವಾರ ದುರ್ಗಾಷ್ಟಮಿ, ದುರ್ಗಾ ನಮಸ್ಕಾರ ಪೂಜೆ […]
ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಇಂದು ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಅ.15 ಆದಿತ್ಯವಾರದಿಂದ ಅ.24 ಮಂಗಳವಾರದವರೆಗೆ ನಡೆಯಲಿದೆ. ಇದರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ನಾಳೆ ಸಂಜೆ 6 ಗಂಟೆಗೆ ನಡೆಯಲಿದೆ. ಉದ್ಘಾಟಕರು: ಶ್ರೀಮತಿ ಕೆ. ಬೇಬಿ ಅಧ್ಯಕ್ಷರು ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷತೆ: ಶ್ರೀ ಎನ್. ರಘುರಾಮ ಮಧ್ಯಸ್ಥ ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ ಮುಖ್ಯ ಅತಿಥಿಗಳು: ಶ್ರೀ ರಮೇಶ ಪೂಜಾರಿ ಉಪಾಧ್ಯಕ್ಷರು ನೀಲಾವರ ಗ್ರಾಮ ಪಂಚಾಯತ್ ಶ್ರೀ ಮಹೇಂದ್ರ ಕುಮಾರ್ ನಿಕಟಪೂರ್ವ ಅಧ್ಯಕ್ಷರು ಶ್ರೀಮತಿ ಸುಮ ದೇವಾಡಿಗ ಸದಸ್ಯರು, […]
ಅ.15-24: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಅ. 15 ರಿಂದ 24ರ ವರೆಗೆ ಪಾಡಿಗಾರ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ. ಅ.15 ರಿಂದ ಪ್ರತಿ ದಿನ ಬೆಳಿಗ್ಗೆ 05:30 ಸುಪ್ರಭಾತ ಚಂಡಿಕಾ ಯಾಗ ರಾತ್ರಿ 7.30 ಕ್ಕೆ ಮಹಾಪೂಜೆ, ಹೂವಿನ ಪೂಜೆ, ರಾತ್ರಿ 8.00ಕ್ಕೆ ಕಲ್ಪೋಕ್ತಪೂಜೆ, ನವರಾತ್ರಿ ಉತ್ಸವ, ರಥೋತ್ಸವ. ಅ.16 ರಂದು ಬೆಳಿಗ್ಗೆ 7ಕ್ಕೆ ಕದಿರು ಕಟ್ಟುವುದು, ಅ.19 ರಂದು ಲಲಿತಾ ಪಂಚಮಿ, ಅ.20 ರಂದು ಶಾರದಾ ಪೂಜೆ ಆರಂಭ, ಅ. 22ರಂದು […]