ಉಡುಪಿಯ ಜನತೆಗೆ ಇಲ್ಲಿದೆ ಸಿಹಿ ಸುದ್ದಿ: ಬಳ್ಳಾಲ್ ಮೊಬೈಲ್ಸ್ ನಲ್ಲಿ ಪ್ರತಿ ಸ್ಮಾರ್ಟ್ ಫೋನ್ ಖರೀದಿಗೆ ಬಂಪರ್ ಬಹುಮಾನ

ಉಡುಪಿ: ಉಡುಪಿ‌ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಳ್ಳಾಲ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಗ್ರಾಹಕರಿಂದ ಒಳ್ಳೆಯ ಬೆಂಬಲ ದೊರಕಿದೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಳ್ಳಾಲ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ ಭರ್ಜರಿ […]

ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜುನಲ್ಲಿ ಇಂದು ‘ರೇಡಿಯೋ ಕುಂದಾಪ್ರ’ ಲಾಂಛನ ಹಾಗೂ ಅಧಿಕೃತ ರಾಗ ಬಿಡುಗಡೆ ಸಮಾರಂಭ

ಕುಂದಾಪುರ: ಕುಂದಾಪುರ ಭಂಡಾರ್ ಕಾರ್ಸ ಕಲಾ ಮತ್ತು ವಿಜ್ಞಾನ ಕಾಲೇಜುನಲ್ಲಿ ರೇಡಿಯೋ ಕುಂದಾಪ್ರ ಲಾಂಛನ ಹಾಗೂ ಅಧಿಕೃತ ರಾಗ ಬಿಡುಗಡೆ ಸಮಾರಂಭ ಅ.27 ಮಧ್ಯಾಹ್ನ 3 ಗಂಟೆಗೆ ಆರ್.ಎನ್. ಶೆಟ್ಟಿ ಹಾಲ್, ಭಂಡಾರ್ ಕಾರ್ಸ ಕಾಲೇಜುನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆ: ಶ್ರೀ ಎ.ಎಸ್.ಎನ್. ಹೆಬ್ಬಾರ್ ಮಾಜಿ ಅಧ್ಯಕ್ಷರು, ಕ.ಸಾ.ಪ ಉಡುಪಿ ಜಿಲ್ಲೆ. ಸಮಾರಂಭ ಉದ್ಘಾಟನೆ: ಶ್ರೀ ಕೆ. ಶಾಂತರಾಮ ಪ್ರಭು ಹಿರಿಯ ಸದಸ್ಯರು, ವಿಶ್ವಸ್ಥ ಮಂಡಳಿ ಲಾಂಛನ ಬಿಡುಗಡೆ: ಶ್ರೀ ರವಿ ಬಸ್ರೂರು ಪ್ರಖ್ಯಾತ ಚಲನಚಿತ್ರ ಸಂಗೀತ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಸರಾ ವೈಭವದ ಶೋಭಾಯಾತ್ರೆ: ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿ

ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಜರಗಿದ ವೈಭವದ ಶೋಭಾ ಯಾತ್ರೆಗೆ ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮಂಗಳವಾರ ಸಂಜೆ ಗಣ್ಯರ ಜೊತೆಗೂಡಿ ಚಾಲನೆ ನೀಡಿದರು. ಪ್ರಧಾನ ಅರ್ಚಕ ವೇ| ಮೂ|ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾ ಮಂಗಳಾರತಿ ಬೆಳಗಿ, ವಿಸರ್ಜನಾ ಪೂಜೆ ನಡೆಸಿದರು. ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ […]

ವಿಶ್ವ ಬಂಟರ ಸಮ್ಮೇಳನದ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28 29ರಂದು ಜರಗುವ ವಿಶ್ವ ಬಂಟರ ಸಮ್ಮೇಳನ 2023ರ ಪೂರ್ವಭಾವಿಯಾಗಿ ಹಸುರು ಹೊರೆ ಕಾಣಿಕೆ ಸಮರ್ಪಣೆ, ಬುಧವಾರ ವಿಜೃಂಭಣೆಯಿಂದ ನಡೆಯಿತು. ಉಡುಪಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸುರು ಹೊರೆ ಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನಗರದ ಜೋಡುಕಟ್ಟೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ […]

ಸಮಾಜದ ಸಮಸ್ತರನ್ನೂ ಒಗ್ಗೂಡಿಸಿ ಸಮುದಾಯೋನ್ನತಿಯಿಂದ ರಾಷ್ಟ್ರೋನ್ನತಿಯತ್ತ ಸಾಗುವ ವಿಶ್ವ ಬಂಟರ ಸಮ್ಮೇಳನ-2023

ಅವಿಭಜಿತ ದ.ಕ ಜಿಲ್ಲೆಯ ಅನಭಿಷಿಕ್ತ ದೊರೆಗಳಾಗಿ ಮೆರೆದ ಜನನಿ, ಜನ್ಮ ಭೂಮಿ ಮತ್ತು ಕರ್ಮಭೂಮಿಗೆ ಕೀರ್ತಿ ತಂದ ಬಾವ, ಗುತ್ತು, ಬರ್ಕೆ, ಬೂಡಿನ ಗತ್ತು ಗೈರತ್ತಿನ ಕ್ಷಾತ್ರ ತೇಜದ ವೈಶ್ಯ ವರ್ಣದ ಸಮುದಾಯ ಬಂಟ ಯಾನೆ ನಾಡವರದ್ದು. ಬಂಟ ಅಂದರೆ ಸಚಿವ- ಮಂತ್ರಿ- ಭಟ ಎಂಬುದಾಗಿಯೂ, ಅರಸೊತ್ತಿಗೆಯ ಕಾಲದಲ್ಲಿ ಆಳುಪ ಅರಸರಾಗಿ, ಸಾಮಂತಿಕೆಯ ಕಾಲದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದವರು. ಛಲ, ಬುದ್ದಿ ಬಲ- ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಇನ್ನೊಂದು ಹೆಸರಿದ್ದರೆ ಅದು ಬಂಟರದ್ದು. ಆಡು ಮುಟ್ಟದ ಸೊಪ್ಪಿಲ್ಲ, […]