ಭಾರತವನ್ನು ವಿಶ್ವಗುರುವಾಗಿಸುವ ಪಣತೊಟ್ಟಿರುವ ವಿಶ್ವನಾಯಕ ನರೇಂದ್ರ ಮೋದಿಯವರಿಗೆ ಜನುಮ ದಿನದ ಶುಭಾಶಯಗಳು 

ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್‌ನಗರದ ಪುಟ್ಟ ಊರಿನಲ್ಲಿ ನರೇಂದ್ರ ಮೋದಿಯವರ ಜೀವನದ ಪಯಣ ಪ್ರಾರಂಭವಾಯಿತು. ಸೆಪ್ಟೆಂಬರ್ 17, 1950 ರಂದು ದಾಮೋದರದಾಸ್ ಮೋದಿ ಮತ್ತು ಹೀರಾಬಾ ಮೋದಿಗೆ ಜನಿಸಿದ ಮೂರನೇ ಮಗುವಿಗೆ ನರೇಂದ್ರ ಎನ್ನುವ ಹೆಸರಿಡುತ್ತಾರೆ. ಅತ್ಯಂತ ಸಾಧಾರಣ ಕುಟುಂಬದಲ್ಲಿ ನರೇಂದ್ರ ಎನ್ನುವ ಬಾಲಕನ ಜನನ ಮತ್ತು ಪಾಲನೆಯಾಗುತ್ತದೆ. ಅವರ ಇಡೀ ಕುಟುಂಬವು ಸುಮಾರು 40 ಅಡಿ 12 ಅಡಿಗಳಷ್ಟು ಸಣ್ಣ ಒಂದೇ ಅಂತಸ್ತಿನ ಮನೆಯಲ್ಲಿ ವಾಸಿಸುತ್ತಿತ್ತು. ಅಂದಿನಿಂದ ಇಂದಿನವರೆಗೂ ಅವರ ಪರಿವಾರ […]

ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಡಿಪ್ಲೊಮಾ ಇನ್ ಮಾಂಟೆಸ್ಸರಿ ಚೆಲ್ಡ್ ಎಜ್ಯುಕೇಶನ್ ತರಬೇತಿಯ ಪ್ರಮಾಣ ಪತ್ರ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ

ಮಣಿಪಾಲ: ಮಣಿಪಾಲ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ (ಆ.ಒಇಜ) ಶಿಕ್ಷಕಿಯರಿಗೆ 2022-23 ಸಾಲಿನ ವಿದ್ಯಾರ್ಥಿ ಶಿಕ್ಷಕಿಯರಿಗೆ ಡಿಪ್ಲೊಮಾ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಶಿಕ್ಷಕಿಯರಿಗೆ ಪುರಸ್ಕಾರ ಸಮಾರಂಭವು ಕ್ರಿಸ್ಟಲ್ ಬಿಜ್ಹ್ ಹಬ್‍ನಲ್ಲಿ, ಶ್ರೀಮತಿ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಮುಖ್ಯ ಅತಿಥಿಗಳಾಗಿ ಅಜ್ಜರ್‍ಕಾಡು ಇಶ್ನಾ ಪ್ಲೇ ಸ್ಕೂಲ್’ನ ಸಹ-ಸ್ಥಾಪಕರಾದ ಶ್ರೀಮತಿ ಶಿಲ್ಪಾ ಆರ್. ಶೆಟ್ಟಿ ಮಾತನಾಡಿ, ಶಿಕ್ಷಕಿಯರು ತಾಳ್ಮೆಯು ಶಿಕ್ಷಕಿಯರಿಗೆ ಇರಲೇ ಬೇಕಾದ ಅನಿವಾರ್ಯ ಗುಣ. […]

ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಕೊಠಡಿಯ ಉದ್ಘಾಟನೆಯನ್ನು ಇಂದು(ಸೆ.11) ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಶಾಸಕರು ಮಾತನಾಡಿ ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶ್ಲಾಘನೀಯ ಇಂತಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು ಹಾಗೂ ಶಾಲೆಗೆ ಬೇಕಾದ ಸಂಪೂರ್ಣ […]