‘ ವಿಶ್ವದ ಪ್ರಮುಖ 50 ಸ್ಟ್ರೀಟ್​​ ಫುಡ್‌ಗಳ​ ಪಟ್ಟಿಯಲ್ಲಿ ಮೈಸೂರು ಪಾಕ್​’ಗೆ 14ನೇ ಸ್ಥಾನ

ಮೈಸೂರು: ವಿಶ್ವದ ಪ್ರಮುಖ ಅತ್ಯುತ್ತಮ ಸ್ಟ್ರೀಟ್‌ ಫುಡ್‌ಗಳಲ್ಲಿ ಮೈಸೂರಿನ ಪ್ರಸಿದ್ಧ ಮೈಸೂರು ಪಾಕ್‌ಗೆ 14ನೇ ಸ್ಥಾನ ದೊರೆತಿದೆ. ವಿಶ್ವಮಾನ್ಯತೆ ಪಡೆದ ಹೆಮ್ಮೆಯ ಸಿಹಿತಿಂಡಿಯ ಕುರಿತು ಮೂಲಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಮೈಸೂರು ಮಹಾರಾಜರಿಂದ ನಾಮಕರಣಗೊಂಡ ಸಿಹಿ ತಿಂಡಿಯೇ ಇಂದಿನ ಮೈಸೂರು ಪಾಕ್. ಮೈಸೂರಿನ ಪ್ರಸಿದ್ಧ ಸಿಹಿತಿಂಡಿ ಮೈಸೂರು ಪಾಕ್‌​ ವಿಶ್ವದ ಪ್ರಮುಖ 50 ಅತ್ಯುತ್ತಮ ಸ್ಟ್ರೀಟ್‌ ಫುಡ್ ಖಾದ್ಯಗಳಲ್ಲಿ 14ನೇ ಸ್ಥಾನ ಪಡೆದಿದೆ. ಇಷ್ಟಕ್ಕೂ ಇದಕ್ಕೆ ಮೈಸೂರು ಪಾಕ್​ ಎಂಬ ಹೆಸರು ಬಂದಿದ್ದು ಹೇಗೆ?. ಮೂಲಸ್ಥರ ಮಾತುಗಳು ಇಲ್ಲಿವೆ. […]

ಸಹಾಯ ಹಸ್ತ: ಅಂಧ ಮಗುವಿನ ಬಾಳಿಗೆ ಬೆಳಕಾದ ಸೋನು ಸೂದ್

ಇವರು ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಸದಾ ಸಿದ್ಧರಿರುತ್ತಾರೆ. ಇದೀಗ ಮತ್ತೊಂದು ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಬಿಹಾರದ ನವಾದಾ ನಗರದ ಎರಡೂ ಕಣ್ಣಿಲ್ಲದ ಮಗುವಿನ ಚಿಕಿತ್ಸಾ ವೆಚ್ಚ ಭರಿಸಲಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ಸಂದರ್ಭದಲ್ಲಿ ಅನೇಕರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್​ ನಟ, ನಿರ್ಮಾಪಕ ಸೋನು ಸೂದ್​ ರಿಯಲ್​ ಲೈಫ್​ ಹೀರೋ ಎನಿಸಿಕೊಂಡಿದ್ದಾರೆ. ನಟ ಸೋನು ಸೂದ್​ ಬಿಹಾರದ ನವಾದಾ ನಗರದ ಎರಡೂ ಕಣ್ಣಿಲ್ಲದ ಮಗುವಿನ ಚಿಕಿತ್ಸಾ ವೆಚ್ಚ ಭರಿಸಲಿದ್ದಾರೆ. ನಟ ಸೋನು ಸೂದ್​ ಅಂಧ […]

ಕಸ್ತೂರ್ಬಾ ಆಸ್ಪತ್ರೆಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳು ದಿನಾಚರಣೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು 22ನೇ ಜುಲೈ 2023 ರಂದು ಮೆದುಳಿನ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳಿನ ದಿನವನ್ನು ಆಚರಿಸಿತು. ಪ್ರತಿ ವರ್ಷ ಜುಲೈ 22 ಅನ್ನು ವಿಶ್ವ ಮೆದುಳಿನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ಘೋಷ ವಾಕ್ಯ “ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯ” ಈ ಅಂತರಾಷ್ಟ್ರೀಯ ಆಂದೋಲನವು ಮಾಹಿತಿಯ ಅಂತರವನ್ನು ಮುಚ್ಚಲು ಮತ್ತು ಮೆದುಳಿನ ಆರೋಗ್ಯದ ದುರ್ಬಲತೆಗಳ ಬಗ್ಗೆ ಸಾರ್ವಜನಿಕ ಅರಿವನ್ನು ಹೆಚ್ಚಿಸಲು […]

ವಿಶ್ವ ಕುಂದಾಪುರ ‌ಹಬ್ಬ

ಪ್ರೆಸಕ್ಲಬ್ ನಲ್ಲಿ ಮಾತನಾಡಿದ ಅವರು,ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಆಗ್ತಿದೆ.ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಸರಿಯಾಗಿ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ‌ನಡೆಯಲಿದ್ದು ಶಾಸಕ ಕಿರಣ್‌ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿಲಿದ್ದಾರೆ.ಆಂಕರ್-ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ ಜುಲೈ 23ರ ಭಾನುವಾರ ‌ಆಯೋಜನೆ ಗೊಂಡಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನ ಅಧ್ಯಕ್ಷ ‌ದೀಪಕ್ ಶೆಟ್ಟಿ ಹೇಳಿದ್ದಾರೆ.ಸಂಜೆ 5 ಗಂಟೆಯ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಯಕ್ಷಗಾನ, ಹಾಡು, […]

ಸ್ವಂತ ಮಗುವಿನ ರೀತಿ ಮರಿಯಾನೆ ಸಲಹುತ್ತಿರುವ ಕಾವಾಡಿ ದಂಪತಿ: ಬಂಡೀಪುರದಿಂದ ತಾಯಿಯಿಂದ ಬೇರ್ಪಟ್ಟಿರುವ ಮರಿಆನೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದ ಕಾವಾಡಿ ರಾಜು ಮತ್ತು ರಮ್ಯಾಗೆ ‘ವೇದಾ’ ಮೊದಲನೇ ಹೆಣ್ಣು ಮಗಳು. ಈ ವೇದಾ ಮತ್ಯಾರೂ ಅಲ್ಲ. ಕಳೆದ ಏಳು ತಿಂಗಳ ಹಿಂದೆ ನುಗು ವಲಯದ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 7 ತಿಂಗಳ ಹೆಣ್ಣು ಆನೆಮರಿ. ಕೆಲವೇ ವರ್ಷಗಳ ಹಿಂದೆ ವಿವಾಹವಾಗಿರುವ ರಾಜು ಮತ್ತು ರಮ್ಯಾ ಅವರ ಮಡಿಲು ಸೇರಿರುವ ವೇದಾಗೆ ಮೊದಲ ಮಗುವಿನ ಪಾಲನೆಯ ಅನುಭವ ನೀಡುತ್ತಿದ್ದಾಳೆ.ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಗೆದ್ದ […]