ಅಪರೂಪದ ಈಲ್ ಮೀನು ಸುರತ್ಕಲ್​ನಲ್ಲಿ ಪತ್ತೆ

ಮಂಗಳೂರು (ದಕ್ಷಿಣ ಕನ್ನಡ): ಕನ್ನಡದಲ್ಲಿ ‘ಅರೋಳಿ ಮೀನು’ ಎಂದು ಕರೆಯುತ್ತಾರೆ. ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡರೂ, ಇದು ಹಾವಿನಂತೆ ಉದ್ದಕ್ಕೆ ಬೆಳೆಯುತ್ತದೆ.ಸಮುದ್ರದ ಆಳದಲ್ಲಿ ವಾಸಿಸುವ ‘ಲಿಯೊಪೋರ್ಡ್ ಹನಿಕೋಂಬ್ ಈಲ್’ ಎಂದು ಕರೆಯಲ್ಪಡುವ ಅಪರೂಪದ ಮೀನು ಸುರತ್ಕಲ್ ಸಮೀಪದ ಗುಡ್ಡೆಕೊಪ್ಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಸುರತ್ಕಲ್​ನಲ್ಲಿ ಅಪರೂಪದ ಈಲ್ ಮೀನು ಪತ್ತೆಯಾಗಿದೆ. ಸೇವನೆಗೆ ಯೋಗ್ಯವಲ್ಲದ ಮೀನು: ಸಾಮಾನ್ಯವಾಗಿ ಕರಾವಳಿಯಲ್ಲಿ ಎಲ್ಲಾ ರೀತಿಯ ಮೀನುಗಳು ಸಿಗುತ್ತವೆ. ಕೆಲವೊಂದು ತಿನ್ನಲು ಯೋಗ್ಯವಾಗಿರುತ್ತವೆ. ಆದರೆ ಈ ಮೀನು ಸ್ವಲ್ಪ ಮಟ್ಟಿಗೆ […]

ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆ ನಿಷೇಧ 

ಬೆಂಗಳೂರು: ರಾಜ್ಯದ ಮುಜುರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಪ್ರಕಟಿಸಿದೆ. ಕರ್ನಾಟಕದ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಬಳಕೆ ನಿಷೇಧದ ಬಗ್ಗೆ ಈ ಹಿಂದೆ ಕೂಡ ಸಾಕಷ್ಟು ಚರ್ಚೆ ನಡೆದಿದ್ದು, ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧಹೇರಿ ಆದೇಶ ಪ್ರಕಟಿಸಿದೆ. ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಮಿತಿ […]

ವಿಶ್ವದ ಮೋಸ್ಟ್​ ವಾಂಟೆಡ್ ಕಾರು Tesla ಮೊದಲ ಸ್ಥಾನದಲ್ಲಿ: 2ನೇ ಸ್ಥಾನದಲ್ಲಿ JEEP

ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ) : ಯುಕೆ ಮೂಲದ ಸಂಸ್ಥೆ ಆಟೋ ಟ್ರೇಡರ್ ಪ್ರಕಾರ, ಟೆಸ್ಲಾ ವಿಶ್ವದಲ್ಲಿ ಅತಿ ಹೆಚ್ಚು ಜನರ ಖರೀದಿಸಲು ಬಯಸುವ ಕಾರ್ ಬ್ರ್ಯಾಂಡ್ ಆಗಿದೆ. ಕಾರು ಕೊಳ್ಳಲು 39 ದೇಶಗಳಲ್ಲಿ ಗೂಗಲ್ ಮೂಲಕ ಅತಿ ಹೆಚ್ಚು ಹುಡುಕಲಾದ ಕಾರ್ ಟೆಸ್ಲಾ ಆಗಿದೆ. ಇಡೀ ಪ್ರಪಂಚದಲ್ಲಿ ಜನ ಅತಿ ಹೆಚ್ಚಾಗಿ ಖರೀದಿಸಲು ಬಯಸುವ ಕಾರುಗಳನ್ನು ಕಂಡುಹಿಡಿಯಲು 180 ಕ್ಕೂ ಹೆಚ್ಚು ದೇಶಗಳಲ್ಲಿ 200 ಕ್ಕೂ ಹೆಚ್ಚು ಕಾರ್ ಬ್ರ್ಯಾಂಡ್‌ಗಳಿಗಾಗಿ ಜಾಗತಿಕ ಸರ್ಚ್ ಡೇಟಾವನ್ನು ವಿಶ್ಲೇಷಿಸಲಾಗಿದೆ.ಎಲೋನ್ ಮಸ್ಕ್ […]

ಮಹಿಳಾ ವಿಜ್ಞಾನಿ ಜಗತ್ತಿಗೆ ‘ಹಸಿರು ಮನೆ ಪರಿಣಾಮ’ ತಿಳಿಸಿದ ಯುನಿಸ್ ನ್ಯೂಟನ್ ಫೂಟ್ ಗೆ ಗೂಗಲ್ ಡೂಡಲ್ ಗೌರವ

ಯಾರಿವರು? ಇಂದಿನ ಡೂಡಲ್​ ವಿಶೇಷತೆಯೇನು?. ಇಂದು ದೈತ್ಯ ಮಾಹಿತಿ ಕಣಜದಾರ ಗೂಗಲ್ ಪುಟ ಓಪನ್​ ಮಾಡಿದಾಕ್ಷಣ ಅಲ್ಲಿರುವ ಸ್ಪೆಷಲ್‌ ಡೂಡಲ್​ನಲ್ಲಿ ಅಧ್ಯಯನ ನಿರತರಾಗಿರುವ ಮಹಿಳೆಯೊಬ್ಬಳು ಕಾಣಸಿಗುತ್ತಾರೆ.ಇಂದು ಗೂಗಲ್ ಪುಟ ತೆರೆದರೆ ಮಹಿಳಾ ವಿಜ್ಞಾನಿ ಯುನಿಸ್ ನ್ಯೂಟನ್ ಫೂಟ್ ಅವರ ಸಾಧನೆ ತಿಳಿಯುತ್ತದೆ. ವಿಜ್ಞಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಇವರು ಮಹಿಳಾ ಹಕ್ಕುಗಳ ಕಾರ್ಯಕರ್ತೆಯೂ ಹೌದು.ಇಡೀ ಪ್ರಪಂಚಕ್ಕೆ ಹಸಿರುಮನೆ ಪರಿಣಾಮವನ್ನು ಪರಿಚಯಿಸಿದ ಅಮೆರಿಕದ ವಿಜ್ಞಾನಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಯುನಿಸ್ ನ್ಯೂಟನ್ ಫೂಟ್ ಅವರಿಗಿಂದು 204ನೇ […]

ಅನೇಕ ಸ್ವಾತಂತ್ರ್ಯ ಹೋರಾಟಗಾರರು ಹುಟ್ಟಿದ ಪುಣ್ಯಭೂಮಿ “ಕುಂದಾಪುರ”

ಕುಂದಾಪುರ: ನಮ್ಮೂರಾದ ಕುಂದಾಪುರವು ತನ್ನ ವಿಶಿಷ್ಟವಾದ ಭಾಷೆ, ಪ್ರಾಕೃತಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಮತ್ತು ಆಹಾರ ವೈಶಿಷ್ಟ್ಯತೆಯಿಂದ ಪ್ರವಾಸಿಗರನ್ನು ಆಕರ್ಷಿಸುವುದಲ್ಲದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳನ್ನು ಒಳಗೊಂಡು ಕರ್ನಾಟಕ ರಾಜ್ಯದಲ್ಲಿ ಎಲ್ಲರಿಂದಲೂ ಗುರುತಿಸಲ್ಪಡುವ ತಾಲೂಕಾಗಿದೆ. ಇದರ ಜೊತೆಗೆ ವಿಶ್ವ ಕುಂದಾಪುರ ದಿನವನ್ನು ಇಡೀ ದೇಶದಾದ್ಯಂತ ಆಚರಿಸುತ್ತಾರೆ ಎನ್ನುವುದು ನಮಗೆ ಅಭಿಮಾನದ ಸಂಗತಿ. ಹಾಗಾಗಿ ವಿಶ್ವ ಕುಂದಾಪುರ ದಿನದ ಸಲುವಾಗಿ ಈ ಲೇಖನ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿರುವುದಲ್ಲ. ಲಕ್ಷಾಂತರ ಜನರ ತ್ಯಾಗ, ಹೋರಾಟ, ಬಲಿದಾನ […]