ಮಲ್ಪೆ: ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಿರಿಧಾನ್ಯಗಳು ಉತ್ತಮ ಪೋಷಕಾಂಶಗಳನ್ನು ಹೊಂದುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿವೆ. ಇವುಗಳ ಬಳಕೆಯಿಂದ ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ರವಿವಾರ ಮಲ್ಪೆ ಕಡಲ ತೀರದಲ್ಲಿ ಜಿಲ್ಲಾಡಳಿತ, ಜಿಲ್ಲ ಪಂಚಾಯತ್, ಕೃಷಿ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ […]

ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್ ಪಾಲ್. ಎ ಸುವರ್ಣ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ […]

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ

ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ಉಡುಪಿ ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಇಂಟರ್ ನ್ಯಾಶನಲ್ ಹೋಟೆಲ್ ಸಮೀಪದ 10 ಎಕರೆ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳ ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಟ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, […]

ಮುಲ್ಕಿ: ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ – ಫಲಿತಾಂಶ

ಮುಲ್ಕಿ: ಡಿ.24 ರಂದು ನಡೆದ ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 02 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 27 ಜೊತೆ ನೇಗಿಲು ಕಿರಿಯ: 73 ಜೊತೆ ಒಟ್ಟು ಕೋಣಗಳ ಸಂಖ್ಯೆ: 152 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ […]

ಉಡುಪಿ: ಎಂ.ಜಿ.ಎಂ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ

ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು 1949ರಲ್ಲಿ ಆರಂಭವಾಗಿ ಪ್ರಸ್ತುತ ವರ್ಷದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಶನಿವಾರ ಕಾಲೇಜಿನ ಕ್ಯಾಂಪಸ್‌ ಅಕ್ಷರಶಃ ಹಳೆ ವಿದ್ಯಾರ್ಥಿಗಳ ನೆನಪು, ಭಾವನೆಗಳ ಸಮಾಗಮಕ್ಕೆ ವೇದಿಕೆಯಾಗಿತ್ತು. ಬೆಳಗ್ಗೆ ಮಾಧವ ರಕ್ಷಾ ಆಡಳಿತ ಸೌಧ ಆವರಣದಲ್ಲಿರುವ ಡಾ| ಟಿಎಂಎ ಪೈ ಅವರ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗೀತಾಂಜಲಿ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಕಾಲೇಜಿನ ಬದುಕನ್ನು ನೆನಪಿಸುವ ಫೋಟೋ ಗ್ಯಾಲರಿ ಪ್ರದರ್ಶನ ಉದ್ಘಾಟನೆ ನಡೆಯಿತು. ಮುದ್ದಣ ಮಂಟಪ ಸಭಾಂಗಣದಲ್ಲಿ ಕಾಲೇಜಿನ ನಿವೃತ್ತ […]