ಮಿಸ್ ಯೂನಿವರ್ಸ್ ನೆದರ್ಲ್ಯಾಂಡ್ಸ್ ಕಿರೀಟ ಪಡೆದ ʻಟ್ರಾನ್ಸ್ಜೆಂಡರ್ʼ ಮಾಡೆಲ್ ʻರಿಕ್ಕಿ ವ್ಯಾಲೆರಿ ಕೊಲ್ಲೆʼ

ಕೆಎನ್ಎನ್ಡಿಜಿಟಲ್ ಡೆಸ್ಕ್ : ಮಿಸ್ ಯೂನಿವರ್ಸ್ ನೆದರ್ಲ್ಯಾಂಡ್ಸ್ 2023 ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಟ್ರಾನ್ಸ್ಜೆಂಡರ್ ಮಾಡೆಲ್ ರಿಕ್ಕಿ ವ್ಯಾಲೆರಿ ಕೊಲ್ಲೆಗೆ ಜುಲೈ 8 ರಂದು(ಶನಿವಾರ) ಲ್ಯೂಸ್ಡೆನ್ನಲ್ಲಿರುವ AFAS ಥಿಯೇಟರ್ನಲ್ಲಿ ನೀಡಲಾಯಿತು.ರಿಕ್ಕಿ ವಾಲೆರಿ ಕೊಲ್ಲೆ(Rikkie Valerie Kollé) ಮಿಸ್ ಯೂನಿವರ್ಸ್ ನೆದರ್ಲ್ಯಾಂಡ್ಸ್ 2023 ಕಿರೀಟವನ್ನು ಪಡೆದ ಮೊದಲ ಟ್ರಾನ್ಸ್ಜೆಂಡರ್ ಆಗಿದ್ದು, ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇನ್ನೂ, ಆಮ್ಸ್ಟರ್ಡ್ಯಾಮ್ನ 26 ವರ್ಷದ ನಥಾಲಿ ಮೊಗ್ಬೆಲ್ಜಾಡಾ ಮೊದಲ ರನ್ನರ್ ಅಪ್ ಎಂದು ಹೆಸರಿಸಲ್ಪಟ್ಟರೆ, ಹಬೀಬಾ ಮೊಸ್ತಫಾ ಮತ್ತು ಲೌ ಡಿರ್ಚ್ಗಳು ಕ್ರಮವಾಗಿ […]
ಉಡುಪಿ ಕಲ್ಯಾಣಪುರ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು: ಕ್ರಿಯೇಟಿವ್ ಸಮಾಗಮ

ಉಡುಪಿ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇವರ ಸಹಭಾಗಿತ್ವದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ಜೂ.30 ಶುಕ್ರವಾರದಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ,ಕ್ರೀಡಾ ಸಂಘಟನೆಗಳ ಉದ್ಘಾಟನೆ ನಿಮಿತ್ತ “ಕ್ರಿಯೇಟಿವ್ ಸಮಾಗಮ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಶ್ರೀ ಅಶ್ವತ್ ಎಸ್ ಎಲ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. “ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಪಿಯುಸಿ ಹಂತಕ್ಕೆ ಬಂದಿದ್ದು, ಬದುಕಿನ ದಿಕ್ಕನ್ನೇ ಬದಲಾಯಿಸುವ […]
ಡಿಜಿ ಲಾಕರ್ನಲ್ಲಿ ದ್ವಿತೀಯ ಪಿಯುಸಿ ಪಾಸ್ ಔಟ್ ಆದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಲಭ್ಯ

ಬೆಂಗಳೂರು : ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. 2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್ಗೆ ಅಪ್ಲೋಡ್ಗೆ ಮಾಡಲಾಗಿದೆ. ಹಾಗಾಗಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎನ್ಎಡಿ ಡಿಜಿಲಾಕರ್ […]
ಮಳೆಯಿಂದಾಗಿ ಜೋಗ ಜಲಪಾತಕ್ಕೆ ಜೀವಕಳೆ : ಪ್ರವಾಸಿಗರಿಗೆ ರಾಜಾ, ರಾಣಿ, ರೋರರ್, ರಾಕೆಟ್ ಮೋಡಿ

ಶಿವಮೊಗ್ಗ :ಇನ್ನು ಜಗತ್ ಪ್ರಸಿದ್ಧ ಜೋಗ ಜಲಪಾತಕ್ಕೆ ಮಳೆಯಿಂದ ಜೀವಕಳೆ ಬಂದಂತೆ ಆಗಿದೆ. ಜಿಲ್ಲೆಯಲ್ಲಿ ಮುಂಗಾರು ತಡವಾದರು ಸಹ ಸಣ್ಣದಾಗಿ ಪ್ರಾರಂಭಗೊಂಡಿದೆ. ಆದರೆ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಮಳೆ ಬಾರದೆ ಇದ್ದರೂ ಸಹ ವರುಣನ ಆಗಮನ ಮಲೆನಾಡ ರೈತರಿಗೆ ತುಸು ನೆಮ್ಮದಿ ತರಿಸಿದೆ. ಮುಂಗಾರು ಸುಮಾರು 40 ದಿನ ತಡವಾದರೂ ಜೋಗದಲ್ಲಿ ಶರಾವತಿ ಬಳಕುತ್ತಾ ಮೇಲಿಂದ ಧುಮ್ಮಿಕ್ಕುತ್ತಿದ್ದಾಳೆ. ರಾಜಾ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿ 960 ಅಡಿ ಎತ್ತರದಿಂದ ಶರಾವತಿ ನದಿ ಕೆಳಕ್ಕೆ ಬಿದ್ದು ಮುಂದೆ […]
ದಕ್ಷಿಣ ಕನ್ನಡದಲ್ಲಿ ವರ್ಷಕ್ಕೆ ಟನ್ ಗಟ್ಟಲೆ ಇಳುವರಿ ಪಡೆದು ವಿದೇಶಿ ಹಣ್ಣಗಳನ್ನು ಬೆಳೆಯುವ ಬೆಳೆಗಾರ

ಮಂಗಳೂರು : ಮೂಲತಃ ಬೆಂಗಳೂರಿನ ಪೀಣ್ಯ ನಿವಾಸಿಯಾಗಿರುವ ಲಕ್ಷ್ಮಣ್ ಹನ್ನೆರಡು ವರ್ಷಗಳ ಹಿಂದೆ ಕೃಷಿ ಮಾಡಲೆಂದೇ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆ. ಮನಸು ಮಾಡಿದರೆ, ಬೆಂಗಳೂರಿನಲ್ಲಿ ಉದ್ಯಮ ನಡೆಸಿ ಹೆಚ್ಚು ಹಣ ಸಂಪಾದಿಸಬಹುದಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕೃಷಿ ಮಾಡಿದರೆ ಹೇಗೆ ಎಂದುಕೊಂಡು ಬೆಳ್ತಂಗಡಿ ತಾಲೂಕಿನ ನೇತ್ರಾವತಿ ನದಿ ತಟದಲ್ಲಿರುವ ತೆಕ್ಕಾರು ಎನ್ನುವ ಹಳ್ಳಿಯಲ್ಲಿ ಸುಮಾರು 40 ಎಕರೆ ಜಾಗವನ್ನು ಖರೀದಿಸಿ ಕೃಷಿಯ ಕಸಿಗೆ ಇಳಿದಿದ್ದರು. ವಿದೇಶಗಳಲ್ಲಿ ಹೆಚ್ಚಾಗಿ ಬೆಳೆಯುವ ಹಣ್ಣನ್ನು ಕರ್ನಾಟಕದಲ್ಲಿ ತಿನ್ನುವ […]