ಹಾವೇರಿಯ ಕರ್ಜಿಗಿಯಲ್ಲಿ ಕಾರಹುಣ್ಣಿಮೆ ಸಂಭ್ರಮ

ಹಾವೇರಿ : ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದಲ್ಲಿ ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ವಿಶೇಷ ಅಲಂಕಾಲ ಮಾಡುವ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು. ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕನಾ೯ಟಕ ಭಾಗದ ರೈತರು ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಹಾವೇರಿಯ ಕರ್ಜಗಿ ಗ್ರಾಮದಲ್ಲೂ ಸಹ ಈ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಆಚರಣೆ ಹೇಗಿರುತ್ತದೆ? : ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸಕ್ಕೆ ಬ್ರಹ್ಮಲಿಂಗೇಶ್ವರ […]
27 ವರ್ಷಗಳ ನಂತರ ಸಿಕ್ತು ಚಾನ್ಸ್; ಭಾರತದಲ್ಲಿ ನಡೆಯಲಿದೆ ‘ವಿಶ್ವ ಸುಂದರಿ 2023’ ಸ್ಪರ್ಧೆ! Miss World 2023:

ಬಹುನಿರೀಕ್ಷಿತ ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು (Miss World 2023) ಈ ಬಾರಿ ಭಾರತ ಆಯೋಜಿಸಲಿದೆ. Miss World 2023: ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು ಈ ಬಾರಿ ಭಾರತ ಆಯೋಜಿಸಲಿದೆ. ಭಾರತವನ್ನು ಆಯ್ಕೆ ಮಾಡಲು ಕಾರಣವೇನು? ಈ ಹಿಂದೆ ದೇಶದಲ್ಲಿ ಈ ಪ್ರತಿಷ್ಟಿತ ಸ್ಪರ್ಧೆ ನಡೆದಿದ್ದು ಯಾವಾಗ? ಕಂಪ್ಲೀಟ್ ಡಿಟೇಲ್ಸ್. 27 ವರ್ಷಗಳ ಬಳಿಕ ಭಾರತವು 71 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯ ವಹಿಸಲಿದೆ. ಈ ವಿಚಾರವನ್ನು ಇಂದು ನಡೆದ […]
ಮಾರುಕಟ್ಟೆಗೆ ಬಂತು 5 ಬಾಗಿಲಿನ ಮಾರುತಿ ಸುಜುಕಿ ಜಿಮ್ನಿ: ದರ, ವಿಶೇಷತೆ ಹೀಗಿದೆ ನೋಡಿ

ಕಳೆದ ಕೆಲವು ತಿಂಗಳಿಂದ ಕಾರುಪ್ರಿಯರಲ್ಲಿ ಸಾಕಷ್ಟು ರೋಮಾಂಚನ, ನಿರೀಕ್ಷೆ ಹುಟ್ಟಿಸಿದ್ದ ಮಾರುತಿ ಸುಜುಕಿ ಜಿಮ್ನಿ ಕಾರು ಕೊನೆಗೂ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ ಎಸ್ಯುವಿ ಕಾರು ಬಿಡುಗಡೆಯಾಗಿದೆ. ಗ್ರಾಹಕರು ಆರ್ಡರ್ಗೆ ಮುಗಿಬೀಳುತ್ತಿದ್ದಾರೆ. ಅಂಥದ್ದೇನಿದೆ? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಹೊಚ್ಚ ಹೊಸ ಅತ್ಯಾಧುನಿಕ ವಾಹನದ ಬೆಲೆಗಳನ್ನು ಪ್ರಕಟಿಸಲಾಗಿದೆ. ಈಗಾಗಲೇ ಇದರ ಬುಕ್ಕಿಂಗ್ ಸಹ ಆರಂಭವಾಗಿದೆ. ಈವರೆಗೆ 30 ಸಾವಿರ ಆರ್ಡರ್ಗಳು ಬಂದಿವೆ ಎಂದು ತಿಳಿದುಬಂದಿದೆ. ಜಿಮ್ನಿ ಬೆಲೆ 12.74 ಲಕ್ಷ ರೂಪಾಯಿಯಿಂದ ಶುರುವಾಗಿ 15.05 […]
ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ನಿರಾಕರಣೆ : ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಸಮಿತಿಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಹಿತಿ ನಿರಾಕರಿಸಿದ್ದಾರೆ. ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದಾರೆ. ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ […]
ನೈವೇದ್ಯ ಸಲ್ಲಿಸುವ ಅವಕಾಶ : ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಶಬರಿಮಲೆ ಅಯ್ಯಪ್ಪನಿಗೆ ಇ-ಕಾಣಿಕಾ ಸೌಲಭ್ಯ

ಶಬರಿಮಲೆ (ಕೇರಳ): ಈ ಹಿಂದೆ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ವರ್ಚುವಲ್ ಸರತಿಯ ವ್ಯವಸ್ಥೆಯಲ್ಲಿ ದೇವಸ್ವಂ ಮಂಡಳಿ ಪ್ರಾರಂಭಿಸಿತ್ತು. ದೇವಾಲಯಗಳಲ್ಲಿ ದೇವರಿಗೆ ನೈವೇದ್ಯ, ಪೂಜೆ ಸಲ್ಲಿಸಬೇಕಾದರೆ ದೇವಸ್ಥಾನಕ್ಕೇ ಹೋಗಬೇಕೆಂದಿಲ್ಲ. ಈಗ ಮನೆಯಲ್ಲೇ ಕುಳಿತು ದೇವರಿಗೆ ಸಲ್ಲಿಸುವಂತಹ ತಂತ್ರಜ್ಞಾನಗಳು ಬೆಳೆದಿವೆ. ಆ ತಂತ್ರಜ್ಞಾನವನ್ನು ಹಲವು ದೇವಾಲಯಗಳು ಕೂಡ ಅಳವಡಿಸಿಕೊಂಡಿವೆ ಕೂಡ. ಅದರಂತೆಯೇ ಇನ್ಮುಂದೆ ಅಯ್ಯಪ್ಪ ಸ್ವಾಮಿಯ ಭಕ್ತರು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಅಯ್ಯಪ್ಪ ಸ್ವಾಮಿಗೆ ನೈವೇದ್ಯ ಸಲ್ಲಿಸಬಹುದು. ಶಬರಿಮಲೆಯ ಅಯ್ಯಪ್ಪನಿಗೆ ಭಕ್ತರು ಕಾಣಿಕೆ ಸಲ್ಲಿಸಲು ತಿರುವಾಂಕೂರು ದೇವಸ್ವಂ ಮಂಡಳಿಯು ಇ-ಕಾಣಿಕಾ […]