ವೈದ್ಯರು ಮತ್ತು ಆರೋಗ್ಯ ಮೂಲಸೌಕರ್ಯಗಳ ಮೇಲಿನ ಹೊರೆಗಳನ್ನು ನಿವಾರಿಸಲು ಪ್ರಿವೆಂಟಿವ್ ಹೆಲ್ತ್ ಕೇರ್ ಮೇಲೆ ಗಮನ ಕೇಂದ್ರೀಕರಿಸಿ

ಭಾರತದಲ್ಲಿ ಜುಲೈ 1 ಅನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ನಮ್ಮ ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ಆರೋಗ್ಯ ವೃತ್ತಿಪರರ ದಣಿವರಿಯದ ಪ್ರಯತ್ನಗಳಿಗೆ ಗೌರವ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವ ವಿಶೇಷ ಸಂದರ್ಭವಾಗಿ ಈ ದಿನ ಕಾರ್ಯನಿರ್ವಹಿಸುತ್ತದೆ. ಅದೇನೇ ಒತ್ತಡ ಇದ್ದರೂ, ವೈದ್ಯರು, ನಮ್ಮೆಲ್ಲರಂತೆ, ವಿಸ್ತೃತ ಕೆಲಸದ ಸಮಯ ಮತ್ತು ರೋಗಿಗಳ ಹೆಚ್ಚುತ್ತಿರುವ ಒತ್ತಡದ ಪರಿಣಾಮವಾಗಿ ಭಾವನಾತ್ಮಕ ತೊಂದರೆ ಮತ್ತು ದೈಹಿಕ ಬಳಲಿಕೆಯನ್ನು ಎದುರಿಸುವ ಮಾನವರು ಎಂದು ಗುರುತಿಸುವುದು ಅವಶ್ಯ. ಆದ್ದರಿಂದ ಪ್ರಿವೆಂಟಿವ್ ಹೆಲ್ತ್ ಕೇರ್ ನ ಮಹತ್ವವನ್ನು […]
ವೈದ್ಯರ ದಿನಾಚರಣೆಗೆ ನಾಡಿನಾದ್ಯಂತ ಶುಭಹಾರೈಸಿದ ಗಣ್ಯರು

ವೈದ್ಯರ ದಿನಾಚರಣೆಗೆ ನಾಡಿನಾದ್ಯಂತ ಶುಭಹಾರೈಸಿದ ಗಣ್ಯರು
ಹಿರಿಯಡಕದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕರು ಅಂಜಾರು, ಮರ್ಣಿ, ಮಣಿಪುರ, ಬೊಮ್ಮರಬೆಟ್ಟು ಗ್ರಾಮದ ಒಟ್ಟು 17 ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿ.ಸಿ ಅಡಿ ಹಕ್ಕುಪತ್ರ ವಿತರಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನದ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಅವರು ವಾರದಲ್ಲಿ ಪ್ರತಿ ಸೋಮವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಾಗಿ ತಿಳಿಸಿದರು. ಈ […]
Udupi: ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://instagram.com/ange_lsfitness? https://g.co/kgs/dW2VsH
ಜೂ.30: ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಹಿರಿಯಡಕ ಕಚೇರಿ ಉದ್ಘಾಟನೆ

ಕಾಪು: ತಾಲೂಕಿನ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಬಳಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೂತನ ಶಾಸಕರ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಜರಗಲಿದೆ. ಇದರ ಜೊತೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.