ಪುಣ್ಯಕ್ಷೇತ್ರ ಕೇದಾರನಾಥ ಯಾತ್ರೆಗೆ ಹೆಲಿಕಾಪ್ಟರ್ ಬುಕಿಂಗ್ ಆರಂಭ

ಹಿಂದುಗಳ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಕೇದಾರನಾಥ ಧಾಮ ಒಂದಾಗಿದ್ದು, ಉತ್ತರ ಖಂಡದ ಗುಡ್ಡಗಾಡು ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದೆ. ಕೇದಾರನಾಥಯಾತ್ರೆಗೆ ಐ ಆರ್ ಸಿಟಿಸಿ ಮೂಲಕ ಹೆಲಿಕಾಪ್ಟರ್ ರೈಡ್ ಗೆ ಬುಕಿಂಗ್ ಆರಂಭಗೊಂಡಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಬುಕಿಂಗ್ ಆರಂಭಗೊಂಡಿದೆ. ಮೇ 28 ರಿಂದ ಜೂನ್ 15ರ ನಡುವಿನ ಹೆಲಿಕಾಪ್ಟರ್ ರೈಡನ್ನು ಬುಕ್ ಮಾಡಿಕೊಳ್ಳಬಹುದು. ಬುಕಿಂಗ್ ಗಾಗಿ ವೆಬ್ಸೈಟ್ನಲ್ಲಿ ಲಾಗಿನ್ ಐಡಿ ಅನ್ನು ರಚಿಸಿ, ಲಾಗಿನ್ ಮಾಡಿದ ನಂತರ ಬಳಕೆದಾರರು ಹೆಲಿ ಆಪರೇಟರ್ ಕಂಪನಿಯನ್ನು ಆಯ್ಕೆ ಮಾಡುವ […]
ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’

ಉಡುಪಿ ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ 25 ರವರೆಗೆ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 21ರ ಬೆಳಿಗ್ಗೆ ಗಂಟೆ 8.00ರಿಂದ ಸಹಸ್ರ ಪ್ರಮೋದಕ ಗಣಪತಿ ಹೋಮ, ಅಷ್ಟ ಬಂದ, ಬಿಂಬ ಶುದ್ಧಿ, ಗಣಪತಿ ದೇವರಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಗಂಟೆ 5:30 […]
Virat Kohli: ದಾಖಲೆಯ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಅಲ್ಲದೆ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. […]
Ragini Dwivedi: ಅಂತರಾಷ್ಟ್ರೀಯ ಚಹಾ ದಿನ, ‘ಟೀ’ಯಿಂದ ನನ್ನ ದಿನ ಆರಂಭ ಎಂದ ನಟಿ ರಾಗಿಣಿ!

ಅಂತರಾಷ್ಟ್ರೀಯ ಚಹಾ ದಿನದಂದು ರಾಗಿಣಿ ಟೀ ಕುಡಿದು, ಫೋಟೋಗೆ ಪೋಸ್ ನೀಡಿದ್ದಾರೆ. ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ರೂಪದರ್ಶಿ. 2009 ರಲ್ಲಿ ಕಿಚ್ಚ ಸುದೀಪ್ ಅಭಿನಯದ `ವೀರ ಮದಕರಿ’ ಚಿತ್ರದಿಂದ ಸಿನಿಪಯಣ ಆರಂಭಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅಂತರಾಷ್ಟ್ರೀಯ ಚಹಾ ದಿನದಂದು ಟೀ ಕುಡಿಯುವ ಮೂಲಕ ಫೋಟೋಗೆ ಪೋಸ್ ನೀಡಿದ್ದಾರೆ. ಟೀಯಿಂದ ನನ್ನ ದಿನ ಆರಂಭ ಎಂದ ಬರೆದುಕೊಂಡಿದ್ದಾರೆ. ಪ್ರತೀ ವರ್ಷ ಮೇ 21 ಅಂತರಾಷ್ಟ್ರೀಯ ಚಹಾ ದಿನವನ್ನು ಆಚರಿಸಲಾಗುತ್ತದೆ. ನೀರಿನ ನಂತರ […]
ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ: ಇಂದು ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿ ಪೂಜಾ ಮಹೋತ್ಸವವು ಮೇ.24ರ ತನಕ ನಡೆಯಲಿದೆ. ಇಂದು ಬ್ರಹ್ಮಕುಂಭಾಭಿಷೇಕ: ಮೇ 21ರ ಬೆಳಿಗ್ಗೆ 9.15ಕ್ಕೆ ಶ್ರೀ ಸಿದ್ಧಿ ವಿನಾಯಕ ದೇವರಿಗೆ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮಗಳು: ಮೇ 21ರಂದು ಸಂಜೆ 5.30ಕ್ಕೆ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠದ ಶ್ರೀ […]