ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ವಿ.ಸುನಿಲ್ ಕುಮಾರ್ ಅವರನ್ನು ಜೋಡುರಸ್ತೆಯಲ್ಲಿ ಅದ್ದೂರಿಯ ಸ್ವಾಗತ..

ಕಾರ್ಕಳ: ಕರ್ನಾಟಕ ಚುನಾವಣಾ ಫಲಿತಾಂಶದಲ್ಲಿ ವಿ.ಸುನೀಲ್ ಕುಮಾರ್ ಅವರು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾರ್ಕಳ ಕೇಂದ್ರ ಭಾಗಕ್ಕೆ ಪಾದಸ್ವರ್ಶ ಗೈಯುತ್ತಿದ್ದಂತೆ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಮುಂಭಾಗದಲ್ಲಿ ಕಾರ್ಕಳದ ಜನತೆ ಅವರನ್ನು ಅದ್ದೂರಿಯ ಸ್ವಾಗತ ಮಾಡಲಾಯಿತು. ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಸಂಸ್ಥೆಯ ಪಾಲುದಾರರಾದ ರವಿಪ್ರಕಾಶ್ ಹಾಗೂ ಕಿರಣ ರವಿಪ್ರಕಾಶ್ ಪ್ರಭು ಮತ್ತು ಪ್ರಜ್ವಲ್ ಪ್ರಭು ಇವರು ಆತ್ಮೀಯವಾಗಿ ಶಾಸಕ ಸುನೀಲ್ ಕುಮಾರ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಶುದ್ಧ ರೇಷ್ಮೆ ಶಾಲು ಹೊದಿಸಿ, ಹೂಮಾಲೆಯನ್ನು […]

ಜಗದ್ಗುರು ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ವಸಂತ ವೇದ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ, ಪಡುಕುತ್ಯಾರು ಇದರ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಸಂತ ವೇದ ಶಿಬಿರ 2023 ಅನ್ನು ಮೇ 6 ರಿಂದ 14 ರ ವರೆಗೆ ಶ್ರೀ ಸರಸ್ವತೀ ಸತ್ಸಂಗ ಮುಂದಿರ ಪಡುಕುತ್ಯಾರು ಇಲ್ಲಿ ಆಯೋಜಿಸಲಾಗಿದೆ. ಶಿಬಿರ ಉದ್ಘಾಟನೆಯು ಮೇ 7 ರಂದು ಜರುಗಿದ್ದು,ಸಮಾರೋಪವು ಮೇ 14 ರಂದು ಜಗದ್ಗುರುಗಳ ಪಟ್ಟಾಭಿಷೇಕ ವರ್ಧಂತಿ ಸಮಾರಂಭದೊಂದಿಗೆ ಸಂಪನ್ನವಾಗಲಿದೆ. ವಸಂತ ವೇದ […]

‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್..

‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ […]

ಹಣ್ಣುಗಳ ‘ರಾಜ’ ಮಾವಿನ ಹಣ್ಣಿನಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು

ಹಣ್ಣುಗಳ ರಾಜನೆಂದೇ ಖ್ಯಾತಿವೆತ್ತ ಮಾವು ನೋಡಲು ಸುಂದರ, ತಿನ್ನಲು ರುಚಿಕರ. ಮಾತ್ರವಲ್ಲ, ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳೂ ಒಂದೆರಡಲ್ಲ. ಆಮ್ರಫಲ, ಆಮ್, ಮಾವು ಎಂದು ಕರೆಯಲ್ಪಡುವ ಈ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳಿಂದಾಗಿಯೆ ಇದನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಮಾವು ಉಷ್ಣವಲಯದ ಮರವಾಗಿದ್ದು ಇದರ ವೈಜ್ಞಾನಿಕ ಹೆಸರು ಮ್ಯಾಂಗಿಫೆರಾ ಇಂಡಿಕಾ. ಇದು ಈಶಾನ್ಯ ಭಾರತ, ಬಾಂಗ್ಲಾದೇಶ ಮತ್ತು ವಾಯುವ್ಯ ಮ್ಯಾನ್ಮಾರ್ ಮೂಲದ ಸಸ್ಯವಾಗಿದೆ. ಭಾರತದಲ್ಲಿ ಬೆಳೆದ ಮಾವಿಗೆ ಪ್ರಪಂಚದಾದ್ಯಂತ ಬೇಡಿಕೆ ಇದೆ. ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳು […]

ಕಾರ್ಕಳ: ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ನ್ಯೂ ಪವನ್ ಜುವೆಲ್ಲರ್ಸ್ ಶುಭಾರಂಭ

ಕಾರ್ಕಳ: ಮೇ.12 ಶುಕ್ರವಾರದಂದು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು, ಪೀಠಾಧೀಶ್ವರರು, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇವರ ದಿವ್ಯ ಉಪಸ್ಥಿತಿಯಲ್ಲಿ ನ್ಯೂ ಪವನ್ ಜುವೆಲ್ಲರ್ಸ್ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಮುಖ್ಯ ಅತಿಥಿಗಳು: ಶ್ರೀ ವಿ. ಸುನಿಲ್ ಕುಮಾರ್, ಶಾಸಕರು, ಕಾರ್ಕಳ ದಿನಾಂಕ: 12-05-2023ನೇ ಶುಕ್ರವಾರ ಬೆಳಿಗ್ಗೆ ಗಂಟೆ 7.45 ಸ್ಥಳ: ಸದಾಶಿವ ಟವರ್, ಅನಂತಶಯನ ರಸ್ತೆ, ಕಾರ್ಕಳ ಈ ಶುಭ ಸಮಾರಂಭಕ್ಕೆ ತಮ್ಮನ್ನು ಹಾರ್ದಿಕವಾಗಿ ಆಮಂತ್ರಿಸುವ, ಪವನ್ […]