Karnataka Election ನಾಲ್ಕು ದಿನ ಬಾಕಿ: ರೋಡ್ ಶೋ ಮೂಲಕ ಮೋದಿ, ಭರ್ಜರಿ ಮೋಡಿ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯ ರಾಜಧಾನಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು, ಮಾರ್ಗದ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಅಪಾರ ಸಂಖ್ಯೆಯ ಉತ್ಸಾಹಿ ಜನರತ್ತ ಕೈ ಬೀಸಿದರು.ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್‌ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್‌ವರೆಗೆ 26 ಕಿ.ಮೀ ರೋಡ್‌ಶೋ ಸುಮಾರು ಮೂರು ಗಂಟೆಗಳಲ್ಲಿ ಮುಕ್ತಾಯವಾಯಿತು. ರೋಡ್‌ಶೋ ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ಭಾಗಗಳಲ್ಲಿ ಸಂಚರಿಸಿ ಸುಮಾರು ಹನ್ನೆರಡು ವಿಧಾನಸಭಾ […]

ಹರೀಶ್‌ ಪೂಂಜ ಪರವಾಗಿ ಬೃಹತ್ ರೋಡ್‌ ಶೋ ಮೂಲಕ ಮತಯಾಚಿಸಿದ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ ಅಸ್ಸಾಂ ಮುಖ್ಯಮಂತ್ರಿ

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ಅವರ ಪರವಾಗಿ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ, ಬೆಂಕಿ ಚೆಂಡಿನ ಮಾತುಗಳಿಂದ ಪ್ರಸಿದ್ಧಿ ಪಡೆದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಅವರು‌ ಇಂದು ದಿನಾಂಕ 06.05.2023 ರಂದು ಉಜಿರೆಯಲ್ಲಿ ಬೃಹತ್‌ ರೋಡ್ ಶೋ ಮೂಲಕ ಮತಯಾಚಿಸಿದರು. ಉಜಿರೆ ಎಸ್‌ಡಿಎಂ ಕಾಲೇಜು ಮೈದಾನದಿಂದ ಆರಂಭಗೊಂಡು ಜನಾರ್ಧನ ಸ್ವಾಮಿ ದೇವಸ್ಥಾನದ ಬೀದಿಯವರೆಗೆ ಬೃಹತ್‌ ರೋಡ್‌ ಶೋ ನಡೆಯಿತು. ಉಜಿರೆ ಮತ್ತು ಧರ್ಮಸ್ಥಳ ಜಿಲ್ಲಾ ಪಂಚಾಯತ್‌ ಕ್ಷೇತ್ರ ವ್ಯಾಪ್ತಿಯ […]

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪುಟಿದೆದ್ದ ಕಾರ್ಯಕರ್ತರ ಉತ್ಸಾಹ, ಮಾದರಿ ಕ್ಷೇತ್ರ ಮಾಡುವತ್ತ ಹರೀಶ್ ಪೂಂಜ ದಾಪುಗಾಲು

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ತಾಲೂಕು ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು ಪಟ್ಟಣ ಪಂಚಾಯತ್ ಸದಸ್ಯರಾದ, ಶರತ್ ಕುಮಾರ್, ಲೋಕೇಶ್, […]

ಎಲ್ಲಾ ಜಾತಿ, ವರ್ಗದ ಜನರ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸಿದ ನಾಯಕ ಹರೀಶ್‌ ಪೂಂಜ: ಕೋಟ

ಬೆಳ್ತಂಗಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಪ್ರಮುಖ ಯೋಜನೆಗಳನ್ನು ಹರೀಶ್‌ ಪೂಂಜ ತಾಲೂಕಿನ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಬೆಳ್ತಂಗಡಿ ಕ್ಷೇತ್ರದ ಪ್ರಗತಿಗೆ ಭಗೀರಥ ಪ್ರಯತ್ನ ಮಾಡಿದ್ದಾರೆ, ಎಲ್ಲಾ ವರ್ಗ, ಎಲ್ಲಾ ಜಾತಿಯ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸಿದವರು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪಡಂಗಡಿ, ವೇಣೂರು, ನಾರಾವಿಯಲ್ಲಿ ನಡೆದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಪರ ಬಿಜೆಪಿಯ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಭಿವೃದ್ಧಿಯ ವಿಚಾರದಲ್ಲಿ ಈ ರಾಜ್ಯ ಕಂಡ […]

ʼದಿ ಕೇರಳ ಸ್ಟೋರಿʼಗೆ ʼಎʼ ಸರ್ಟಿಫಿಕೇಟ್:‌10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

ಕೊಚ್ಚಿ: ಕಳೆದ ವರ್ಷ ಟೀಸರ್‌ ರಿಲೀಸ್‌ ಆದಾಗಿನಿಂದಲೂ ಭಾರೀ ಸದ್ದು ಮಾಡಿದ ʼದಿ ಕೇರಳ ಸ್ಟೋರಿʼ ಇತ್ತೀಚೆಗೆ ಟ್ರೇಲರ್‌ ಮೂಲಕ ದೇಶದ ಗಮನ ಸೆಳೆದಿದೆ. ಇನ್ನೇನು ಸಿನಿಮಾ ತೆರೆಗೆ ಬರಲು ದಿನಗಣನೆ ಬಾಕಿ ಉಳಿದಿದೆ. ರಿಲೀಸ್‌ ಗೂ ಮುನ್ನ ಚಿತ್ರದ ಬಗ್ಗೆ ಪರ – ವಿರೋಧ ಮಾತುಗಳು ಕೇಳಿ ಬರುತ್ತಿದೆ. ಸುದೀಪ್ತೋ ಸೆನ್‌ ನಿರ್ದೇಶನದ ಸಿನಿಮಾಕ್ಕೆ ಕೇರಳದಲ್ಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ನಿಷೇಧ ಮಾಡುವಂತೆ ಸಿಪಿಎಂ ನೇತೃತ್ವದ ಎಲ್‌ಡಿಎಫ್, ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಒತ್ತಾಯಿಸುತ್ತಿವೆ. ಇದರ ಜತೆಗೆ […]