ಗುರು ಸಂಕ್ರಮಣ: ವೃಷಭ ಹಾಗೂ ಮಿಥುನ ರಾಶಿಯವರಿಗೆ ಫಲಾಫಲಗಳು

ವೃಷಭ ರಾಶಿಯವರಿಗೆ ಗುರುವು ಎಂಟನೇ ಮನೆ ಮತ್ತು ಹನ್ನೊಂದನೇ ಮನೆಯ ಅಧಿಪತಿ. ವೃಷಭ ರಾಶಿಯವರಿಗೆ ಈ ಸಮಯವು ಸಂಭಾವ್ಯ ಸಮಸ್ಯೆಗಳನ್ನು ತರಬಹುದು. ಏಕೆಂದರೆ, ಗುರುವು ಈ ರಾಶಿಗೆ ಸ್ನೇಹಪರವಾಗಿಲ್ಲ. ಗುರುವು ತನ್ನ ಸ್ವಂತ ರಾಶಿಚಕ್ರ ಚಿಹ್ನೆಯನ್ನು ತೊರೆದು ಹನ್ನೆರಡನೇ ಮನೆಗೆ ಪ್ರವೇಶಿಸಿದಾಗ ಈ ಚಲನೆಯಿಂದಾಗಿ ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ಏಪ್ರಿಲ್‌ನಲ್ಲಿ, ರಾಹು, ಗುರು ಮತ್ತು ಸೂರ್ಯ ಒಟ್ಟಿಗೆ ಹನ್ನೆರಡನೇ ಮನೆಯಲ್ಲಿ ನಿಲ್ಲುತ್ತಾರೆ ಮತ್ತು ಅವರ ಪರಿಣಾಮಗಳೊಂದಿಗೆ ವ್ಯಕ್ತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತವೆ. ಆ ಸಮಯದಲ್ಲಿ ಆರೋಗ್ಯದ […]

ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ದೇಶದ ಅತ್ಯಂತ ವಿಶ್ವಾಸಾರ್ಹ ಚಿನ್ನ ತಯಾರಿಕಾ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಏ.14 ರಂದು ಹುಬ್ಬಳ್ಳಿ ಮತ್ತು ಬೆಳಗಾವಿ ಮಳಿಗೆಗಳಿಗೆ ಅನುಭವಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಾವಣಗೆರೆಯಲ್ಲಿ ನೇರ ಸಂದರ್ಶನವಿರಲಿದೆ. ಸಂದರ್ಶನ ನಡೆಯುವ ಸ್ಥಳ: ಹೋಟೆಲ್ ಸಾಯಿ ಇಂಟರ್ ನ್ಯಾಶನಲ್, ನಂ 18,19,20, ಹರಿಹರ ರಸ್ತೆ ಕರೂರ್ ಕೈಗಾರಿಕಾ ಪ್ರದೇಶದ ಹತ್ತಿರ ದಾವಣಗೆರೆ ಸಮಯ: ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಬೆಂಗಳೂರು ಮತ್ತು ಹೊಸೂರಿನಲ್ಲಿರುವ ಭೀಮಾ ಮಳಿಗೆಗಳಿಗೆ ಸಂದರ್ಶನ ನಡೆಯುವ ಸ್ಥಳ: ಭೀಮಾ […]

ಕಟಪಾಡಿ: ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಕಟಪಾಡಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿವಿಧ ಕೋರ್ಸ್ ಗಳಿಗೆ ಉತ್ಕೃಷ್ಟ ಗುಣಮಟ್ಟದ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳು: 1.ಭಾಷಾ ಶಿಕ್ಷಕರು (ಪಾರ್ಟ್ ಟೈಮ್) 2.ವಿಜ್ಞಾನ ವಿಷಯ ಬೋಧಕರು 3.ವಾಣಿಜ್ಯ ವಿಷಯ ಬೋಧಕರು 4.ಲ್ಯಾಬ್ ಅಟೆಂಡರ್ ಗಳು ಎಲ್ಲಾ ಹುದ್ದೆಗಳಿಗೂ ಆಯಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಬೋಧನ ಅನುಭವ […]

ಅಜೆಕಾರು: ಏ.14 ರಂದು ನೂತನ ವಾಣಿಜ್ಯ ಸಂಕೀರ್ಣ “ಶಾಲೋಮ್ ಪ್ರಗತಿ” ಹಾಗೂ “ಕೆಮ್ಮಂಜೆ ಸೂಪರ್ ಮಾರ್ಕೆಟ್” ಉದ್ಘಾಟನೆ

ಅಜೆಕಾರು: ಕಾರ್ಕಳ ಅಜೆಕಾರು ಮುಖ್ಯ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣ “ಶಾಲೋಮ್ ಪ್ರಗತಿ” ಹಾಗೂ ಕೆಮ್ಮಂಜೆ ಸೂಪರ್ ಮಾರ್ಕೆಟ್” ಇದರ ಉದ್ಘಾಟನಾ ಸಮಾರಂಭವು ಏ.14 ರಂದು ಬೆಳಿಗ್ಗೆ 9.00 ಗಂಟೆಗೆ ನಡೆಯಲಿರುವುದು. ಅಜೆಕಾರು ಸೇಕ್ರೆಡ್ ಹಾರ್ಟ್ ಜೀಸಸ್ ಚರ್ಚ್ ನ ಪ್ಯಾರಿಷ್ ಪ್ರೀಸ್ಟ್ ರೆ. ಫಾ ಪ್ರವೀಣ್ ಅಮೃತ್ ಮಾರ್ಟಿಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಆಶೀರ್ವಚನ ನೀಡಲಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ಶಿವರಾಮ ಜಿ.ಶೆಟ್ಟಿ ಅಧ್ಯಕ್ಷರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಜೆಕಾರ್, […]

ಇಂದು ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಎ. 9 ರಿಂದ ವರ್ಷಾವಧಿ ಉತ್ಸವ ಮೊದಲ್ಗೊಂಡು ಎ. 14ರ ತನಕ ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.12ರಂದು ದೇಗುಲದಲ್ಲಿ ಶ್ರೀ ಮನ್ಮಹಾರಥೋತ್ಸವ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಎ. 12 ರಂದು ಶ್ರೀ ಮನ್ಮಹಾರಥೋತ್ಸವ. ಎ. 13 ರಂದು ಚೂರ್ಣೋತ್ಸವ ಹಾಗೂ ತುಲಾಭಾರ ಸೇವೆ, ಎ. 14 ರಂದು ಅವಭೃತ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾರೋಹಣ, ಕುಂಭಾಭಿಷೇಕ ಸಹಿತ […]