ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ- 2023 ರ ಪ್ರಮುಖ ವಿವರಗಳು ಇಲ್ಲಿವೆ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ- ಹೊಸ ಸಣ್ಣ ಉಳಿತಾಯ ಯೋಜನೆಯನ್ನು ಬಜೆಟ್ 2023 ರಲ್ಲಿ ಪರಿಚಯಿಸಲಾಯಿತು. ವಿಶೇಷವಾಗಿ ಮಹಿಳೆಯರಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸಲು ಮಹಿಳಾ ಹೂಡಿಕೆದಾರರಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಮಾರ್ಚ್ 31, 2023 ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಮೂಲಕ ಸರ್ಕಾರವು ಯೋಜನೆಯನ್ನು ಏಪ್ರಿಲ್ 1 ರಿಂದ ಜಾರಿಗೆ ತಂದಿದೆ. ಈ ಯೋಜನೆಯಡಿ ತೆರೆಯಲಾದ ಖಾತೆಯು ಏಕವ್ಯಕ್ತಿ ಪ್ರಕಾರದ ಖಾತೆಯಾಗಿರುತ್ತದೆ ಮತ್ತು ಖಾತೆಯನ್ನು ಪೋಸ್ಟ್ ಆಫೀಸ್ ಅಥವಾ ಯಾವುದೇ ಅಧಿಕೃತ ಬ್ಯಾಂಕ್‌ನಲ್ಲಿ ತೆರೆಯಬಹುದಾಗಿದೆ ಸರ್ಕಾರಿ ಗೆಜೆಟ್ ಅಧಿಸೂಚನೆಯ ಪ್ರಕಾರ […]

ಮಾ.27: ಆಯುಷ್ಮತಿ ಕ್ಲಿನಿಕ್ ಉದ್ಘಾಟನೆ

ಉಡುಪಿ: ಆಯುಷ್ಮತಿ ಕ್ಲಿನಿಕ್ ನ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 27 ರಂದು ಬೆಳಗ್ಗೆ 11.30 ಕ್ಕೆ ರಾಜ್ಯದ ಮುಖ್ಯಮಂತ್ರಿಗಳು, ಭಾರತ ಸರ್ಕಾರದ ಆರೋಗ್ಯ ಸಚಿವರು ಮತ್ತು ರಾಜ್ಯದ ಆರೋಗ್ಯ ಸಚಿವರು ವರ್ಚುಲ್ ಮೂಲಕ ನೆರವೇರಿಸಲಿದ್ದು, ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಉಡುಪಿಯ ಅಲಂಕಾರ್ ಚಿತ್ರಮಂದಿರದ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಆಯುಷ್ಮತಿ ಕ್ಲಿನಿಕ್ ನಲ್ಲಿ ಮಾಡಲಾಗಿದ್ದು, ಜಿಲ್ಲೆಯ ಆಯುಷ್ಮತಿ ಕ್ಲಿನಿಕ್ ನ ಉದ್ಘಾಟನೆ ಸಹ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ […]

ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಳ್ಳಾಲ: ಮಾ.25 ರಂದು ನಡೆದ ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 26 ಜೊತೆ ಹಗ್ಗ ಕಿರಿಯ: 24 ಜೊತೆ ನೇಗಿಲು ಕಿರಿಯ: 45 ಜೊತೆ ಸಬ್ ಜೂನಿಯರ್ ನೇಗಿಲು: 61 ಒಟ್ಟು ಕೋಣಗಳ ಸಂಖ್ಯೆ: 187 ಜೊತೆ ಕನೆಹಲಗೆ:  ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ […]

ಉಡುಪಿ ಸೀರೆ ಅಂತಾರಾಷ್ಟ್ರೀಯ ಖ್ಯಾತಿ ಆಗಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ, ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಖಜಿನ ಪ್ರತಿಷ್ಠಾನ ಟ್ರಸ್ಟ್, ಕೈಮಗ್ಗ ಮತ್ತು ಜವಳಿ ಇಲಾಖೆ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಗ ಇವರ ಸಹಯೋಗದಲ್ಲಿ ನಡೆದ, ಉಡುಪಿ ಕೈ […]

ಸಾಲಿಗ್ರಾಮ ಜನೌಷಧಿ ಕೇಂದ್ರಕ್ಕೆ ಆರನೇ ವರ್ಷದ ಸಂಭ್ರಮ: ನಾಳೆ (ಮಾ.25) ಉಚಿತ ತಪಾಸಣೆ ಶಿಬಿರ, ಗ್ರಾಹಕರೊಂದಿಗೆ ಸಂವಾದ

ಬ್ರಹ್ಮಾವರ: ಸಹಕಾರಿ ತತ್ವದಲ್ಲಿ ಶ್ರೀ ಸಾಮಾನ್ಯರ ಸಹಕಾರದಿಂದ ಶ್ರೀ ಸಾಮಾನ್ಯರ ಆರೋಗ್ಯ ಸುರಕ್ಷೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಜನೌಷಧಿ ಕೇಂದ್ರ ಪ್ರಧಾನ ಭಾರತೀಯ ಜನೌಷಧಿ ಕೇಂದ್ರ ಸಾಲಿಗ್ರಾಮ ಸದ್ಗುರು ಸೌಹಾರ್ದ ಸಹಕಾರಿ ನಿಯಮಿತ, ಉಡುಪಿ ಇದರ ಅಂಗ ಸಂಸ್ಥೆಯಾಗಿದೆ. ನಮ್ಮ ಗ್ರಾಹಕರೊಂದಿಗೆ ಐದು ವರ್ಷಗಳ ಪರಿಪೂರ್ಣ ಜನಸೇವೆಯ ನಂತರ ಆರನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿದೆ. ಈ ಶುಭ ದಿನದಂದು ವಿಶೇಷ ಕಾರ್ಯಕ್ರಮವು ಶನಿವಾರ, ಮಾರ್ಚ್ 25, ಸಮಯ: 9.30-5.30 ರವರೆಗೆ ನಡೆಯಲಿದ್ದು, ಹಾಗೂ ನಮ್ಮೊಂದಿಗೆ ಸಹಕರಿಸಿದ ಮಹನಿಯರಿಗೆ ಗೌರವ ಸಮರ್ಪಣೆ […]