ಮಾ.25 ರಿಂದ 27: ಹಿರಿಯಡಕ ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಸ್ಥಾನದಲ್ಲಿ ಸಿರಿಸಿಂಗಾರದ ನೇಮೋತ್ಸವ

ಹಿರಿಯಡಕ: ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ 6ನೇ ವರ್ಷದ ಸಿರಿ ಸಿಂಗಾರದ ನೇಮೋತ್ಸವ ಕಾರ್ಯಕ್ರಮಗಳು ಮಾ.25 ರಿಂದ ಮಾ.27ರ ವರೆಗೆ ಹಿರಿಯಡಕ ಪಡುಭಾಗದಲ್ಲಿ (ಪಡಂ) ನಡೆಯಲಿದೆ. ಮಾ.25 ರಂದು ಪೂರ್ವಾಹ್ನ 8 ಗಂಟೆಗೆ ಕ್ಷೇತ್ರಶುದ್ದಿ, ಕಲಶಾರಾಧನೆ, ಪ್ರಾರಂಭ ಪೂಜೆ ಪೂರ್ವಾಹ್ನ ಗಂಟೆ 9.00ಕ್ಕೆ : ಮಹಾಚಪ್ಪರದ ಗಜಕಂಬ ಪ್ರತಿಷ್ಠೆ ಪೂರ್ವಾಹ್ನ ಗಂಟೆ 11.00ಕ್ಕೆ : ಕಂಬಿಗಾರ ದರ್ಶನ ಪೂರ್ವಾಹ್ನ ಗಂಟೆ 11.30ಕ್ಕೆ : ಮಹಾಚಪ್ಪರ ಆರೋಹಣ ಅಪರಾಹ್ನ ಗಂಟೆ 12.30ಕ್ಕೆ : ಮಹಾ ಅನ್ನ ಸಂತರ್ಪಣೆ […]
Ragini Dwivedi: ಯುಗಾದಿ ಹಬ್ಬದ ಹೊಸ ರಂಗಿನಲ್ಲಿ ತುಪ್ಪದ ಬೆಡಗಿ!
ಯುಗಾದಿಯ ಈ ಹರುಷದ ಹಸಿರಲ್ಲಿ ಇನ್ನಷ್ಟು ಬೆಳಗೋಣ ಬನ್ನಿ: ಯುಗಾದಿ ಹಬ್ಬಕ್ಕೊಂದು ಅಕ್ಷರ ತೋರಣ

ಆಚೆಯ ತೋಟದಲ್ಲೆಲ್ಲೋ ಮಾವಿನ ಮಿಡಿ ಉದುರಿ ಚಂದದ ಸದ್ದಾದಾಗ, ಪುಟ್ಟ ಪುಟ್ಟ ಕಂಗಳಲ್ಲಿ ಪರೀಕ್ಷೆಯ ಬಿಸಿಯೆಲ್ಲಾ ಕಳೆದು ರಜೆ ಅನ್ನೋ ಐಸ್ ಕ್ಯಾಂಡಿ ನಗು ಮೂಡೋವಾಗ, ಅದಕ್ಕಿಂತಲೂ ಹೆಚ್ಚಾಗಿ ತೋಟದ ತುಂಬೆಲ್ಲಾ ಬಣ್ಣ ಬಣ್ಣದ ಹೂವುಗಳು ತೊನೆದಾಡುವಾಗ, ಹೋ ಹೋ ಯುಗಾದಿ ಇಷ್ಟು ಬೇಗ ಬಂದೇ ಬಿಡ್ತಾ ಅನ್ನಿಸಿ ಕಣ್ಣೂ ಹಬ್ಬವಾಗಿ ಬಿಡುತ್ತದೆ. ಯುಗಾದಿ ಬರುವ ಈ ತಿಂಗಳು ಅಂದರೆ ಪೆಪ್ಪರ್ ಮಿಂಟಿಗಿಂತಲೂ ಜಾಸ್ತಿ ರುಚಿ, ಅದಮ್ಯ ಉತ್ಸಾಹ ಅಮಿತಾನಂದದ ಚಿಗುರು ಈ ಯುಗಾದಿ. ಇಲ್ಲಿನ ಒಂದೊಂದು […]
ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಪೆರ್ಡೂರು: ಶ್ರೀ ಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಕೊರಂಗ್ರರಪಾಡಿ ಶ್ರೀ ಕೆ. ಜಿ. ವಿಠ್ಠಲ್ ತಂತ್ರಿಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು, ಜಾತ್ರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.
ಯುಗಾದಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ..

ಮಾ.22ರಂದು ಚಂದ್ರಮಾನ ಯುಗಾದಿ ಹಬ್ಬವನ್ನು ನಾವು ಆಚರಿಸುತ್ತಿದ್ದೇವೆ.. ನಾಡಿನ ಸಮಸ್ತ ಜನತೆಗೆ ನಾಡಿನ ಗಣ್ಯರಿಂದ ಶುಭಹಾರೈಕೆಗಳು..