ಮಾ.13ಕ್ಕೆ ಇತಿಹಾಸ ಪ್ರಸಿದ್ಧ ಸೂರಾಲು ಮಾಗಣಿಯ ನಂಚಾರು ಗ್ರಾಮಕ್ಕೆ ಚರಿತ್ರೆಯಲ್ಲಿ ಮೊದಲ ಬಾರಿಗೆ ಶೃಂಗೇರಿ ಶ್ರೀ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿಯವರ ಆಗಮನ

ಬ್ರಹ್ಮಾವರ: ಪ್ರಸಿದ್ಧ ಸೂರಾಲು ಮಾಗಣಿ ನಂಚಾರು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿ ಶೃಂಗೇರಿ ಮಠ ಕಿರಿಯ ಯತಿ ಶ್ರೀ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಮಾ.13 ರಂದು ಸಂಜೆ 4ಕ್ಕೆ ಆಗಮಿಸಲಿದ್ದು, ನಂಚಾರು ಶ್ರೀ ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್ ನಡೆಸಿಕೊಂಡು ಬರುತ್ತಿರುವ ಅನಾಥ ಗೋವುಗಳ ಆಶ್ರಯ ತಾಣ ಗಂಜಿ ಆಶ್ರಮಕ್ಕೆ ಭೇಟಿ ನೀಡಿ ಗೋಗ್ರಾಸ ಸಮರ್ಪಣೆ ಮಾಡಲಿದ್ದಾರೆ. ಸ್ವಾಮೀಜಿ ಭೇಟಿ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪಾದಪೂಜೆ, ಆಶೀರ್ವಚನ, ಮಂತ್ರಾಕ್ಷತೆ ವಿತರಣೆ ನಡೆಯಲಿದೆ ಎಂದು […]

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ: ಸಾಧಕರಿಗೆ ಗೌರವಾರ್ಪಣೆ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ 15ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಗರೋಡಿಯ ಪದಾಧಿಕಾರಿ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಯವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ಜರಗಿತು. ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಮಲ್ಪೆ ಇದರ ಶತಮಾನೋತ್ಸವ ವರ್ಷದ ಆಡಳಿತ ಸಮಿತಿಯ ಅಧ್ಯಕ್ಷ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ, ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ […]

ಮಾ.13 ರಂದು ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶೃಂಗೇರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಂದ ನೂತನ ಬ್ರಹ್ಮರಥದ ಲೋಕಾರ್ಪಣೆ

ಬ್ರಹ್ಮಾವರ: ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ ಶ್ರೀ ಕ್ಷೇತ್ರ ನೀಲಾವರದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಅನಂತ ಶ್ರೀ ವಿಭೂಷಿತ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ಮಾ.13ರಂದು ನೂತನ ಬ್ರಹ್ಮರಥವು ನೀಲಾವರ ಮಕ್ಕಿತೋಟ ಮನೆ ಶ್ರೀಮತಿ ಗೌರಿ ವಿಠಲ ಶೆಟ್ಟಿ ಹಾಗೂ ಮನೆಯವರು ಸೇವಾಕರ್ತರಿಂದ ನೂತನ ಬ್ರಹ್ಮರಥವನ್ನು ಲೋಕಾರ್ಪಣೆಗೊಳ್ಳಲು, ಶ್ರೀ ಕ್ಷೇತ್ರ ನೀಲಾವರಕ್ಕೆ ಅನುಗ್ರಹಿಸಲು ಆಗಮಿಸುತ್ತಿರುವ ಶೃಂಗೇರೀ ಜಗದ್ಗುರು ಅನಂತ ಶ್ರೀ ವಿಭೂಷಿತ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಗೆ ಭಕ್ತಿ ಪೂರ್ವಕ ಸ್ವಾಗತ ಬಯಸುವ […]

ಬೈಂದೂರು: ಮಾ.13ಕ್ಕೆ “ಸೂರ್ಯ ಸೂಪರ್ ಮಾರ್ಕೆಟ್” ಪುನರಾರಂಭ

ಬೈಂದೂರು ಎನ್.ಎಚ್. 66ರ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರದ ಕರ್ಣಾಟಕ ಬ್ಯಾಂಕ್ ಕೆಳಗಡೆ ಇರುವ ದೀಪಾ ಕಾಂಪ್ಲೆಕ್ಸ್ ನಲ್ಲಿ ಇದೇ ಮಾ.13ರಂದು “ಸೂರ್ಯ ಸೂಪರ್ ಮಾರ್ಕೆಟ್” ಹೊಸ ಮಾಲೀಕತ್ವದಲ್ಲಿ ಅದ್ಧೂರಿಯಾಗಿ ಪುನರಾರಂಭಗೊಳ್ಳಲಿದೆ. ಮಾರ್ಕೆಟ್ ಪುನರಾರಂಭದ ಪ್ರಯುಕ್ತ ಗ್ರಾಹಕರಿಗೆ ಬಿಲ್ ಬಸ್ಟರ್ ಆಫರ್ ಘೋಷಿಸಲಾಗಿದೆ. ಪ್ರತಿ 5 ಸಾವಿರ ರೂ. ಖರೀದಿಗೆ 1 ಲೀಟರ್ ಸನ್ ಪ್ಯೂಲ್ ಸನ್ ಫ್ಲವರ್ ಎಣ್ಣೆಯನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲದೆ, ಪ್ರತಿ 2 ಸಾವಿರ ಖರೀದಿಗೆ 1ಲೀಟರ್ ರಾಗ ಗೋಲ್ಡ್ ಪಾಮ್ […]

ಮಾ.12: ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ

ಉಡುಪಿ: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ನಾಯಕಿ […]