ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಳ್ಳಾಲ: ಮಾ.25 ರಂದು ನಡೆದ ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 26 ಜೊತೆ ಹಗ್ಗ ಕಿರಿಯ: 24 ಜೊತೆ ನೇಗಿಲು ಕಿರಿಯ: 45 ಜೊತೆ ಸಬ್ ಜೂನಿಯರ್ ನೇಗಿಲು: 61 ಒಟ್ಟು ಕೋಣಗಳ ಸಂಖ್ಯೆ: 187 ಜೊತೆ ಕನೆಹಲಗೆ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ […]
ಉಡುಪಿ ಸೀರೆ ಅಂತಾರಾಷ್ಟ್ರೀಯ ಖ್ಯಾತಿ ಆಗಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ, ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಖಜಿನ ಪ್ರತಿಷ್ಠಾನ ಟ್ರಸ್ಟ್, ಕೈಮಗ್ಗ ಮತ್ತು ಜವಳಿ ಇಲಾಖೆ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಗ ಇವರ ಸಹಯೋಗದಲ್ಲಿ ನಡೆದ, ಉಡುಪಿ ಕೈ […]
ಸಾಲಿಗ್ರಾಮ ಜನೌಷಧಿ ಕೇಂದ್ರಕ್ಕೆ ಆರನೇ ವರ್ಷದ ಸಂಭ್ರಮ: ನಾಳೆ (ಮಾ.25) ಉಚಿತ ತಪಾಸಣೆ ಶಿಬಿರ, ಗ್ರಾಹಕರೊಂದಿಗೆ ಸಂವಾದ

ಬ್ರಹ್ಮಾವರ: ಸಹಕಾರಿ ತತ್ವದಲ್ಲಿ ಶ್ರೀ ಸಾಮಾನ್ಯರ ಸಹಕಾರದಿಂದ ಶ್ರೀ ಸಾಮಾನ್ಯರ ಆರೋಗ್ಯ ಸುರಕ್ಷೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಜನೌಷಧಿ ಕೇಂದ್ರ ಪ್ರಧಾನ ಭಾರತೀಯ ಜನೌಷಧಿ ಕೇಂದ್ರ ಸಾಲಿಗ್ರಾಮ ಸದ್ಗುರು ಸೌಹಾರ್ದ ಸಹಕಾರಿ ನಿಯಮಿತ, ಉಡುಪಿ ಇದರ ಅಂಗ ಸಂಸ್ಥೆಯಾಗಿದೆ. ನಮ್ಮ ಗ್ರಾಹಕರೊಂದಿಗೆ ಐದು ವರ್ಷಗಳ ಪರಿಪೂರ್ಣ ಜನಸೇವೆಯ ನಂತರ ಆರನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿದೆ. ಈ ಶುಭ ದಿನದಂದು ವಿಶೇಷ ಕಾರ್ಯಕ್ರಮವು ಶನಿವಾರ, ಮಾರ್ಚ್ 25, ಸಮಯ: 9.30-5.30 ರವರೆಗೆ ನಡೆಯಲಿದ್ದು, ಹಾಗೂ ನಮ್ಮೊಂದಿಗೆ ಸಹಕರಿಸಿದ ಮಹನಿಯರಿಗೆ ಗೌರವ ಸಮರ್ಪಣೆ […]
ಮಾ.25 ರಿಂದ 27: ಹಿರಿಯಡಕ ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಸ್ಥಾನದಲ್ಲಿ ಸಿರಿಸಿಂಗಾರದ ನೇಮೋತ್ಸವ

ಹಿರಿಯಡಕ: ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ 6ನೇ ವರ್ಷದ ಸಿರಿ ಸಿಂಗಾರದ ನೇಮೋತ್ಸವ ಕಾರ್ಯಕ್ರಮಗಳು ಮಾ.25 ರಿಂದ ಮಾ.27ರ ವರೆಗೆ ಹಿರಿಯಡಕ ಪಡುಭಾಗದಲ್ಲಿ (ಪಡಂ) ನಡೆಯಲಿದೆ. ಮಾ.25 ರಂದು ಪೂರ್ವಾಹ್ನ 8 ಗಂಟೆಗೆ ಕ್ಷೇತ್ರಶುದ್ದಿ, ಕಲಶಾರಾಧನೆ, ಪ್ರಾರಂಭ ಪೂಜೆ ಪೂರ್ವಾಹ್ನ ಗಂಟೆ 9.00ಕ್ಕೆ : ಮಹಾಚಪ್ಪರದ ಗಜಕಂಬ ಪ್ರತಿಷ್ಠೆ ಪೂರ್ವಾಹ್ನ ಗಂಟೆ 11.00ಕ್ಕೆ : ಕಂಬಿಗಾರ ದರ್ಶನ ಪೂರ್ವಾಹ್ನ ಗಂಟೆ 11.30ಕ್ಕೆ : ಮಹಾಚಪ್ಪರ ಆರೋಹಣ ಅಪರಾಹ್ನ ಗಂಟೆ 12.30ಕ್ಕೆ : ಮಹಾ ಅನ್ನ ಸಂತರ್ಪಣೆ […]
Ragini Dwivedi: ಯುಗಾದಿ ಹಬ್ಬದ ಹೊಸ ರಂಗಿನಲ್ಲಿ ತುಪ್ಪದ ಬೆಡಗಿ!