ಯುಗಾದಿಯ ಈ ಹರುಷದ ಹಸಿರಲ್ಲಿ ಇನ್ನಷ್ಟು ಬೆಳಗೋಣ ಬನ್ನಿ: ಯುಗಾದಿ ಹಬ್ಬಕ್ಕೊಂದು ಅಕ್ಷರ ತೋರಣ

ಆಚೆಯ ತೋಟದಲ್ಲೆಲ್ಲೋ ಮಾವಿನ ಮಿಡಿ ಉದುರಿ ಚಂದದ ಸದ್ದಾದಾಗ, ಪುಟ್ಟ ಪುಟ್ಟ ಕಂಗಳಲ್ಲಿ ಪರೀಕ್ಷೆಯ ಬಿಸಿಯೆಲ್ಲಾ ಕಳೆದು ರಜೆ ಅನ್ನೋ ಐಸ್‌ ಕ್ಯಾಂಡಿ ನಗು ಮೂಡೋವಾಗ, ಅದಕ್ಕಿಂತಲೂ ಹೆಚ್ಚಾಗಿ ತೋಟದ ತುಂಬೆಲ್ಲಾ ಬಣ್ಣ ಬಣ್ಣದ ಹೂವುಗಳು ತೊನೆದಾಡುವಾಗ, ಹೋ ಹೋ ಯುಗಾದಿ ಇಷ್ಟು ಬೇಗ ಬಂದೇ ಬಿಡ್ತಾ ಅನ್ನಿಸಿ ಕಣ್ಣೂ ಹಬ್ಬವಾಗಿ ಬಿಡುತ್ತದೆ. ಯುಗಾದಿ ಬರುವ ಈ  ತಿಂಗಳು ಅಂದರೆ ಪೆಪ್ಪರ್ ಮಿಂಟಿಗಿಂತಲೂ ಜಾಸ್ತಿ ರುಚಿ, ಅದಮ್ಯ ಉತ್ಸಾಹ ಅಮಿತಾನಂದದ ಚಿಗುರು ಈ ಯುಗಾದಿ. ಇಲ್ಲಿನ ಒಂದೊಂದು […]

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಪೆರ್ಡೂರು: ಶ್ರೀ ಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಕೊರಂಗ್ರರಪಾಡಿ ಶ್ರೀ ಕೆ. ಜಿ. ವಿಠ್ಠಲ್ ತಂತ್ರಿಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು, ಜಾತ್ರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

ಅಯೋಧ್ಯೆಯಲ್ಲಿ 25000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ

ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿನ ಬೆಳವಣಿಗೆಗಳ‌ಕುರಿತು ಮಾಹಿತಿ ನೀಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳನ್ನು ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ ಮುಂದಿನ ಹತ್ತು ದಿನಗಳಲ್ಲಿ ಮೇಲ್ಛಾವಣಿಯ ಶಿಲಾ ಬೀಮ್ ಮತ್ತು ಶಿಲಾ ಹೊದಿಗೆಗಳನ್ನು ಅಳವಡಿಸುವ […]

ಬೈಲೂರು ಶ್ರೀ ಧೂಮಾವತಿ ದೈವಸ್ಥಾನ: ದೈವಸ್ಥಾನಕ್ಕೆ 15 ಸೆಂಟ್ಸ್ ಜಾಗವನ್ನು ನೀಡಿದ ದಾನಿ ಸದಾನಂದ ಶೆಟ್ಟಿ ಅವರಿಗೆ ಗೌರವ

ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಸಂಬಂದಿಸಿದ 5 ಗ್ರಾಮಗಳಾದ ಬೈಲೂರು, ಮಾರ್ಪಳ್ಳಿ, ಚಿಟ್ಪಾಡಿ, ಕೊರಂಗ್ರಪಡಿ, ಕೆಮೊತ್ತುರು ಮಾಗಣೆಗೆ ಒಳಪಟ್ಟ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ಶಿಲಾಮಯ ಆಲಯದಲ್ಲಿ ಹನುಮಾನ್ ರಸ್ತೆಯ 76 ಬಡುಗುಬೆಟ್ಟಿನ ಬೈಲೂರು ನಲ್ಲಿಶುಕ್ರವಾರ ಬೆಳ್ಳಿಗೆ ಪ್ರತಿಷ್ಠಾಪನೆ ಮಾಡಲಾಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ತಂತ್ರಿಗಳಾದ ಶ್ರೀ ರಮಣ ತಂತ್ರಿ, ಕೃಷ್ಣಮೂರ್ತಿ ತಂತ್ರಿ, ಪ್ರಧಾನ ಅರ್ಚಕ ವಾಸುದೇವ ಭಟ್ ಹಾಗೂ ಅರ್ಚಕ ವೃಂದ ನೆಡೆಸಿಕೊಟ್ಟರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ […]