ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ನಲ್ಲಿ ರಿಯಾಯಿತಿ ದರ ಮಾರಾಟ

ಉಡುಪಿ: ಈ ಸಲದ ದೀಪಾವಳಿಗೊಂದು ಚೆಂದದ ಬಟ್ಟೆ ಖರೀದಿಸಬೇಕು ಎಂದು ಉಡುಪಿ ನಗರದ ಜನರು ಯೋಚಿಸುತ್ತಿರಬಹುದು. ಇಲ್ಲಿದೆ ನೋಡಿ ನಿಮ್ಮ ಬಟ್ಟೆ ಶಾಪಿಂಗ್ ಗೊಂದು ಹೇಳಿಮಾಡಿಸಿದ ಅಡ್ಡಾ. ಯಸ್, ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕೊಳದ ಪೇಟೆ (ತೆಂಕಪೇಟೆ) ಸಾಯಿ ಹರ್ಷ ಸ್ಕ್ವಾರ್ ಕಟ್ಟಡದಲ್ಲಿರುವ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಶೋರೂಮ್ ನಿಮ್ಮ ಶಾಪಿಂಗ್ ಆಸೆಯನ್ನು ಪೂರೈಸಿ ಭರ್ಜರಿ ಬಟ್ಟೆಗಳನ್ನು ನಿಮಗೆ ನೀಡಲಿದೆ. ಕಡಿಮೆ ಬೆಲೆಗೆ ಗುಣಮಟ್ಟದ ಬಟ್ಟೆ ನೀಡುವಲ್ಲಿ ಈಗಾಗಲೇ ಈ ಸಂಸ್ಥೆ […]
ದೀಪಾವಳಿಯನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ ‘ಸ್ಮರಣಿಕಾ’: ಗ್ರಾಹಕರನ್ನು ಸೆಳೆಯುತ್ತಿದೆ ಆಕರ್ಷಕ ಗೂಡುದೀಪ, ಗಿಫ್ಟ್, ಸ್ವೀಟ್ಸ್

ಉಡುಪಿ: ಕಳೆದ 30 ವರುಷದಿಂದ ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ಈ ಸಲದ ದೀಪಾವಳಿ ಹಬ್ಬವನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ. ದೀಪಾವಳಿ ಪ್ರಯುಕ್ತ ಉತ್ಪನ್ನಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಆಯೋಜಿಸಿದೆ. ಉಡುಪಿ ರೆಸಿಡೆನ್ಸಿ ಸಮೀಪದ ಅಫನ್ ಕಾಂಪ್ಲೆಕ್ಸ್ ನಲ್ಲಿ ಮತ್ತು ಉಡುಪಿ ಸಿಟಿ ಬಸ್ಟ್ಯಾಂಡ್ ಹತ್ತಿರದ ಕೆಎಸ್ಆರ್ಟಿಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿರುವ ಸ್ಮರಣಿಕಾ ಮೊಮೆಂಟೊ, ಗಿಫ್ಟ್ ಸೆಂಟರ್ ಹಾಗೂ ಬಾಂಬೆ ಸ್ವೀಟ್ಸ್ ನಲ್ಲಿ ವಿವಿಧ […]
”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್”: ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ಸ್ವೀಟ್ಸ್ ಮಾರಾಟ

ಉಡುಪಿ: ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 40 ವರ್ಷಗಳಿಂದ ತೊಡಗಿಸಿಕೊಂಡಿರುವ ‘ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್’ನಲ್ಲಿ ದೀಪಾವಳಿ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ವೈವಿಧ್ಯಮಯ ಸ್ವೀಟ್ಸ್ ಮಾರಾಟ ಆಯೋಜಿಸಲಾಗಿದೆ. ಉಡುಪಿ ಸ್ವೀಟ್ ಹೌಸ್’ನಲ್ಲಿ ಪಾರಂಪರಿಕ ಮತ್ತು ನವೀನ ಮಾದರಿಯ ಎಲ್ಲಾ ತರಹದ ಸಿಹಿ ತಿಂಡಿಗಳನ್ನು ಶುದ್ಧ ತುಪ್ಪದಿಂದ ತಯಾರಿಸಲಾಗುತ್ತದೆ. ಗ್ರಾಹಕರಿಗೆ ವಿಶೇಷ ಗಿಫ್ಟ್ ಪ್ಯಾಕ್ ಗಳು ದೊರೆಯಲಿವೆ. ಪ್ರತೀ ಕೆಜಿಗೆ ಸೂಪರ್ ಸ್ಪೆಷಲ್ ಸ್ವೀಟ್ಸ್ 880 ರೂ., ಸ್ಪೆಷಲ್ ಸ್ವೀಟ್ಸ್ 480 ರೂ., ರೆಗ್ಯುಲರ್ […]
ದೀಪಾವಳಿ ಪ್ರಯುಕ್ತ ಕಿನ್ನಿಮೂಲ್ಕಿ “ಪೃಥ್ವಿ ಏಜೆನ್ಸೀಸ್”ನಲ್ಲಿ ವಿಶೇಷ ರಿಯಾಯಿತಿ ಮಾರಾಟ

ಉಡುಪಿ: ಉಡುಪಿ ಕಿನ್ನಿಮೂಲ್ಕಿಯಲ್ಲಿ ಇರುವ ಗೃಹೋಪಕರಣ, ಪೀಠೋಪಕರಣಗಳ ಮಳಿಗೆ ಪೃಥ್ವಿ ಏಜೆನ್ಸೀಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ದರದ ಮಾರಾಟ ಆಯೋಜಿಸಲಾಗಿದೆ. ಡಬಲ್ ಕಾಟ್ 7,500 ರೂ., ಡೈನಿಂಗ್ ಟೇಬಲ್ 8,999 ರೂ., ಸೋಫಾ ಸೆಟ್ 11,500 ರೂ., ಗ್ಲಾಸ್ ಸೆಂಟರ್ ಟೇಬಲ್ 2, 500 ರೂ., 3 ಡೋರು ವಾರ್ಡ್ ರೋಬ್ 9,999 ರೂ., ಕಂಪ್ಯೂಟರ್ ಚೆಯರ್ 2,500 ರೂ., ಆರಂಭಿಕ ದರದಲ್ಲಿ ದೊರೆಯಲಿವೆ. ಕ್ಲಾತ್ ಹ್ಯಾಂಗರ್ 1,500 ರೂ., ಡ್ರೆಸ್ಸಿಂಗ್ ಮಿರರ್ […]
ನಮ್ಮ ಭೂಗ್ರಹ ಜೀವಂತವಾಗಿದೆ ಮತ್ತು ಸ್ವಂತ ಬುದ್ದಿಮತ್ತೆಯನ್ನು ಹೊಂದಿದೆ!

ಖಗೋಳಜೀವಶಾಸ್ತ್ರಜ್ಞರ ಪ್ರಕಾರ ನಮ್ಮ ಭೂಗ್ರಹವು ಜೀವಂತವಾಗಿದೆ ಮಾತ್ರವಲ್ಲದೆ ಅದು ತನ್ನದೇ ಆದ ಬುದ್ದಿಮತ್ತೆಯನ್ನು ಹೊಂದಿದೆ. ಯಾವುದೇ ಗ್ರಹದ ಸಾಮೂಹಿಕ ಜ್ಞಾನ ಮತ್ತು ಅರಿವಿನ ಸಾಮರ್ಥ್ಯಗಳನ್ನು ವಿವರಿಸುತ್ತಾ, ವಿಜ್ಞಾನಿಗಳು ಈ ಕಲ್ಪನೆಯನ್ನು “ಗ್ರಹಗಳ ಬುದ್ಧಿಮತ್ತೆ” ಎಂದು ಕರೆದಿದ್ದಾರೆ. ಈ ಲೇಖನವು ಇಂಟರ್ನ್ಯಾಷನಲ್ ಜರ್ನಲ್ ಆಫ್ ಆಸ್ಟ್ರೋಬಯಾಲಜಿಯಲ್ಲಿ ಪ್ರಕಟಿಸಲ್ಪಟ್ಟಿದೆ. ರೋಚೆಸ್ಟರ್ ವಿಶ್ವವಿದ್ಯಾಲಯದ ಆಡಮ್ ಫ್ರಾಂಕ್, ಪ್ಲಾನೆಟರಿ ಸೈನ್ಸ್ ಇನ್ಸ್ಟಿಟ್ಯೂಟ್ ನ ಡೇವಿಡ್ ಗ್ರಿನ್ಸ್ಪೂನ್ ಮತ್ತು ಅರಿಜೋನಾ ಸ್ಟೇಟ್ ಯೂನಿವರ್ಸಿಟಿಯ ಸಾರಾ ವಾಕರ್ ಎನ್ನುವ ಮೂವರು ವಿಜ್ಞಾನಿಗಳು ಇಂಟರ್ನ್ಯಾಷನಲ್ ಜರ್ನಲ್ ಆಫ್ […]