ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ ಜಾರಿ : ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಇದೀಗ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಜಮೆ ಮಾಡುವ ಈ ಯೋಜನೆಯಲ್ಲಿ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಎಲ್ಲಾ ಫಲಾನುಭವಿಗಳು ‘ಒನ್-ಟೈಮ್ ಬಯೋಮೆಟ್ರಿಕ್’ ಮರು-ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಜೊತೆಗೆ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಜೋಡಣೆ ಮಾಡಬೇಕಾಗುತ್ತದೆ. ಸರ್ಕಾರ […]

ಮಣಿಪಾಲ ಎಂ.ಎಸ್.ಡಿ.ಸಿ ಯಿಂದ “ಮೆಟಾ ಆಡ್ಸ್ ಮಾಸ್ಟರ್‌ಕ್ಲಾಸ್” ಆನ್‌ಲೈನ್ ಕೋರ್ಸ್‌,ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಇದು ಬೆಸ್ಟ್ ತರಬೇತಿ

ಮಣಿಪಾಲ: ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ತರಬೇತಿ ನೀಡುವ ಉದ್ದೇಶದಿಂದ “ಮೆಟಾ ಆಡ್ಸ್ ಮಾಸ್ಟರ್‌ಕ್ಲಾಸ್” ಆನ್‌ಲೈನ್ ಕೋರ್ಸ್‌ನ್ನು ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆಯೋಜಿಸಿದ್ದು,ಜೂನ್ 8, 10 ಮತ್ತು 12ರಂದು ಸಂಜೆ 7ರಿಂದ 9 ಗಂಟೆಯವರೆಗೆ ತರಗತಿಗಳು ನಡೆಯಲಿವೆ. Meta ಜಾಹೀರಾತು ವೇದಿಕೆಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಹಾಗೂ ವಾಟ್ಸ್ಆ್ಯಪ್ ಬಿಸಿನೆಸ್‌ನಲ್ಲಿ ಜಾಹೀರಾತು ಕ್ಯಾಂಪೇನ್‌ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಈ ತರಬೇತಿಯಲ್ಲಿ ತಿಳಿಸಿಕೊಡಲಾಗುತ್ತದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಒಟ್ಟು 6 […]

“ಮಹಾತ್ಮಾ ಗಾಂಧಿ ನರೇಗಾ” ಬದಲಿಗೆ ಜೂ. 1 ರಿಂದ “ವಿಬಿ-ಜಿ ರಾಮ್ ಜಿ”; ಏನೆಲ್ಲಾ ಬದಲಾವಣೆ? ಮಾಹಿತಿ ಇಲ್ಲಿದೆ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರಲ್ಲಿ ಜಾರಿಗೆ ಬಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ Mahatma Gandhi National Rural Employment Guarantee Act (MGNREGA/ನರೇಗಾ) ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ‘ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’- (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು […]

ಕಡಿಮೆ ಕಲಿತರೂ ಇಲ್ಲಿದೆ ಕೆಲಸ, ಪುನರ್ವಸತಿ ಕಾರ್ಯಕರ್ತರ ನೇಮಕಾತಿ, ಆಸಕ್ತಿ ಇದ್ಯಾ, ಈಗಲೇ ಅರ್ಜಿ ಹಾಕಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿಯಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಿವೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿ–01 ಮತ್ತು ವಲಯ ಕಚೇರಿ–07ರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಯೋಜನೆಯ ಮುಖ್ಯ ಉದ್ದೇಶ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ, UDID ಕಾರ್ಡ್, ತರಬೇತಿ, ಉದ್ಯೋಗ ಸೌಲಭ್ಯಗಳು ಹಾಗೂ ಆರೋಗ್ಯ ಸೇವೆಗಳಂತಹ […]

ಮಂಗಳೂರು: ಮೇ 16ರಂದು ನೇರ ಸಂದರ್ಶನ

ಮಂಗಳೂರು: ನಗರದ ಎಕ್ಸ್‌ಫರ್ಟ್ ಕಾಲೇಜು ಹಾಗೂ ಮಾಂಡೊ ಮೋಟಾರ್ಸ್‌ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಫಿಸಿಕ್ಸ್ ಲ್ಯಾಬ್ ಇನ್‌ಸ್ಟ್ರಕ್ಟರ್ ಹಾಗೂ ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮೇ 16 ರಂದು ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಫಿಸಿಕ್ಸ್ ಲ್ಯಾಬ್ ಇನ್‌ಸ್ಟ್ರಕ್ಟರ್ ಹುದ್ದೆಗೆ ಬಿಎಸ್‌ಸಿ (ಫಿಸಿಕ್ಸ್ ಒಂದು ವಿಷಯವಾಗಿ ಅಭ್ಯಸಿಸಿರುವ) ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ […]