ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ಅತ್ಯುತ್ತಮ ಸಾಧನೆ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಎಪ್ರಿಲ್ 23, 24 ರಂದು ಕುಂದಾಪುರ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ಸಾವಿಷ್ಕರ್ – ೨೦೨೬ ರಲ್ಲಿ ಸಮಗ್ರ ಚಾಂಪಿಯಶಿಪ್ ಪ್ರಶಸ್ತಿ ಪಡೆದಿರುತ್ತಾರೆ.ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ಗುರು ಗಣೇಶ್ ಎನ್ ಭಟ್, ಕಾಮಾಕ್ಷಿ ಜಿ ನಾಯಕ್, ನಾಗರಾಜ, ಸಾತ್ವಿಕ್ ಜೆ ಮತ್ತು ಸಂಜನಾ ಇವರು ಸಿನಿಕ್ಯಾಪ್ಚರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ […]
ಪಾರ್ಟ್ ಟೈಮ್ ಹುದ್ದೆಗೆ ಉದ್ಯೋಗಾವಕಾಶ.

PART-TIME OPPORTUNITYWHY JOIN US? ✔ Flexible Working Hours ✔ Extra Income Opportunity ✔ Work From Home Option ✔ Grovwth & Recognition ELIGIBILITY •Age: 30+ • Education: SSLC /PUC /| Any Degree • Open for: Salaried, Business, Retired & Professionals ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಇ-ಮೇಲ್ ಮೂಲಕ ಕಳಿಸಬಹುದು [email protected] Conact: 9845079798
ಬಿಪಿಸಿಎಲ್ನಲ್ಲಿ ಬಂಪರ್ ಉದ್ಯೋಗಾವಕಾಶ!

ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಕಂಪೆನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 250ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಅಸೋಸಿಯೇಟ್ ಎಕ್ಸಿಕ್ಯೂಟಿವ್: ಈ ಹುದ್ದೆಗೆ ಆಯ್ಕೆಯಾದವರಿಗೆ ₹40,000 ರಿಂದ ಆರಂಭವಾಗಿ ಗರಿಷ್ಠ ₹1,40,000 ವರೆಗೆ ವೇತನ ದೊರೆಯುತ್ತದೆ. ಜೂನಿಯರ್ ಎಕ್ಸಿಕ್ಯೂಟಿವ್: ಈ ತಾಂತ್ರಿಕ ಹುದ್ದೆಗಳಿಗೆ ₹30,000 ರಿಂದ ₹1,20,000 ವರೆಗೆ ಮಾಸಿಕ ಸಂಭಾವನೆ ಇರಲಿದೆ. ಸಂಬಳದ ಜೊತೆಗೆ ವೈದ್ಯಕೀಯ ಸೌಲಭ್ಯ, ರಜೆ ಭತ್ಯೆ […]
KSRTC: ಅಪ್ರೈಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಇಲಾಖೆಯಲ್ಲಿದೆ 890 ಖಾಲಿ ಹುದ್ದೆಗಳು; ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಹಾಗೂ ಇತರ ಮೂಲ ವೃಂದದ ಅಭ್ಯರ್ಥಿಗಳಿಗೂ ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ. […]