ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು: ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಬಿ.ಎಸ್ಸಿ ನರ್ಸಿಂಗ್, ಜಿಎನ್‌ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‌ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎ ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು. ಆಸಕ್ತರು ಕಚೇರಿ ದಿನಗಳಲ್ಲಿ ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ […]

ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿಸಲ್ಲಿಸಲು ಜ. 10 ಕೊನೆ ದಿನ

ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್‌ಸೈಟ್ www.karnatakabank.com ನಲ್ಲಿ ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ದೇಶದಾದ್ಯಂತ ಕರ್ನಾಟಕ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳನ್ನು ಪ್ರೊಬೇಷನರಿ ಆಫೀಸರ್-ಪಿಒ (ಸ್ಕೇಲ್ 1) ಆಗಿ ನೇಮಿಸಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ವಿವರಗಳನ್ನು ಪರಿಶೀಲಿಸಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಅಧಿಸೂಚನೆ ಮತ್ತು ನೋಂದಣಿ ದಿನಾಂಕಗಳನ್ನು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, […]

ಆಯುಷ್ ಟಿ.ವಿಯಲ್ಲಿ ಯೋಗ ಬೋಧಕರಾಗಲು ಅವಕಾಶ

ಉಡುಪಿ: ಆಯುಷ್ ಟಿ.ವಿಯು ಕಳೆದ 7 ವರ್ಷಗಳಿಂದ ನಾಡಿನ ಜನರ ಆರೋಗ್ಯ ಮತ್ತು ಭಾರತೀಯ ಪ್ರಾಚೀನ ವೈದ್ಯಕೀಯ ಪರಂಪರೆಯನ್ನು ವಿಶ್ವಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರೊಂದಿಗೆ ಯೋಗದಿಂದ ಆರೋಗ್ಯವಾಗಿರಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಜನರಿಗೆ ತಲುಪಿಸಿದೆ. ಯೋಗವನ್ನು ದೈನಂದಿನ ಜೀವನದ ಒಂದು ಭಾಗವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಅಂಗವಾಗಿ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ (ಎಂ.ಡಿ.ಎನ್.ವೈ) ಯ ಯೋಗ ಸರ್ಟಿಫಿಕೇಷನ್ ಬೋರ್ಡ್ ಸಿಬ್ಬಂದಿ ಪ್ರಮಾಣೀಕರಣ ಮಾನ್ಯತೆಯನ್ನು ಆಯುಷ್ ಟಿ.ವಿ ಪಡೆದಿದೆ. ಆಯುಷ್ ಟಿ.ವಿ.ಯು ರಾಜ್ಯದಾದ್ಯಂತ […]

ಉಡುಪಿ: ಡಿ. 29 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ,ಲಿ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, […]

ಆಭರಣ ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ

ಉಡುಪಿ: ಇಲ್ಲಿನ ಹೆಸರಾಂತ ಚಿನ್ನಾಭರಣ ಮಳಿಗೆ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿಸಲ್ಲಿಸಬಹುದು. ಅರ್ಹತೆ: # ಪುರುಷ ಅಭ್ಯರ್ಥಿಗಳಿಗೆ ಮಾತ್ರ # ಯಾವುದೇ ವಿಷಯದಲ್ಲಿ ಪದವಿ # ಉತ್ತಮ ಸಂವಹನ ಕೌಶಲ್ಯ # ಇಂಗ್ಲೀಷ್ ಹಾಗೂ ಕನ್ನಡ ಬಲ್ಲವರಾಗಿರಬೇಕು # ಕಂಪ್ಯೂಟರ್ ಜ್ಞಾನ ಹೊಂದಿರಬೇಕು #ಗ್ರಾಹಕರ ಜೊತೆ ಸೌಹಾರ್ದಪೂರ್ಣ ಸಂವಹನ ನಡೆಸಬೇಕು ಹಿತಕರ ಕೆಲಸದ ವಾತಾವರಣದಲ್ಲಿ ಕೆಲಸ ಮಾಡುವ ಅವಕಾಶವಿದ್ದು ಸಂಸ್ಥೆಯು ಉತ್ತಮ ವೇತನವನ್ನು ನೀಡುತ್ತದೆ. ಆಸಕ್ತರು ತಮ್ಮ ಪಾಸ್ […]