ಕಾರ್ಕಳ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನೆ

ಕಾರ್ಕಳ: ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ನ ವತಿಯಿಂದ ಗುರುವಂದನಾ ಕಾರ್ಯಕ್ರಮವು ಸೆಪ್ಟಂಬರ್ 5 ರಂದು ನಡೆಯಿತು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಬೇಲಾಡಿ ವಿಠಲ ಶೆಟ್ಟಿ, ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,ಪೂರ್ಣಿಮಾ ಸಂಸ್ಥೆಯೊಂದಿಗೆ ತಮ್ಮ ಸಂಬಂಧವನ್ನು ನೆನಪಿಸಿಕೊಂಡು ಇಂದು ಗುರುವಂದನೆಯ ಮೂಲಕ ಸಾಮಾಜಿಕ ಬದ್ದತೆ ಈಡೆರಿಸಿದೆ ಎಂದರು. ತಾಲೂಕು ಶಿಕ್ಷಣಾಧಿಕಾರಿ ಜಿ. ಎಸ್. ಶಶಿಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರನ್ನು ಸನ್ಮಾನ ಮಾಡುವುದರ ಮೂಲಕ ಪೂರ್ಣಿಮಾ ಸಿಲ್ಕ್ಸ್ ಸಂಸ್ಥೆಯು ಬೇರೆ ಸಂಸ್ಥೆಗೂ ಮೇಲ್ಪಂಕ್ತಿ ಹಾಕಿದೆ ಎಂದರು. ಪ್ರಾಸ್ತಾವಿಕವಾಗಿ […]
ಉದ್ಯೋಗದ ದಾರಿ ತೋರಿಸ್ತಿದೆ, ನೂರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿ ಕೊಡ್ತಿದೆ “ಆ್ಯಂಬಿಟ್ ಆ್ಯನಿಮೇಶನ್ಸ್”

ಗ್ರಾಫಿಕ್ ಡಿಸೈನ್, ವಿಡಿಯೋ ಎಡಿಟಿಂಗ್, ಆನಿಮೇಶನ್ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ, ಕ್ರಿಯಾಶೀಲವಾಗಿ ಏನಾದರೂ ಮಾಡಬೇಕು ಎನ್ನುವವರಿಗೆ ಆ್ಯಂಬಿಟ್ ಆ್ಯನಿಮೇಶನ್ಸ್”ಸಂಸ್ಥೆ ಭರವಸೆಯ ಬಾಗಿಲು. ಯಾಕೆ ಅಂತೀರಾ? ಗ್ರಾಫಿಕ್ ಡಿಸೈನ್, ವಿಡಿಯೋ ಎಡಿಟಿಂಗ್,ಆನಿಮೇಶನ್ ಕ್ಷೇತ್ರದಲ್ಲಿ ಭರ್ಜರಿ ತರಬೇತಿ ನೀಡಿ ಉದ್ಯೋಗ ಕೊಡುವ ಸಂಸ್ಥೆಯಿದು. ಈಗಾಗಲೇ ನೂರಾರು ಮಂದಿಗೆ ಇಂತಹ ಕ್ರಿಯಾಶೀಲ ಕ್ಷೇತ್ರದಲ್ಲಿ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಈ ಸಂಸ್ಥೆಯದ್ದು. ಕಲಿಕೆ ಎಂದರೆ ಬರೀ ಇಂಜಿನಿಯರಿಂಗ್, ಸಿಎ, ಬಿಕಾಂ ಮಾತ್ರವಲ್ಲ ಲಕ್ಷಾಂತರ ವೇತನ ನೀಡುವ ಆನಿಮೇಶನ್, ಗ್ರಾಫಿಕ್ ಡಿಸೈನಿಂಗ್ ಕ್ಷೇತ್ರದಲ್ಲೂ ಉದ್ಯೋಗ […]
ಸೆ.2 ರಂದು ಬ್ರಹ್ಮಾವರದಲ್ಲಿ ಸ್ಟುಡಿಯೋ 9 ಬ್ರ್ಯಾಂಡ್ ಫ್ಯಾಕ್ಟರಿ ಶುಭಾರಂಭ: ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಅವರಿಂದ ಮಳಿಗೆ ಲಾಂಚ್

ಬ್ರಹ್ಮಾವರ: ಸ್ಟುಡಿಯೋ 9 ಬ್ರ್ಯಾಂಡ್ ಫ್ಯಾಕ್ಟರಿ ಬಟ್ಟೆ ಮಳಿಗೆ ಸೆ.2 ರಂದು ಬುಧವಾರ ಅನಾವರಣಗೊಳ್ಳಲಿದೆ. ಆ ದಿನ ಕನ್ನಡದ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಬ್ರಹ್ಮಾವರದ ಬಸ್ ಸ್ಟ್ಯಾಂಡ್ ಬಳಿಯ ಶ್ರೀ ರಾಮ್ ಆರ್ಕೆಡ್ ನಲ್ಲಿರುವ ಬ್ರ್ಯಾಂಡ್ ಫ್ಯಾಕ್ಟರಿ ಯಲ್ಲಿ ಅತ್ಯತ್ತಮ ದರ್ಜೆಯ ಗುಣಮಟ್ಟದ ಪುರುಷರ ಉಡುಪುಗಳು ರಿಯಾಯಿತಿ ದರದಲ್ಲಿ ದೊರೆಯುತ್ತದೆ ಎಂದು ಬ್ರ್ಯಾಂಡ್ ಫ್ಯಾಕ್ಟರಿಯ ಮುಖ್ಯಸ್ಥರು ತಿಳಿಸಿದ್ದಾರೆ.
ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ವತಿಯಿಂದ ಅರ್ಹ ಜನರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ

ಕಾರ್ಕಳ: ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ನಲ್ಲಿ ೭೪ನೇ ಸ್ವಾತಂತ್ರೋತ್ಸವದ ಅಂಗವಾಗಿ 74ಕ್ಕೂ ಜಾಸ್ತಿ ಅರ್ಹ ಜನರಿಗೆ ಮತಬೇಧವಿಲ್ಲದೇ ಉಚಿತ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಪುರಸಭಾ ಸದಸ್ಯ, ಮುಸ್ಲಿಂ ಜಮಾತ್ ಅಧ್ಯಕ್ಷರಾದ ಜನಾಬ್ ಅಶ್ಪಕ್ ಅಹ್ಮದ್ ಮಾತನಾಡಿ, ಪೂರ್ಣಿಮಾ ಸಮೂಹ ಸಂಸ್ಥೆಗಳ ಸ್ಥಾಪಕ ಪಾಂಡುರಂಗ ಪ್ರಭುಗಳ ಸೇವೆಯನ್ನು ಮುಂದುವರಿಸುತ್ತಿರುವ ಪೂರ್ಣಿಮಾ ಸಿಲ್ಕ್ಸ್ನ ರವಿಪ್ರಕಾಶ್ ಪ್ರಭು ದಂಪತಿಗಳ ಕಾರ್ಯವನ್ನು ಅಭಿನಂದಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕಾರ್ಕಳ ಗ್ರಾಮಾಂತರ ಅರಕ್ಷಕ ಠಾಣಾ ನಿರೀಕ್ಷಕರಾದ ನಾಸೀರ್ ಹುಸೇನ್ […]
ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಪ್ರಕೃತಿ ಮಡಿಲಲ್ಲಿರೋ ಈ ಕಾಲೇಜಲ್ಲಿ ವಿದ್ಯಾರ್ಥಿ ವಿಕಸನಕ್ಕೆ ಎಲ್ಲವೂ ಉಂಟು !

ಕುಂದಾಪುರ: ಕುಂದಾಪುರದ ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರಾಹಿಯ ಮನಮೋಹಕ ಪ್ರಕೃತಿಯ ಮಡಿಲಿನಲ್ಲಿ ಕಂಗೊಳಿಸುತ್ತಿರುವ ಸುಂದರ ಶೈಕ್ಷಣಿಕ ಸಂಸ್ಥೆ. ಮೌಲ್ಯಯುತ ಶಿಕ್ಷಣದ ಜೊತೆಜೊತೆಗೆ ಜೀವನಕ್ಕೆ ಅಗತ್ಯವಾದ ವಿವಿಧ ಕ್ಷೇತ್ರಗಳ ಶಿಕ್ಷಣವನ್ನೂ ನೀಡುತ್ತಿರುವ ಈ ಸಂಸ್ಥೆ ನೂರಾರು ವಿದ್ಯಾರ್ಥಿಗಳಿಗೆ ಬದುಕಿನ ದಾರಿಯನ್ನು ತೋರಿಸಿದೆ. ಸಾರ್ವಜನಿಕ ವಲಯದಲ್ಲೂ ಈ ಕಾಲೇಜಿಗೆ ಮಹತ್ತರವಾದ ಮನ್ನಣೆಗಳು ದೊರಕುತ್ತಿವೆ . ♦ ಸಂಸ್ಥೆಯ ವಿಶೇಷಗಳು ಹೀಗಿವೆ: ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಶೈಕ್ಷಣಿಕ ವರ್ಷ ಆರಂಭಿಸಿದ ವಿವಿಧ […]