ಚೆನ್ನೈ ಹೈಕೋರ್ಟ್ ನ್ಯಾಯಾಧೀಶ ಜ. ಎನ್.ಶೇಷಶಾಯಿ ಇವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಚೆನ್ನೈ ಹೈಕೋರ್ಟಿನ ನ್ಯಾಯಾಧೀಶರಾದ ನ್ಯಾಯಮೂರ್ತಿ ಎನ್. ಶೇಷಶಾಯಿ ಇವರು ಕುಟುಂಬ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಬಾಲಾಜಿ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.