ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 393 ನೇ ಜಯಂತಿ ಆಚರಣೆ ಹಾಗೂ ಕಾರ್ಯಕರ್ತರ ಅಭಿನಂದನಾ ಸಭೆಯು ಫೆ.26 ರಂದು 9.30 ಕ್ಕೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಜರಗಲಿದೆ ಎಂದು ನಗರಸಭಾ ಸದಸ್ಯ ವಿಜಯ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













ಕೊಡವೂರು: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 393 ನೇ ಜಯಂತಿ ಆಚರಣೆ ಹಾಗೂ ಕಾರ್ಯಕರ್ತರ ಅಭಿನಂದನಾ ಸಭೆಯು ಫೆ.26 ರಂದು 9.30 ಕ್ಕೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಜರಗಲಿದೆ ಎಂದು ನಗರಸಭಾ ಸದಸ್ಯ ವಿಜಯ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.