ಶ್ರೀಕೃಷ್ಣ ಮಠ: ಶ್ರೀಮತಿ ಭಟ್ ರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಧುರ ಧ್ವನಿ ಚಾರಿಟೇಬಲ್ ಟ್ರಸ್ಟ್(ರಿ) ನ ಶ್ರೀಮತಿ ಭಟ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು. ವಯೊಲಿನ್ ನಲ್ಲಿ ಶರ್ಮಿಳಾ ರಾವ್ ಮತ್ತು ತಬಲಾದಲ್ಲಿ ಬಾಲಚಂದ್ರ ಭಾಗವತ್ ಸಹಕರಿಸಿದರು.