ಬೆಳ್ತಂಗಡಿ: ಕಮಲ ಪಡೆ ಸೇರಿದ ಕೈ ಪ್ರಮುಖರು

ಬೆಳ್ತಂಗಡಿ: ಇಲ್ಲಿನ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಮೇ 5 ರಂದು ಕಮಲ ಪಡೆ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ರಾಜೇಶ್ ರಾವ್ ಅಳದಂಗಡಿ, ಕೃಷ್ಣ ಮೂಲ್ಯ ಸೋನಂದೂರು, ದಿನೇಶ್ ಮೂಲ್ಯ ಸೋನಂದೂರು, ದೇಜಪ್ಪ ಮೂಲ್ಯ ಸೋನಂದೂರು, ಸತೀಶ್ ಅಳದಂಗಡಿ, ಪ್ರಶಾಂತ್ ರಾವ್ ಅಳದಂಗಡಿ, ಹರೀಶ ಅಳದಂಗಡಿ, ಚಂದ್ರಶೇಖರ ಪೂಜಾರಿ ಕುತ್ಯಾಡಿ, ಆನಂದ ಪೂಜಾರಿ ಬಳಂಜ, ಚಂದು ಮೂಲ್ಯ ಶಿರ್ಲಾಲು, ಕುಟ್ಟಿ ಶೆಟ್ಟಿ ಅಳದಂಗಡಿ, ಮಾಲಿಂಗ ಸೂಳಬೆಟ್ಟು, ಚಂದು ನಾಯ್ಕ ಶಿರ್ಲಾಲು ಬಿಜೆಪಿಗೆ ಸೇರಿದರು.