ಉಡುಪಿ: ಕೇಂದ್ರೀಯ excise ಮತ್ತು ತೆರಿಗೆಗಳ ಪ್ರಧಾನ ಮುಖ್ಯ ಆಯುಕ್ತರ ಕಚೇರಿ ಹಾಗೂ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಉದ್ದಿಮೆದಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.















